Tag: ಬಸಸಐ
-

India T20 Team: ಸೂರ್ಯಕುಮಾರ್ ತಂಡದಿಂದಲೇ ಔಟ್! ಭಾರತ ಟಿ20 ತಂಡಕ್ಕೆ ಹೊಸ ನಾಯಕ-ಉಪಯನಾಯಕನನ್ನ ಘೋಷಿಸಿದ ಬಿಸಿಸಿಐ! | ಕ್ರೀಡಾ ಸುದ್ದಿ | ACTPnews
ತಂಡದಿಂದಲೇ ಹೊರಬಿದ್ದ ಸೂರ್ಯಕುಮಾರ್ ಶಾಕಿಂಗ್ ವಿಚಾರವೆಂದರೆ, ಮಾರ್ಚ್ನಲ್ಲಿ ಭಾರತವನ್ನು ಟಿ20 ವಿಶ್ವಕಪ್ ಗೆಲ್ಲಿಸಿದ್ದ, ಸೂರ್ಯಕುಮಾರ್ ನಾಯಕತ್ವದ ಜೊತೆಗೆ ತಂಡದಿಂದಲೂ ಹೊರಬಿದ್ದಿದ್ದಾರೆ. ಸೂರ್ಯಕುಮಾರ್ ವಿಶ್ವಕಪ್ನಲ್ಲಿ 9 ಇನ್ನಿಂಗ್ಸ್ನಲ್ಲಿ 242 ರನ್ (ಸ್ಟ್ರೈಕ್ ರೇಟ್ 136.72) ಮತ್ತು ಐಪಿಎಲ್ 2026ರಲ್ಲಿ 13 ಇನ್ನಿಂಗ್ಸ್ನಲ್ಲಿ ಕೇವಲ 270 ರನ್ (ಸರಾಸರಿ 20.76) ಗಳಿಸಿದ್ದಾರೆ. ಇದೇ ಕಾರಣದಿಂದ 35 ವರ್ಷದ ಸೂರ್ಯಕುಮಾರ್ ಅವರನ್ನು ತಂಡದಿಂದಲೇ ಹೊರಗಿಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಐಪಿಎಲ್ ನಾಯಕತ್ವದಿಂದ ಶ್ರೇಯಸ್ಗೆ ಚಾನ್ಸ್ ಶ್ರೇಯಸ್ ಅಯ್ಯರ್ ಅವರು 31 ವರ್ಷದವರಾಗಿದ್ದು,…
-

Team India: ವಿಶ್ವಕಪ್ ಗೆದ್ದ ನಾಯಕರಿಗೆ ಶಾಕ್, ಫ್ಯಾನ್ಸ್ ಫುಲ್ ಗರಂ! ಬಿಸಿಸಿಐ ಹೊಸ ಟ್ರೆಂಡ್ ಶುರು ಮಾಡುತ್ತಾ? | ಕ್ರೀಡಾ ಸುದ್ದಿ | ACTPnews
Last Updated:Jun 05, 2026 4:56 PM IST ಐಪಿಎಲ್ 2026 ರ ಸೀಸನ್ ಮುಗಿದ ನಂತರ, ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಂತಾರಾಷ್ಟ್ರೀಯ ಸರಣಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಸಮಯದಲ್ಲಿ ಸತತ ಗೆಲುವುಗಳೊಂದಿಗೆ ಭಾರತ ತಂಡವನ್ನು ಅಗ್ರಸ್ಥಾನದಲ್ಲಿರಿಸಿರುವ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ನಾಯಕತ್ವದಿಂದ ತೆಗೆದುಹಾಕಲು ಬಿಸಿಸಿಐ ಯೋಜಿಸುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ. ಸೂರ್ಯಕುಮಾರ್ ಯಾದವ್ – ರೋಹಿತ್ ಶರ್ಮಾ ಐಪಿಎಲ್ (IPL) 2026 ರ ಸೀಸನ್ ಮುಗಿದ ನಂತರ, ಭಾರತೀಯ ಕ್ರಿಕೆಟ್ (Cricket) ಅಭಿಮಾನಿಗಳು (Fans)…
-

India T20 Team: ಭಾರತ ಟಿ20 ತಂಡದಿಂದ ಸೂರ್ಯಕುಮಾರ್ ಔಟ್! ಹೊಸ ನಾಯಕನ ಹೆಸರು ಕನ್ಫರ್ಮ್ ಮಾಡಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews
Last Updated:Jun 04, 2026 11:33 PM IST ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಪಯಣ ಜೂನ್ 26 ಮತ್ತು 28ರಂದು ಬೆಲ್ಫಾಸ್ಟ್ನಲ್ಲಿ ಐರ್ಲೆಂಡ್ ವಿರುದ್ಧ ಎರಡು ಟಿ20 ಪಂದ್ಯಗಳೊಂದಿಗೆ ಪ್ರಾರಂಭವಾಗಲಿದೆ. ನಂತರ ಜುಲೈ 1ರಿಂದ 11ರವರೆಗೆ ಇಂಗ್ಲೆಂಡ್ನಲ್ಲಿ ಐದು ಟಿ20 ಪಂದ್ಯಗಳ ಸರಣಿ ನಡೆಯಲಿದೆ. ತಂಡವನ್ನು ಈ ಶನಿವಾರ ಘೋಷಿಸಲಾಗುವುದು. ಶ್ರೇಯಸ್ ಅಯ್ಯರ್ ಭಾರತೀಯ ಕ್ರಿಕೆಟ್ನಲ್ಲಿ ದೊಡ್ಡ ಬದಲಾವಣೆಯ ಸುದ್ದಿ ಕೇಳಿಬರುತ್ತಿದೆ. ಟಿ20 ವಿಶ್ವಕಪ್ 2026 ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದಿಂದ…
-

Tim David Suspension: ಚಾಂಪಿಯನ್ ಆದ ಮಾರನೇ ದಿನವೇ ಆರ್ಸಿಬಿಗೆ ಬಿಗ್ ಶಾಕ್! ಸ್ಫೋಟಕ ಬ್ಯಾಟರ್ಗೆ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews
Last Updated:Jun 01, 2026 9:54 PM IST ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ಮನ್ ಟಿಮ್ ಡೇವಿಡ್ (Tim David) ತಮ್ಮ ಅಶಿಸ್ತಿನ ವರ್ತನೆಯಿಂದ ಬಿಸಿಸಿಐನಿಂದ ಕಠಿಣ ಕ್ರಮಕ್ಕೆ ಗುರಿಯಾಗಿದ್ದಾರೆ. ಟಿಮ್ ಡೇವಿಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ 2026 (IPL 2026) ಪ್ರಶಸ್ತಿ ಗೆಲುವಿನ ಸಂಭ್ರಮಾಚರಣೆ ಸಂಪೂರ್ಣವಾಗಿ ಮುಗಿಯುವ ಮೊದಲೇ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಬ್ಯಾಟ್ಸ್ಮನ್ ಟಿಮ್ ಡೇವಿಡ್ (Tim David) ಅವರ ಅಶಿಸ್ತಿನ ವರ್ತನೆಯಿಂದ ಬಿಸಿಸಿಐನಿಂದ…
-

RCB vs GT Final: ಗುಜರಾತ್ ಟೈಟನ್ಸ್ ಸೋಲಿಗೆ ನಿಜವಾದ ಕಾರಣ ಇದೇನಾ? ಜಿಟಿಗೆ ಅನ್ಯಾಯವಾಗಿದೆ ಎಂದು ಬಿಸಿಸಿಐ ವಿರುದ್ಧ ಗವಾಸ್ಕರ್ ಗರಂ | ಕ್ರೀಡಾ ಸುದ್ದಿ | ACTPnews
Last Updated:Jun 01, 2026 8:27 PM IST ಶುಕ್ರವಾರ ಚಂಡೀಗಢದಲ್ಲಿ ನಡೆದ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿದ ಗುಜರಾತ್ ಟೈಟನ್ಸ್ ಶನಿವಾರ ಮಧ್ಯಾಹ್ನದ ವೇಳೆಗೆ ಚಾರ್ಟರ್ಡ್ ವಿಮಾನದ ಮೂಲಕ ಅಹಮದಾಬಾದ್ಗೆ ಆಗಮಿಸಬೇಕಿತ್ತು. ಆದರೆ, ಪಂಜಾಬ್ ಸೇರಿದಂತೆ ಉತ್ತರ ಭಾರತದಾದ್ಯಂತ ಬೀಸಿದ ಹಠಾತ್ ಮತ್ತು ತೀವ್ರವಾದ ಬಿರುಗಾಳಿಯಿಂದಾಗಿ, ಚಂಡೀಗಢ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಗುಜರಾತ್ ಟೈಟನ್ಸ್ 2026ರ ಐಪಿಎಲ್ ಫೈನಲ್ನಲ್ಲಿ (IPL 2026) ಗುಜರಾತ್ ಟೈಟನ್ಸ್ ತಂಡ ಆರ್ಸಿಬಿ…
-

IPL 2026: ಐಪಿಎಲ್ನಲ್ಲಿ ಸ್ಮಾರ್ಟ್ ಸನ್ಗ್ಲಾಸ್ಗಳ ಬಳಕೆ ನಿಷೇಧ! ಬಿಸಿಸಿಐ ಈ ಮಹತ್ವ ನಿರ್ಧಾರ ತೆಗೆದುಕೊಂಡಿದ್ದೇಕೆ? | ಕ್ರೀಡಾ ಸುದ್ದಿ | ACTPnews
Last Updated:May 29, 2026 3:12 PM IST ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ ಬಿಸಿಸಿಐ ಇದ್ದಕ್ಕಿದ್ದಂತೆ ಹೊಸ ಆದೇಶ ಹೊರಡಿಸಿದೆ. ಆಟಗಾರರು ಮತ್ತು ಪಂದ್ಯದ ಅಧಿಕಾರಿಗಳು ಮೈದಾನದಲ್ಲಿ ಸ್ಮಾರ್ಟ್ ಸನ್ ಗ್ಲಾಸ್ ಬಳಸುವುದನ್ನು ನಿಷೇಧಿಸಲಾಗಿದೆ ವಿರಾಟ್ ಕೊಹ್ಲಿ ಐಪಿಎಲ್ (IPL) 2026 ರ ಆವೃತ್ತಿಯಲ್ಲಿ ಕೇವಲ ಎರಡು ಪಂದ್ಯಗಳು (Matches) ಮಾತ್ರ ಉಳಿದಿವೆ. ಇಂದು ಸಂಜೆ, ಶುಕ್ರವಾರ (Friday) ಕ್ವಾಲಿಫೈಯರ್ (Qualifier)-2 ನಡೆಯಲಿದ್ದು, ನಂತರ ಭಾನುವಾರ (Sunday) ಫೈನಲ್ (Final) ಪಂದ್ಯ ನಡೆಯಲಿದೆ. ಆರ್ಸಿಬಿ (RCB)…
-

Sourav Ganguly: ಬಿಸಿಸಿಐ, ಆಯ್ಕೆ ಸಮಿತಿ ವಿರುದ್ಧ ನಿಂತು ಆತನ ಕರಿಯರ್ ಉಳಿಸಿದ್ದೆ! ಕನ್ನಡಿಗನ ಬಗ್ಗೆ ಗಂಗೂಲಿ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 17, 2026 10:54 PM IST ಪ್ರಸ್ತುತ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲಾಗಿದ್ದರೂ, ಅವರ ಏಕದಿನ ವೃತ್ತಿಜೀವನವು ಒಂದು ಹಂತದಲ್ಲಿ ಅಂತ್ಯಗೊಳ್ಳುವ ಭೀತಿ ಇತ್ತು. ಆ ದಿನ ತಾವೂ ಅವರಿಗೆ ತಮ್ಮ ಬೆಂಬಲ ನೀಡಿ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ತಿಳಿಸಿದ್ದಾರೆ. ದ್ರಾವಿಡ್-ಗಂಗೂಲಿ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಹಲವಾರು ಯುವ ಕ್ರಿಕೆಟಿಗರಿಗೆ ಅವಕಾಶ ನೀಡಿ ಲೆಜೆಂಡ್…
-

ಸ್ಪಾನ್ಸರ್ಶಿಪ್ ಒಪ್ಪಂದ ಕೈಬಿಟ್ಟರೆ ಬಿಸಿಸಿಐ ವಿರುದ್ಧ ಚೀನಾ ಕಂಪನಿಗಳು ಕೋರ್ಟ್ ಮೆಟ್ಟಿಲೇರಬಹುದು! | | ACTPnews
Last Updated:Jun 24, 2020 10:07 AM IST ಪ್ರಮುಖವಾಗಿ ವಿವೋ ದೊಡ್ಡ ಮಟ್ಟದ ಸ್ಪಾನ್ಸರ್ಶಿಪ್ ನೀಡುತ್ತಿದೆ. ಪ್ರತಿ ವರ್ಷ 440 ಕೋಟಿ ರೂಪಾಯಿ ಹಣ ಬಿಸಿಸಿಐಗೆ ಸಂದಾಯವಾಗುತ್ತಿದೆ. ಹೀಗಾಗಿ, ವಿವೋ ಜೊತೆಗಿನ ಒಪ್ಪಂದ ರದ್ದು ಅಸಾಧ್ಯವೇ ಆಗಿದೆ. ಭಾರತ ಗಡಿಯಲ್ಲಿ ಡ್ರ್ಯಾಗನ್ ಉಪಟಳ ಹೆಚ್ಚುತ್ತಿದ್ದಂತೆ ಚೀನಾ ವಸ್ತುಗಳನ್ನು ಬ್ಯಾನ್ ಮಾಡುವಂತೆ ಆಂದೋಲನ ಆರಂಭಗೊಂಡಿದೆ. ಚೀನಾ ಆ್ಯಪ್ಗಳನ್ನು ಡೀಲೀಟ್ ಮಾಡುವಂತೆ ಅನೇಕರು ಕೋರುತ್ತಿದ್ದಾರೆ. ಈ ಮಧ್ಯೆ ವಿವೋ ಐಪಿಎಲ್ಗೆ ನೀಡಿರುವ ಸ್ಪಾನ್ಸರ್ಶಿಪ್ ರದ್ದು ಮಾಡುವಂತೆ ಆಗ್ರಹ ಕೇಳಿ…
-

T20 tournament: ಹೊಸ ಟಿ20 ಟೂರ್ನಿ ಆರಂಭಿಸಲು ಬಿಸಿಸಿಐ ಸಿದ್ಧತೆ! ಈ ಲೀಗ್ನಲ್ಲಿ ಸೂರ್ಯವಂಶಿ ಆಡೋದು ಡೌಟ್, ಕಾರಣವೇನು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 18, 2026 4:03 PM IST ದೇಶೀಯ ಕ್ರಿಕೆಟ್ನ ರಚನೆಯನ್ನು ಬದಲಾಯಿಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ. ಇದಕ್ಕಾಗಿ ಹೊಸ ಟಿ20 ಟೂರ್ನಿ ಆರಂಭಿಸಲು ಬಿಸಿಸಿಐ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಿಸಿಸಿಐ-ವೈಭವ್ ಸೂರ್ಯವಂಶಿ ಐಪಿಎಲ್ (IPL) 2026 ರ ಸಂಭ್ರಮದ ನಡುವೆ, ಭಾರತೀಯ (Indian) ದೇಶೀಯ (Domestic) ಕ್ರಿಕೆಟ್ (Cricket) ನಿಂದ ಮಹತ್ವದ ಸುದ್ದಿ ಹೊರಬಿದ್ದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದೇಶೀಯ ಕ್ರಿಕೆಟ್ನ ರಚನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಸಿದ್ಧತೆ ನಡೆಸುತ್ತಿದೆ. ವರದಿಗಳ…
-

BCCI RTI Act: ಬಿಸಿಸಿಐ ಪರ ಅತಿ ದೊಡ್ಡ ತೀರ್ಪು! ಸಿಐಸಿಯ ಹೊಸ ಆದೇಶದಿಂದ ಕ್ರಿಕೆಟ್ ಬೋರ್ಡ್ಗೆ ಬಿಗ್ ರಿಲೀಫ್ | ಕ್ರೀಡಾ ಸುದ್ದಿ | ACTPnews
Last Updated:May 18, 2026 9:49 PM IST ಬಿಸಿಸಿಐಗೆ ಸಂಬಂಧಿಸಿದಂತೆ ಬಹಳ ಮುಖ್ಯವಾದ ಮತ್ತು ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಬಿಸಿಸಿಐ- ಆರ್ಟಿಐ ವಿಶ್ವ (World) ದ ಅತ್ಯಂತ ಶ್ರೀಮಂತ ಕ್ರಿಕೆಟ್ (Cricket) ಮಂಡಳಿ (Board) ‘ಬಿಸಿಸಿಐ’ (BCCI) ಬಗ್ಗೆ ಐತಿಹಾಸಿಕ ನಿರ್ಧಾರ ಹೊರಬಿದ್ದಿದೆ. ಕೇಂದ್ರ ಮಾಹಿತಿ ಆಯೋಗ (CIC) ಬಿಸಿಸಿಐ ಅನ್ನು ‘ಮಾಹಿತಿ ಹಕ್ಕು’ ಅಂದರೆ ಆರ್ಟಿಐ (RTI) ಕಾಯ್ದೆ (Act) ಯ ವ್ಯಾಪ್ತಿಗೆ ತರಲು ಸ್ಪಷ್ಟವಾಗಿ ನಿರಾಕರಿಸಿದೆ. ಬಿಸಿಸಿಐ ಆರ್ಟಿಐ ಕಾಯ್ದೆಯಡಿ ಸಾರ್ವಜನಿಕ ಪ್ರಾಧಿಕಾರವಲ್ಲ…
Latest News
Search the Archives
Access over the years of investigative journalism and breaking reports
You May Have Missed












