Tag: ಮನನ
-

Vajramuni: ಆ ಸೀನ್ ಗೂ ಮುನ್ನ ಕೈಮುಗಿದು ನನ್ನ ಕ್ಷಮಿಸಿ ಅಂತಿದ್ರು! ವಜ್ರಮುನಿ ಮಗ ರಿವೀಲ್ ಮಾಡಿದ ಸತ್ಯ! | | ACTPnews
Last Updated:Jun 10, 2026 10:45 PM IST ಕನ್ನಡದ ಮಹಾನ್ ಖಳನಾಯಕ ನಟ ವಜ್ರಮುನಿ ಅವರು ಒಂದು ರೇಪ್ ಸೀನ್ ಮುಂಚೆ ಆಯಾ ಕಲಾವಿದೆಯರಿಗೆ ಕೈಮುಗಿದು ಕ್ಷಮೆ ಕೇಳ್ತಾ ಇದ್ದರು. ಆದರೆ, ಯಾಕೆ ಅನ್ನುವ ಪ್ರಶ್ನೆಗೆ ಹಿರಿಯ ಪುತ್ರ ವಿಶ್ವನಾಥ್ ವಜ್ರಮುನಿ ಅವರು ಈಗೊಂದಷ್ಟು ಇಂಟ್ರಸ್ಟಿಂಗ್ ವಿಷಯ ಹೇಳಿಕೊಂಡಿದ್ದಾರೆ. ಆ ವಿವರ ಇಲ್ಲಿದೆ ಓದಿ. ರೇಪ್ ಸೀನ್ ಮುಂಚೆ ಅಪ್ಪ ಈ ಕೆಲಸ ಮಾಡ್ತಿದ್ದರು; ಪುತ್ರ ವಿಶ್ವನಾಥ್ ಹೇಳಿದ ಆ ಸತ್ಯ! ವಜ್ರಮುನಿ (Vajramuni) ಅವರು…
-

Virat Kohli: ಅಫ್ಘಾನ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್ ಬೂಸ್ಟ್! ವಿರಾಟ್ ಕೊಹ್ಲಿ ಇದೇ ದಿನದಂದು ಮೈದಾನಕ್ಕೆ? | ಕ್ರೀಡಾ ಸುದ್ದಿ | ACTPnews
Last Updated:Jun 12, 2026 5:14 PM IST ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಕೊಹ್ಲಿಗೆ ಮಂಡಿರಜ್ಜು ಗಾಯವಾಗಿದ್ದು, ಅವರು ಯಾವಾಗ ಮರಳುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ವಿರಾಟ್ ಕೊಹ್ಲಿ ಭಾರತ (India) ಮತ್ತು ಅಫ್ಘಾನಿಸ್ತಾನ (Afghanistan) ನಡುವಿನ ಏಕದಿನ (ODI) ಸರಣಿಯಿಂದ ವಿರಾಟ್ ಕೊಹ್ಲಿ (Viart Kohli) ಹೊರಗುಳಿದಿದ್ದಾರೆ. 2026 ರ ಐಪಿಎಲ್ ಫೈನಲ್ ಸಮಯದಲ್ಲಿ ಕೊಹ್ಲಿಗೆ ಮಂಡಿರಜ್ಜು (Hamstring) ಗಾಯವಾಗಿತ್ತು. ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಟೀಮ್ ಇಂಡಿಯಾವನ್ನು ಘೋಷಿಸುವಾಗ, ವಿರಾಟ್…
-

Big Update: ಈ 9 ನಿಲ್ದಾಣಗಳಲ್ಲಿ ನಿಲ್ಲೋದಿಲ್ಲ ತಿರುಪತಿ ರೈಲು, 2 ತಾಸು ಪ್ರಯಾಣವೂ ಹೆಚ್ಚಳ; ಟಿಕೆಟ್ ಬುಕ್ ಮಾಡೋ ಮುನ್ನ ಎಚ್ಚರ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 05, 2026 12:18 PM IST ಚಿಕ್ಕಮಗಳೂರು ತಿರುಪತಿ ಎಕ್ಸ್ಪ್ರೆಸ್ 17424 ಜೂನ್ 5, 12 ಮತ್ತು ಜುಲೈ 3, 2026ರಂದು ಬದಲಿ ಮಾರ್ಗದಲ್ಲಿ ಓಡಲಿದೆ, ಕೆಲವು ನಿಲ್ದಾಣಗಳಲ್ಲಿ ನಿಲುಗಡೆ ರದ್ದು, 2 ಗಂಟೆ ಹೆಚ್ಚುವರಿ ಸಮಯ ಮಹತ್ವದ ಸೂಚನೆ ಚಿಕ್ಕಮಗಳೂರು: ಕಾಫಿನಾಡಿನ (Chikkamagaluru) ಜನತೆಯ ಬಹುದಿನದ ಕನಸಾಗಿದ್ದ ತಿರುಪತಿ ನೇರ ರೈಲು ಸಂಪರ್ಕದ ಸಂತಸ ಕರಗುವ ಮೊದಲೇ ಪ್ರಯಾಣಿಕರಿಗೆ ಮಹತ್ವದ ಅಪ್ಡೇಟ್ (Update) ಒಂದನ್ನು ರೈಲ್ವೆ ಇಲಾಖೆ ನೀಡುತ್ತಿದೆ! ಕೆಎಸ್ಆರ್ ಬೆಂಗಳೂರು ಮತ್ತು…
-

Shocking News: 85 ರೈಲುಗಳ ಓಡಾಟದಲ್ಲಿ 1 ತಿಂಗಳ ಕಾಲ ವ್ಯತ್ಯಯ; ಪ್ರಯಾಣಿಸುವ ಮುನ್ನ ಈ ಪಟ್ಟಿ ಒಮ್ಮೆ ನೋಡಿಬಿಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ದಿಢೀರ್ ಬದಲಾವಣೆಗೆ ಕಾರಣವೇನು? ಬೆಂಗಳೂರು ಕಂಟೋನ್ಮೆಂಟ್-ವೈಟ್ಫೀಲ್ಡ್ ಕ್ವಾಡ್ರುಪ್ಲಿಂಗ್ (ಚತುಷ್ಪಥ) ಯೋಜನೆಯಡಿಯಲ್ಲಿ ನಡೆಯುತ್ತಿರುವ ವೈಟ್ಫೀಲ್ಡ್ ಯಾರ್ಡ್ (ಹಂತ 1) ನವೀಕರಣ ಕಾರ್ಯ ಭರದಿಂದ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮುಂಬರುವ ಕೆಲವು ವಾರಗಳವರೆಗೆ ರೈಲು ಸಂಚಾರದಲ್ಲಿ ವ್ಯತ್ಯಾಸ ಮಾಡಲಾಗಿದೆ. ಸಂಪೂರ್ಣ ಕ್ಯಾನ್ಸಲ್ ಆದ 42 ರೈಲುಗಳ ವಿವರ ಇಲ್ಲಿದೆ ಮುಂದಿನ ಕೆಲವು ದಿನಗಳವರೆಗೆ ಒಟ್ಟು 42 ರೈಲುಗಳು ಸಂಪೂರ್ಣವಾಗಿ ರದ್ದಾಗಿವೆ. ಇದರಲ್ಲಿ ನೆರೆಯ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ 27 ಮೆಮು (MEMU) ರೈಲುಗಳೇ ಸೇರಿವೆ ಎಂಬುದು ಗಮನಾರ್ಹ.…
-

ಅಫ್ಘಾನಿಸ್ತಾನ ಸರಣಿಗೂ ಮುನ್ನ ಟೀಮ್ ಇಂಡಿಯಾದ ಕೋಚಿಂಗ್ ಸ್ಟಾಫ್ ಬದಲಾವಣೆ! ಈ ಅನುಭವಿ ಆಟಗಾರನಿಗೆ ಸ್ಪಿನ್ ಬೌಲಿಂಗ್ ಕೋಚ್ ಜವಾಬ್ದಾರಿ | ಕ್ರೀಡಾ ಸುದ್ದಿ | ACTPnews
Last Updated:Jun 02, 2026 5:01 PM IST ಜೂನ್ 6 ರಿಂದ ಅಫ್ಘಾನಿಸ್ತಾನ ವಿರುದ್ಧ ಭಾರತ ತಂಡ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಕೋಚಿಂಗ್ ಸ್ಟಾಫ್ನಲ್ಲಿ ಮಹತ್ವದ ಬದಲಾವಣೆಯಾಗಿದೆ. ಅಷ್ಟಕ್ಕೂ ಬಿಸಿಸಿಐ ಸ್ಪಿನ್ ಬೌಲಿಂಗ್ ಕೋಚ್ ನೇಮಿಸಿರುವುದ್ದೇಕೆ ಗೊತ್ತಾ? ಟೀಮ್ ಇಂಡಿಯಾ ಮುಂಬರುವ ಆವೃತ್ತಿಗೂ ಮುಂಚಿತವಾಗಿ ಭಾರತ (India) ತಂಡದ ಕೋಚಿಂಗ್ (Coaching) ಸ್ಟಾಫ್ನಲ್ಲಿ ಬದಲಾವಣೆ ಮಾಡಲಾಗಿದೆ. ಮಾಜಿ ಕ್ರಿಕೆಟಿಗ (Cricketer) ಸಾಯಿರಾಜ್ ಬಹುತುಲೆ (Sairaj Bahuthule) ಅವರನ್ನು ಸ್ಪಿನ್…
-

ಟ್ರಂಪ್ ‘ಫೈನಲ್ ಡೀಲ್’ಗೂ ಮುನ್ನ ಇರಾನ್ನಿಂದ ದಾಳಿ: ಕುವೈತ್ನ ಅಮೆರಿಕಾ ನೆಲೆ ಮೇಲೆ ಕ್ಷಿಪಣಿ ದಾಳಿ, US ಡ್ರೋನ್ ನಾಶ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 2:11 PM IST ಇರಾನ್ ಫತೇಹ್-110 ಕ್ಷಿಪಣಿ ಅವಶೇಷಗಳು ಕುವೈತ್ ಯುಎಸ್ ಅಲಿ ಅಲ್ ಸಲೇಮ್ ನೆಲೆಗೆ ಬಿದ್ದು, 5 ಅಮೆರಿಕನ್ನರು ಗಾಯ, MQ-9 ರೀಪರ್ ಡ್ರೋನ್ ನಾಶ, ಮಾತುಕತೆಗಳಿಗೆ ಒತ್ತಡ ಹೆಚ್ಚಿತು ಸಾಂದರ್ಭಿಕ ಚಿತ್ರ ಟೆಹ್ರಾನ್(ಮೇ.30): ಅಮೆರಿಕಾ ಮತ್ತು ಇರಾನ್ ನಡುವಿನ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿರುವಾಗ, ನೆಲದ ಮೇಲಿನ ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ. ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಕುವೈತ್ನಲ್ಲಿರುವ ಯುಎಸ್ ಅಲಿ ಅಲ್ ಸಲೇಮ್ ವಾಯುನೆಲೆಯ ಮೇಲೆ…
-

GT vs RR: ಕ್ವಾಲಿಫೈಯರ್-2 ರಲ್ಲಿ ಸೂರ್ಯವಂಶಿಯನ್ನು ಕಟ್ಟಿಹಾಕಲು ಗುಜರಾತ್ ಮಾಸ್ಟರ್ ಪ್ಲಾನ್! ಹೈವೋಲ್ಟೇಜ್ ಪಂದ್ಯ ಮುನ್ನ ಜಿಟಿ ಕೋಚ್ ಹೇಳಿದ್ದಿಷ್ಟು! | ಕ್ರೀಡಾ ಸುದ್ದಿ | ACTPnews
Last Updated:May 28, 2026 10:50 PM IST ಐಪಿಎಲ್ 2026 ರ ಸೀಸನ್ನ ಕ್ವಾಲಿಫೈಯರ್- 2 ಪಂದ್ಯವು ಮೇ 29 ರಂದು ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ವಿರುದ್ಧದ ತಯಾರಿಯ ಬಗ್ಗೆ ಜಿಟಿಯ ಸಹಾಯಕ ಕೋಚ್ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ. ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ 19 ನೇ ಸೀಸನ್ನ ಎರಡನೇ ಕ್ವಾಲಿಫೈಯರ್ (Qualifier) ಪಂದ್ಯವು ಗುಜರಾತ್ ಟೈಟಾನ್ಸ್ (GT) ಮತ್ತು…
-

SRH vs RR: ODI ವಿಶ್ವಕಪ್, WTC ಟೂರ್ನಿ ಗೆದ್ದ ಕಮಿನ್ಸ್ಗೆ ಭೀತಿ ಹುಟ್ಟಿಸಿದ್ದಾನೆ ಯುವ ಆಟಗಾರ! ಎಲಿಮಿನೇಟರ್ಗೂ ಮುನ್ನ SRH ನಾಯಕ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 27, 2026 4:37 PM IST ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಹಾಗಾಗಿ ಪ್ರತೀ ತಂಡವೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡುವಾಗ ಈತನ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವಂತೆ ಮಾಡಿದೆ. ಯುವ ಆಟಗಾರರನ್ನ ನಿಯಂತ್ರಿಸಲು ಹೈದರಾಬಾದ್ ತಂಡವು ಒಂದೇ ತಂತ್ರವಲ್ಲ, ಪ್ಲಾನ್ ಬಿ ಮತ್ತು ಪ್ಲಾನ್ ಸಿ ಯೊಂದಿಗೆ ಸಿದ್ಧವಾಗಿದೆ. ಯಶಸ್ವಿ ಜೈಸ್ವಾಲ್-ವೈಭವ್ ಸೂರ್ಯವಂಶಿ 2026ರ ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2026 ಎಲಿಮಿನೇಟರ್…
-

RCB vs GT: ಆರ್ಸಿಬಿ ಸಮಸ್ಯೆ ಅದೊಂದೇ! ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಬೆಂಗಳೂರು ತಂಡದ ದೊಡ್ಡ ನ್ಯೂನತೆ ತಿಳಿಸಿದ ಭಾರತದ ಮಾಜಿ ಕ್ರಿಕೆಟರ್ | ಕ್ರೀಡಾ ಸುದ್ದಿ | ACTPnews
Last Updated:May 26, 2026 3:21 PM IST ಇಂದು ಐಪಿಎಲ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ತಂಡದ ದೊಡ್ಡ ನ್ಯೂನತೆಯನ್ನು ಭಾರತದ ಮಾಜಿ ಕ್ರಿಕೆಟರ್ ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಶ್ರೀಮಂತ (Rich) ಕ್ರಿಕೆಟ್ (Cricket) ಹಬ್ಬವು ಅಂತಿಮ ಹಂತವನ್ನು ತಲುಪುತ್ತಿದ್ದಂತೆ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ಲೀಗ್ ಹಂತದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…
-

RCB vs GT: ದೇಶ ಬಿಟ್ರೂ ಆರ್ಸಿಬಿ ಮೇಲಿನ ಅಭಿಮಾನ ಮರೆಯದ ವಿಜಯ್ ಮಲ್ಯ! ಕಾಲ್ವಿಫೈಯರ್-1 ಮ್ಯಾಚ್ಗೂ ಮುನ್ನ ಮಾಜಿ ಮಾಲೀಕನಿಂದ ಬಂತು ವಿಶೇಷ ಸಂದೇಶ | ಕ್ರೀಡಾ ಸುದ್ದಿ | ACTPnews
Last Updated:May 26, 2026 4:04 PM IST ಐಪಿಎಲ್ 2026 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಆರ್ಸಿಬಿ ಫ್ರಾಂಚೈಸಿ ಮಾಜಿ ಮಾಲೀಕ ವಿಜಯ್ ಮಲ್ಯ ಹಾಲಿ ಚಾಂಪಿಯನ್ ತಂಡಕ್ಕೆ ವಿಶೇಷ ಸಂದೇಶವನ್ನು ನೀಡಿದ್ದಾರೆ. ವಿಜಯ್ ಮಲ್ಯ- ಆರ್ಸಿಬಿ ಐಪಿಎಲ್ (IPL) 2026 ರ ಮೊದಲ ಕ್ವಾಲಿಫೈಯರ್ (Qualifier) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ನಡುವೆ ನಡೆಯಲಿದೆ. ಧರ್ಮಶಾಲಾ…
Latest News
Search the Archives
Access over the years of investigative journalism and breaking reports
You May Have Missed












