Tag: ಬಲ
-

Petrol-Diesel Prices: ಭಾರತದಲ್ಲಿ ತೈಲ ಬೆಲೆ ಏರಿಕೆ! ಆದ್ರೆ ಆರ್ಥಿಕ ಸಂಕಷ್ಟದಲ್ಲಿರುವ ನಮ್ಮ ನೆರೆ ರಾಷ್ಟ್ರದಲ್ಲಿ ವಾರದಲ್ಲೇ 2ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:31 PM IST ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರುತ್ತಿದ್ದರೆ, ನೆರೆಯ ರಾಷ್ಟ್ರ ಪಾಕಿಸ್ತಾನ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಪೆಟ್ರೋಲ್-ಡೀಸೆಲ್ ಬೆಲೆಗಳು ಇರಾನ್ (Iran) -ಅಮೆರಿಕಾ (America) ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲ (Oil) ಬೆಲೆಗಳು (Prices) ಏರಿಳಿತಗೊಳ್ಳುತ್ತಿವೆ. ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳನ್ನು ಹೆಚ್ಚಿಸಲಾಗಿದೆ. ಆದರೆ ಭಾರತ…
-

ದೆಹಲಿಯಲ್ಲಿ ಇಂದು 1,192 ಕೊರೋನಾ ಪ್ರಕರಣಗಳು ಪತ್ತೆ; 23 ಮಂದಿ ಬಲಿ | | ACTPnews
Last Updated:Aug 07, 2020 8:34 PM IST ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 41 ಸಾವಿರದ ಗಡಿ ದಾಟಿದ್ದು, 41,585ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 13,78,105 ಜನ ಮಾತ್ರ. ದೇಶದಲ್ಲಿ ಇನ್ನೂ 6,07,384 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ನವದೆಹಲಿ: ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲಿಗೀಡುಮಾಡಿದೆ. ದೆಹಲಿಯಲ್ಲಿ ಶುಕ್ರವಾರ 1,192 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು…
-

Chamarajanagara: ಚಿರತೆ ದಾಳಿಗೆ ಬಾಲಕ ಬಲಿ ಪ್ರಕರಣ; ವನ್ಯಜೀವಿ ಸಂಚರಿಸುವ ಕಡೆ ಚಾರಣಪಥ ಮತ್ತು ಸಂಚಾರಪಥ ಬಂದ್ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 12, 2026 6:14 PM IST ಚಾಮರಾಜನಗರ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿ ಬಳಿಕ ಅರಣ್ಯ ಇಲಾಖೆ ಚಾರಣ, ಸಂಚಾರ ಪಥ ಸ್ಥಗಿತ, ಈಶ್ವರ ಬಿ ಖಂಡ್ರೆ ಸೂಚನೆ, ಸೆರೆ ಕಾರ್ಯಾಚರಣೆ ಜೋರಾಗಿದೆ. ಚಾರಣ/ ಟ್ರೆಕ್ಕಿಂಗ್ ಚಟುವಟಿಕೆಗಳು ಬಂದ್! ಬೆಂಗಳೂರು: ಚಾಮರಾಜನಗರದ (Chamarajanagara) ನಾಗಮಲೆ ಅರಣ್ಯದಲ್ಲಿ (Nagamale Forest) ಚಿರತೆ ದಾಳಿಗೆ ಬಾಲಕ ಸಾವು ಪ್ರಕರಣ ಹಿನ್ನೆಲೆ ಅರಣ್ಯ ಇಲಾಖೆ (Forest Department) ಹೊಸ ಸುತ್ತೋಲೆ ಹೊರಡಿಸಿದೆ. ಕರ್ನಾಟಕದಾದ್ಯಂತ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಸಂಚಾರ…
-

Bail Movie: ಶಿವಣ್ಣನ ‘ಬೇಲ್’ ಚಿತ್ರದ ಖಡಕ್ ಡೈಲಾಗ್ ಔಟ್! ಕೇಳಿದ್ರೆ ಮೈ ರೋಮಾಂಚನ! | | ACTPnews
Last Updated:May 16, 2026 10:54 PM IST ಬೇಲ್ ಚಿತ್ರದ ಶಿವಣ್ಣನ ಫಸ್ಟ್ ಟೀಸರ್ ರಿಲೀಸ್ ಆಗಿದೆ. ಇದರಲ್ಲಿ ಶಿವಣ್ಣ ಏಜ್ಗೆ ತಕ್ಕನಾದ ಪಾತ್ರ ಮಾಡಿದ್ದಾರೆ. ಡೈಲಾಗ್ ಅಂತು ಸಖತ್ ಖಡಕ್ ಆಗಿಯೇ ಇವೆ. ಈ ಸಿನಿಮಾದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. ಈ ಎಲ್ಲದರ ಇತರ ವಿವರ ಇಲ್ಲಿದೆ ಓದಿ. ಶಿವಣ್ಣನ ‘ಬೇಲ್’ ಚಿತ್ರದ ಖಡಕ್ ಡೈಲಾಗ್ ಔಟ್; ಕೇಳಿದ್ರೆ ಮೈರೋಮಾಂಚನ.! ಡೈರೆಕ್ಟರ್ ಪವನ್ ಒಡೆಯರ್ (Pavan Wadeyar) ಕನಸಿನ ಸಿನಿಮಾದ ಫಸ್ಟ್…
-

BDA Site: ಬೆಂಗಳೂರಿನ ಹೃದಯ ಭಾಗದಲ್ಲಿ ಸೈಟ್ ಹರಾಜು; ಇನ್ನೂ 9 ದಿನದ ಅವಕಾಶ, ನಿಮ್ಮ ಕನಸಿನ ಜಾಗದ ಬೆಲೆ ಗೊತ್ತಾ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 12:18 PM IST BDA ಬೆಂಗಳೂರು ಪ್ರೀಮಿಯಂ ವಸತಿ, ವಾಣಿಜ್ಯ ಸೈಟ್ಗಳ 75 ಇ ಹರಾಜು ಘೋಷಣೆ, ನೋಂದಣಿ ಮೇ 11 ರಿಂದ 22, ಲೈವ್ ಇ ಬಿಡ್ಡಿಂಗ್ ಮೇ 25 ರಿಂದ 27, EMD 4 ಲಕ್ಷ ಪಾವತಿಸಬೇಕು, ಸೈಟ್ ಖರೀದಿಸುವಾಗ 25% ಪಾವತಿ ಕಡ್ಡಾಯ ಬಿಡಿಎ ಹರಾಜು ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಸೈಟ್ (Site) ಖರೀದಿಸುವ ಕನಸು ಕಾಣುತ್ತಿದ್ದೀರಾ? ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಸಂಪೂರ್ಣ ಪಾರದರ್ಶಕ 100%…
-

ಜನವರಿ ತಿಂಗಳ ಕೊನೆಯ ದಿನ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಆಗಿದ್ಯಾ? ಇಲ್ಲಿ ಚೆಕ್ ಮಾಡಿ! | Petrol and Diesel Latest Prices on Janauray 31st 2024 on several cities India including Bengaluru | ವ್ಯಾಪಾರ ಸುದ್ದಿ | ACTPnews
ನಿತ್ಯ ಬೆಳಗಾದರೆ ಸಾಕು ರಸ್ತೆಗಿಳಿಯುವ ಲಕ್ಷಾಂತರ ವಾಹನಗಳಿಗೆ ಮುಖ್ಯವಾಗಿ ಬೇಕಾಗಿರುವುದೇ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳು. ಹಾಗಾಗಿ ಜಾಗತಿಕವಾಗಿ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳಿಗೆ ವಿಶ್ವಾದ್ಯಂತ ಬೇಡಿಕೆಯಿದೆ. ಇನ್ನು ವಿದ್ಯುತ್ ಚಾಲಿತ ವಾಹನಗಳು ಇಂದು ಸಾಕಷ್ಟು ಮಹತ್ವ ಪಡೆಯುತ್ತಿದ್ದು ನಿಧಾನವಾಗಿ ರಸ್ತೆಗಿಳಿಯುತ್ತಿವೆಯಾದರೂ ಇಂದಿಗೂ ಜಗತ್ತಿನಾದ್ಯಂತ ಇಂಧನ ಚಾಲಿತವಾಹನಗಳದ್ದೆ ಕಾರುಬಾರು ಇರುವುದನ್ನು ಕಾಣಬಹುದು. ಹಾಗಾಗಿಯೆ ಇಂದಿಗೂ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಉತ್ಪಾದಿಸಲು ಬಳಸಲಾಗುವ ಮೂಲ ಕಚ್ಚಾತೈಲಕ್ಕೆ ಸಾಕಷ್ಟು ಡಿಮಾಂಡ್ ಇದೆ. ಇದೇ ಕಾರಣದಿಂದಾಗಿ ಪ್ರತಿನಿತ್ಯ ತೈಲ ಬೆಲೆ…
-

ಈ ಮಶ್ರೂಮ್ ಬೆಲೆ ಬರೋಬ್ಬರಿ 5 ಲಕ್ಷ ರೂಪಾಯಿ; ಅಂತಹದ್ದೇನಿದೆ ತಿಳಿದ್ರೆ ಬೆಚ್ಚಿ ಬೀಳ್ತೀರಿ! | Hyderabad Store Sells special One Mushroom Worth 5 Lakhs | ಲೈಫ್ಸ್ಟೈಲ್ | ACTPnews
Last Updated:Feb 15, 2025 1:02 PM IST ಹೈದರಾಬಾದ್ನ ಸಿಟಿ ಫುಡ್ ಸ್ಟೋರ್ನಲ್ಲಿ ಅಪರೂಪದ 5.5-6 ಕೆಜಿ ಅಣಬೆಯನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಅಂಗಡಿಗೆ ಬರುವ ಗ್ರಾಹಕರು ಈ ಅಣಬೆಯನ್ನು ಕಂಡು ಬೆರಗಾಗಿ ಅದರ ಫೋಟೋವನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಜನ ಈ ಮಶ್ರೂಮ್ ಬೆಲೆ ಕೇಳಿ ಬಾಯಿ ಮೇಲೆ ಬೆರಳಿಟ್ಟುಕೊಂಡು ಗಪ್-ಚುಪ್ ರೀತಿ ಶಾಕ್ ಆಗಿದ್ದಾರೆ. ಸಾಂದರ್ಭಿಕ ಚಿತ್ರ ಗ್ರಾಹಕರನ್ನು ಆಕರ್ಷಿಸುವ ಸಲುವಾಗಿ ಶಾಪಿಂಗ್ ಮಾಲ್ಗಳು (Shopping Mall)…
-

Accidents: ವರ್ಷಕ್ಕೆ 12,339 ಮಂದಿ ಬಲಿ, ರಸ್ತೆಗಳಿಗೆ ರಕ್ತದ ಬಣ್ಣ; ದೇಶದಲ್ಲಿ ಟಾಪ್ 5 ಸ್ಥಾನ ಪಡೆದ ರಾಜ್ಯ, ಇದಕ್ಕೆ ಯಾರು ಹೊಣೆ? | ಮೈಸೂರು ನ್ಯೂಸ್ (Mysuru News) | ACTPnews
Last Updated:May 18, 2026 3:41 PM IST ಎನ್ಸಿಆರ್ಬಿ ವರದಿ ಪ್ರಕಾರ 2024ರಲ್ಲಿ ಕರ್ನಾಟಕ ರಸ್ತೆ ಅಪಘಾತಗಳಲ್ಲಿ ದೇಶದಲ್ಲಿ 4ನೇ ಸ್ಥಾನ, 43,062 ಅಪಘಾತ, 12,339 ಸಾವು, ಇದಕ್ಕೆ ಮುಖ್ಯ ಕಾರಣ ಅತಿವೇಗ ಮತ್ತು ಅಜಾಗರೂಕ ಚಾಲನೆ ಅಪಘಾತ ಬೆಂಗಳೂರು: ರಾಜ್ಯದ ರಸ್ತೆಗಳು (Road) ರಕ್ತಸಿಕ್ತವಾಗುತ್ತಿವೆ. ಅತಿವೇಗ ಮತ್ತು ಅಜಾಗರೂಕತೆ ವಾಹನ ಸವಾರರ ಪಾಲಿಗೆ ಮೃತ್ಯುಪಾಶವಾಗಿ ಪರಿಣಮಿಸುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ “ಭಾರತದಲ್ಲಿ ಅಪಘಾತ ಮತ್ತು ಆತ್ಮಹತ್ಯಾ ಸಾವುಗಳು 2024”…
Latest News
Search the Archives
Access over the years of investigative journalism and breaking reports
You May Have Missed












