Tag: ಮದ
-

‘ಚೀನಾ, ಆರ್ಥಿಕ, ಕೊರೋನಾ ಎಲ್ಲಾ ಸಮಸ್ಯೆಗಳಿಗೂ ಮೋದಿ ಸರ್ಕಾರದ ತಪ್ಪು ನಡೆಗಳೇ ಕಾರಣ‘ – ಸೋನಿಯಾ ಗಾಂಧಿ | | ACTPnews
Last Updated:Jun 23, 2020 2:11 PM IST ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಇಳಿಕೆಯಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ. ಇದು ಸಂಕಷ್ಟದಲ್ಲಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು ಸೋನಿಯಾ ಗಾಂಧಿ. ನವದೆಹಲಿ(ಜೂ.23): ಭಾರತ ಸದ್ಯ ಗಂಭೀರವಾದ ಗಡಿ ಸಮಸ್ಯೆ ಎದುರಿಸುತ್ತಿದೆ. ಆತಂಕಕಾರಿಯಾದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮಾರಕ ರೋಗ ಕೊರೋನಾ ನಿಯಂತ್ರಿಸಲು ಸಾಧ್ಯವಾಗದೆ ಕಂಗಾಲಾಗಿದೆ. ಇದೆಲ್ಲದಕ್ಕೂ ನರೇಂದ್ರ…
-

Pakistan: ಪಾಕ್ ಸೈನಿಕರಿದ್ದ ರೈಲು ಸ್ಫೋಟ, 23 ಮಂದಿ ಸಾವು! ಬಲೂಚಿ ಆರ್ಮಿಯಿಂದ ಬಿಗ್ ಅಟ್ಯಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 6:15 PM IST Pakistan: ಪಾಕಿಸ್ತಾನದ ಕ್ವೆಟ್ಟಾದ ಚಮನ್ ಫಾಟಕ್ ಬಳಿ ಕ್ಯಾಂಟ್ ಕಡೆಗೆ ಸಾಗುತ್ತಿದ್ದ ಪ್ರಯಾಣಿಕ ರೈಲನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 23 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, 47ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎನ್ನಲಾಗುತ್ತಿದೆ. News18 ಇಸ್ಲಾಮಾಬಾದ್ (ಪಾಕಿಸ್ತಾನ): ಒಂದೆಡೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಯ ಪ್ರಸ್ತಾಪದ ನೆಪದಲ್ಲಿ ಆಟವಾಡುತ್ತಿರುವ ಪಾಕಿಸ್ತಾನ,…
-

ಭಾರತದಲ್ಲಿ ಟಿಕ್ ಟಾಕ್ ನಿಷೇಧದ ಬೆನ್ನಲ್ಲೇ ಚೀನಾದಲ್ಲಿ ಮೋದಿ ಅವರ ವೇಬೋ ಖಾತೆಯ ಪೋಸ್ಟ್ಗಳು ಡಿಲೀಟ್ | | ACTPnews
Last Updated:Jul 01, 2020 6:21 PM IST 10 ದಿನಗಳ ಹಿಂದೆ ಚೀನಾ ವೀಚ್ಯಾಟ್ ಮತ್ತು ವೇಬೋದಲ್ಲಿ ಭಾರತೀಯ ರಾಯಭಾರಿ ಕಚೇರಿ ಹೊಂದಿದ್ದ ಖಾತೆಗಳಲ್ಲೂ ಕೆಲವು ಪೋಸ್ಟ್ಗಳು ಡಿಲೀಟ್ ಆಗಿದ್ದವು. ಪ್ರಧಾನಿ ಮೋದಿ ಅವರದ್ದು ಸೇರಿ ಭಾರತದ ಮೂರು ಅಧಿಕೃತ ಹೇಳಿಕೆಗಳನ್ನ ವಿಚ್ಯಾಟ್ ಅಕೌಂಟ್ನಿಂದ ಡಿಲೀಟ್ ಮಾಡಲಾಗಿತ್ತು. ನವದೆಹಲಿ(ಜುಲೈ 01): ಭಾರತದಲ್ಲಿ 59 ಚೀನೀ ಆ್ಯಪ್ಗಳನ್ನ ನಿಷೇಧಿಸುವ ಕ್ರಮ ಜಾರಿಯಾದ ಬೆನ್ನಲ್ಲೇ ಇವತ್ತು ಚೀನಾದ ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿ ಹೊಂದಿದ್ದ ಖಾತೆಗಳಲ್ಲಿ ಪೋಸ್ಟ್ಗಳು ಡಿಲೀಟ್…
-

Cylinder Blast: ಸಿಲಿಂಡರ್ ಸ್ಫೋಟ, 9 ಮಂದಿ ಅಯ್ಯಪ್ಪ ಭಕ್ತರು ಗಂಭೀರ | Cylinder Blast 9 Ayyappa devotees are seriously injured in hubballi | | ACTPnews
Last Updated:Dec 23, 2024 2:19 PM IST ದುರಂತದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಸಿಲಿಂಡರ್ನಿಂದ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ಹೊತ್ತಿ ಏಕಾಏಕಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಭೇಟಿ ಹುಬ್ಬಳ್ಳಿ: ತಂಪಾದ ವಾತಾವರಣದಲ್ಲಿ ನಿದ್ರಾವಸ್ಥೆಯಲ್ಲಿದ್ದವರನ್ನು ಆವರಿಸಿದ ಬೆಂಕಿ (Fire Accident). ಕ್ಷಣಾರ್ಧದಲ್ಲಿ ಇಡೀ ಕೋಣೆಯನ್ನು ವ್ಯಾಪಿಸಿದ ಬೆಂಕಿ. ದೇಹ ಸುಡಲಾರಂಭಿಸುತ್ತಿದ್ದಂತೆಯೇ ಕೋಣೆಯಲ್ಲಿದ್ದವರ ಕಿರುಚಾಟ, ನರಳಾಟ. ಮಧ್ಯರಾತ್ರಿಯಲ್ಲಿಯೂ ಓಡಿ ಬಂದ ಅಕ್ಕಪಕ್ಕದವರಿಂದ…
-

PM Modi Ladakh Visit: ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆ; ಲಡಾಕ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ | | ACTPnews
Last Updated:Jul 03, 2020 10:59 AM IST PM Modi Ladakh Visit: ನಿಮು ಭಾಗಕ್ಕೆ ಮೋದಿ ಇಂದು ಮುಂಜಾನೆಯೇ ತೆರಳಿದ್ದಾರೆ. ಸೇನೆ, ವಾಯುಸೇನೆ ಹಾಗೂ ಇಂಡೋ-ಟಿಬೇಟ್ ಬಾರ್ಡರ್ ಪೊಲೀಸರ ಜೊತೆ ಮೋದಿ ಸಂವಾಧ ನಡೆಸಿದ್ದಾರೆ. ಈ ಮೂಲಕ ಅವರುಗಳಿಗೆ ನೈತಿಕ ಬೆಂಬಲ ನೀಡಿದ್ದಾರೆ. ಲಡಾಕ್ (ಜು.3): ಭಾರತ ಹಾಗೂ ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆಯೇ ಗಡಿ ಭಾಗಕ್ಕೆ ದಿಢೀರ್ ಭೇಟಿ ನೀಡಿದ್ದು,…
-

Shyam Benegal: ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | Shyam Benegal passes awat PM Narendra Modi President Droupadi Murmu pay tribute to giant of Indian cinema | | ACTPnews
ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ ಕಿಡ್ನಿಗೆ ಸಂಬಂಧಿಸಿದಂತೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ಯಾಮ್ ಬೆನಗಲ್ ಅವರು ಚಿಕಿತ್ಸೆ ಫಲಿಸದೇ ನಿನ್ನೆ ಅಂದರೆ ಡಿಸೆಂಬರ್ 23, ಸೋಮವಾರ ಸಂಜೆ 6:38ಕ್ಕೆ ಮುಂಬೈ ಸೆಂಟ್ರಲ್ನ ವೊಕಾರ್ಡ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅಂಕುರ್, ದಿ ಸೀಡ್ಲಿಂಗ್, ಮಂಥನ್, ಮಂಡಿ, ಜುನೂನ್ನಂತಹ ಮಹತ್ವದ ಸಿನಿಮಾ ಕೊಟ್ಟ ಶ್ಯಾಮ್ ಬೆನಗಲ್ ನಿಧನಕ್ಕೆ ರಾಜಕೀಯ ಗಣ್ಯರಿಂದ ಹಿಡಿದು ಸಿನಿಮಾ ದಿಗ್ಗಜರು, ಅಭಿಮಾನಿಗಳು ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶ್ಯಾಮ್ ಬೆನಗಲ್ ನಿಧನಕ್ಕೆ…
-

China: ಗಣಿಯಲ್ಲಿ ಸ್ಫೋಟ, 90 ಮಂದಿ ಸಾವು! ಉತ್ತರ ಚೀನಾದಲ್ಲಿ ಭಾರೀ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 10:19 PM IST ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. ಚೀನಾದಲ್ಲಿ ಸ್ಫೋಟ ಚೀನಾ: ಉತ್ತರ ಚೀನಾದ (northern China) ಕಲ್ಲಿದ್ದಲು ಗಣಿಯಲ್ಲಿ (coal mine) ಭಾರೀ ಸ್ಫೋಟ (Blast) ಸಂಭವಿಸಿದೆ. ಈ ವೇಳೆ ಕನಿಷ್ಠ 90…
-

Mango: ಕಲ್ಲಂಗಡಿ ಆಯ್ತು, ಈಗ ಮ್ಯಾಂಗೋ ಶಾಕ್! ವಿಷವಾದ ಮಾವು, ಒಂದೇ ಕುಟುಂಬದ 7 ಮಂದಿ ಆಸ್ಪತ್ರೆಗೆ ದಾಖಲು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:32 PM IST Summer Fruit Safety: ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು ತಂದಿಟ್ಟ ಗಂಡಾಂತರ ಮಾಸುವ ಮುನ್ನವೇ, ಈಗ ‘ಮ್ಯಾಂಗೋ ಶಾಕ್’ ಎದುರಾಗಿದೆ. ಮಾವಿನ ಸೀಕರಣೆ ಸವಿದ ಒಂದೇ ಕುಟುಂಬದ ಏಳು ಮಂದಿ ತೀವ್ರ ಅಸ್ವಸ್ಥಗೊಂಡು ನೇರವಾಗಿ ಆಸ್ಪತ್ರೆ ಮೆಟ್ಟಿಲೇರಿದ್ದಾರೆ. ಮಾವಿನ ರಸ ಏಕಾಏಕಿ ವಿಷಪ್ರಾಯವಾಗಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು(Watermelon) ತಂದಿಟ್ಟ ಗಂಡಾಂತರ ಮಾಸುವ…
-

ದೆಹಲಿಯಲ್ಲಿ ಇಂದು 1,192 ಕೊರೋನಾ ಪ್ರಕರಣಗಳು ಪತ್ತೆ; 23 ಮಂದಿ ಬಲಿ | | ACTPnews
Last Updated:Aug 07, 2020 8:34 PM IST ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 41 ಸಾವಿರದ ಗಡಿ ದಾಟಿದ್ದು, 41,585ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 13,78,105 ಜನ ಮಾತ್ರ. ದೇಶದಲ್ಲಿ ಇನ್ನೂ 6,07,384 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ನವದೆಹಲಿ: ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲಿಗೀಡುಮಾಡಿದೆ. ದೆಹಲಿಯಲ್ಲಿ ಶುಕ್ರವಾರ 1,192 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು…
-

Wall Collapses: ಶಾಲೆಯ ಬಳಿ ಕಾಂಪೌಂಡ್ ಕುಸಿದು 12 ಮಂದಿ ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 4:07 PM IST Heartbreaking! ಈ ಘಟನೆಯು ಶಾಲೆಯಲ್ಲಿ ಭೀತಿ ಮತ್ತು ಯಾತನೆಯನ್ನು ಉಂಟುಮಾಡಿತು, ಮಕ್ಕಳು, ಪೋಷಕರು ಮತ್ತು ಶಿಕ್ಷಕರು ತಮ್ಮ ಮಕ್ಕಳನ್ನು ನೋಡಲು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಕಿರುಚುತ್ತಾ ಅಳುತ್ತಿದ್ದರು. ಸಾಂದರ್ಭಿಕ ಚಿತ್ರ ಫರಿದಾಬಾದ್: ಹರಿಯಾಣದ ಭಾರತ್ ಕಾಲೋನಿ ಪ್ರದೇಶದ ಹ್ಯಾನ್ಸ್ ಮೆಮೋರಿಯಲ್ ಪಬ್ಲಿಕ್ ಶಾಲೆಯ ಬಳಿ ಶನಿವಾರ ನಿರ್ಮಾಣ ಹಂತದ ಮನೆಯ (Wall Collapses) ಗೋಡೆ ಕುಸಿದು ಕನಿಷ್ಠ 12 ಮಕ್ಕಳು ಗಾಯಗೊಂಡಿದ್ದು, ಅವರಲ್ಲಿ (Sad News)…
Latest News
Search the Archives
Access over the years of investigative journalism and breaking reports
You May Have Missed












