Tag: ರಷಟರಯ
-

West Bengal: ಮಮತಾ ಸೋದರಳಿಯನಿಗೆ ಮತ್ತೊಂದು ಶಾಕ್; ದೀದಿಗೆ ಎದುರಾಯ್ತಾ ಚೇತರಿಸಿಕೊಳ್ಳಲಾಗದ ಸ್ಥಿತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 11:13 PM IST Abhishek Banerjee: ಇಷ್ಟು ದಿನ ತನಿಖಾ ಸಂಸ್ಥೆಗಳ ಕಣ್ಗಾವಲ್ಲಿದ್ದ ಅಭಿಷೇಕ್, ಈಗ ಸಾರ್ವಜನಿಕವಾಗಿ ಆಕ್ರೋಶಕ್ಕೆ ತುತ್ತಾಗುತ್ತಿರುವುದು ತೃಣಮೂಲ ಕಾಂಗ್ರೆಸ್ನ ಭದ್ರಕೋಟೆ ಧೂಳೀಪಟವಾಗುತ್ತಿರುವ ಮುನ್ಸೂಚನೆಯೇ? ಸೋದರಳಿಯನಿಗೆ ಎದುರಾಗಿರುವ ಮತ್ತೊಂದು ಈ ದಿಢೀರ್ ಆಘಾತ ಏನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(Bengal Politics) ಸಿಡಿಲಬ್ಬರದ ನಾಯಕಿಯಾಗಿ ಗುರುತಿಸಿಕೊಂಡಿದ್ದ ಮಮತಾ ಬ್ಯಾನರ್ಜಿಗೆ (Mamata Banerjee) ಸದ್ಯ ಚೇತರಿಸಿಕೊಳ್ಳಲಾಗದ ಸ್ಥಿತಿ ಎದುರಾಗಿದೆಯೇ? ಸದಾ ವಿರೋಧಿಗಳ ವಿರುದ್ಧ ಗುಡುಗುತ್ತಿದ್ದ…
-

Operation Delta: ಗುಜರಾತ್ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಮಂದಿ ಪ್ರಜೆಗಳ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ನಿನ್ನೆ ರಾತ್ರಿ, ಅಹಮದಾಬಾದ್ ಅಪರಾಧ ಶಾಖೆ, ಸ್ಥಳೀಯ ಪೊಲೀಸರು ಮತ್ತು ವಿವಿಧ ಭದ್ರತಾ ಸಂಸ್ಥೆಗಳನ್ನು ಒಳಗೊಂಡ 30 ಕ್ಕೂ ಹೆಚ್ಚು ತಂಡಗಳು ‘ಆಪರೇಷನ್ ಡೆಲ್ಟಾ’ ಅಡಿಯಲ್ಲಿ ನಗರದಾದ್ಯಂತ ದಾಳಿ ನಡೆಸಿ, 300 ಕ್ಕೂ ಹೆಚ್ಚು ಶಂಕಿತ ವ್ಯಕ್ತಿಗಳನ್ನು ಬಂಧಿಸಿದ್ದು, ಅವರಲ್ಲಿ 41 ಪುರುಷರು, 95 ಮಹಿಳೆಯರು ಮತ್ತು 30 ಮಕ್ಕಳು ಸೇರಿದಂತೆ 166 ಜನರು ಬಾಂಗ್ಲಾದೇಶಿ ಪ್ರಜೆಗಳೆಂದು ತಿಳಿದುಬಂದಿದೆ. ಉಳಿದ ವ್ಯಕ್ತಿಗಳ ವಿಚಾರಣೆ ಮತ್ತು ಅವರ ದಾಖಲೆ ಪರಿಶೀಲನೆ ಪ್ರಸ್ತುತ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ…
-

Congress: ಇತ್ತ ಡಿಕೆಶಿ ಪ್ರಮಾಣವಚನ, ಅತ್ತ ಕಾಂಗ್ರೆಸ್ಗೆ ವಿಜಯ್ ಭರ್ಜರಿ ಗಿಫ್ಟ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 7:34 PM IST ಒಂದೆಡೆ ಕರ್ನಾಟಕದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಕಟ್ಟಾಳು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕಾಂಗ್ರೆಸ್ಗೆ ಭರ್ಜರಿಯಾದ ಸಿಹಿ ಸುದ್ದಿಯನ್ನ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… News18 ಚೆನ್ನೈ (ತಮಿಳುನಾಡು): ಕಾಂಗ್ರೆಸ್ (Congress) ಪಕ್ಷಕ್ಕೆ ಇಂದು ಡಬಲ್ ಜ್ಯಾಕ್ಪಾಟ್! ಒಂದೆಡೆ ಕರ್ನಾಟಕದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ…
-

Good Relationship: 86ರ ಅತ್ತೆಗೆ ಸೊಸೆ ತಂದ ಸೌಭಾಗ್ಯ! ಬುಟ್ಟಿಯಲ್ಲಿ ಹೊತ್ತು ತಂದು ವೃಂದಾವನ ತೋರಿಸಿದ ಮಹಿಳೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 7:05 PM IST ಉತ್ತರ ಪ್ರದೇಶದ ಮಥುರಾದಲ್ಲಿ ಪ್ರೀತಿ ಚೌಧರಿ, 85 ವರ್ಷದ ಅತ್ತೆ ಚಂದ್ರೋ ದೇವಿಯವರ 84 ಕೋಸಿ ಪರಿಕ್ರಮ ಕನಸಿಗಾಗಿ ಅವರನ್ನು ಟಬ್ ನಲ್ಲಿ ಹೊತ್ತು ವೃಂದಾವನ ದರ್ಶನ ಮಾಡಿಸಿ ನೆಟ್ಟಿಗರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಬುಟ್ಟಿಯಲ್ಲಿ ಹೊತ್ತು ತಂದು ವೃಂದಾವನ ದರ್ಶನ ಮಾಡಿಸಿದ ಮಹಿಳೆ ಅತ್ತೆ-ಸೊಸೆ ಸಂಬಂಧ ಎಂದರೇ ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ (Daughter in law and Mother in law Relationship) ಅತ್ಯಂತ ಸೂಕ್ಷ್ಮವಾದ ಹಾಗೂ…
-

Terror Case: ಭಯೋತ್ಪಾದನೆ ಸಂಬಂಧಿತ ಪ್ರಕರಣದಲ್ಲಿ ಜಮ್ಮು ಕಾಶ್ಮೀರದ 6 ಜಿಲ್ಲೆಗಳಲ್ಲಿ ದಾಳಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 5:14 PM IST ಸಂಬಂಧಪಟ್ಟ ನ್ಯಾಯಾಲಯದಿಂದ ಶೋಧ ವಾರಂಟ್ಗಳು ಸೇರಿದಂತೆ ಅಗತ್ಯ ಕಾನೂನು ಅನುಮತಿಗಳನ್ನು ಪಡೆದ ನಂತರ, ಪೊಲೀಸರ ಸಹಾಯದಿಂದ ಸಿಐಕೆ ದಾಳಿ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ಶ್ರೀನಗರ: 2015 ರ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ (ಸಿಐಕೆ) ವಿಭಾಗವು ಬುಧವಾರ ಕಣಿವೆ ರಾಜ್ಯದ ಆರು ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು…
-

Car Accident: ಕಾರು ನದಿಗೆ ಉರುಳಿ ಭೀಕರ ದುರಂತ; ನಾಲ್ವರ ಮೃತದೇಹಗಳು ಪತ್ತೆ, ಮೂವರಿಗಾಗಿ ಹುಡುಕಾಟ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 5:18 PM IST ಅಪಘಾತ ಸಂಭವಿಸಿದಾಗ ವಾಹನದೊಳಗೆ ಐದು ಮಹಿಳೆಯರು ಮತ್ತು ಚಾಲಕ ಸೇರಿದಂತೆ ಎಂಟು ಜನರಿದ್ದರು. ಚಾಲಕನನ್ನು ಹೊರತುಪಡಿಸಿ, ಎಲ್ಲಾ ಪ್ರಯಾಣಿಕರು ರಾಜಸ್ಥಾನದ ಜೈಸಲ್ಮೇರ್ ನಿವಾಸಿಗಳು. ಅವರು ಚಾರ್ ಧಾಮ್ ಯಾತ್ರೆ ಮುಗಿಸಿ ಹರಿದ್ವಾರಕ್ಕೆ ತೆರಳುತ್ತಿದ್ದರು ಎಂದು ದೇವಪ್ರಯಾಗ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ದೇವಪ್ರಯಾಗ: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯ ಅಲಕನಂದಾ ನದಿಗೆ ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸಾವನ್ನಪ್ಪಿದ ನಾಲ್ವರು ಪ್ರಯಾಣಿಕರ…
-

Uttarakhand: 10 ತಿಂಗಳು ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ ಅತ್ತೆ-ಮಾವ! ಖಾಸಗಿ ಭಾಗಕ್ಕೆ ಬಾಟಲಿಯಿಂದ ಹಲ್ಲೆ | woman locked in toilet by in law s given raw | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 9:50 AM IST Uttarakhand: ಗಂಡನ ಮನೆಯಲ್ಲಿ ಚೆನ್ನಾಗಿರ್ಲಿ ಅಂತ ಮದುವೆ ಮಾಡ್ಕೊಟ್ರೆ ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ್ರು ಅತ್ತೆ ಮಾವ. ಒಂದೆರಡು ತಿಂಗಳಲ್ಲ, 10 ತಿಂಗಳಿಂದ ಚಿತ್ರಹಿಂಸೆ. ಪ್ರಾತಿನಿಧಿಕ ಚಿತ್ರ ವಿವಾಹ (Marriage) ಎಂದರೆ ಜನ ಬೆಚ್ಚಿ ಬೀಳುವ ಘಟನೆಗಳು (Incident) ನಡೆಯುತ್ತಲೇ ಇರುತ್ತವೆ. ಮದುವೆ ಎಂದರೆ ನೂರು ಸಲ ಯೋಚಿಸಬೇಕು ಎನ್ನುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರಾಖಂಡ್ನಲ್ಲಿ ನಡೆದ ಘಟನೆ ಎಂಥವರವನ್ನೂ ಬೆಚ್ಚಿ ಬೀಳಿಸುತ್ತದೆ. ಸೊಸೆ ಎಂದರೆ…
-

Hotel Fire: ರೆಸ್ಟೋರೆಂಟ್ನಲ್ಲಿ ಭೀಕರ ಅಗ್ನಿ ಅವಘಡ: 21 ಜನ ಬಲಿ, ಹಲವರು ಗಂಭೀರ / Hotel Fire Tragedy: Massive Blaze in Restaurant Leaves 21 Dead, Several Criti | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 1:43 PM IST ದೆಹಲಿಯ ಐಷಾರಾಮಿ ಮಾಲ್ವಿಯಾ ನಗರ ಪ್ರದೇಶದಲ್ಲಿರುವ ಹೋಟೆಲ್ ಫ್ಲೋರಿಸ್ ಸ್ಟೇಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅಪಘಾತದಲ್ಲಿ ಇಪ್ಪತ್ತೊಂದು ಜನರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಸರಿಸುಮಾರು 37 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 21 ಜನ ಬಲಿ, ಹಲವರು ಗಂಭೀರ ದೆಹಲಿಯ ಮಾಲವಿಯಾ ನಗರದಲ್ಲಿರುವ ಹೌಜ್ ರಾಣಿ ಪ್ರದೇಶದಲ್ಲಿ ಒಂದು ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ.…
-

Cannabis Plants: ಬೆಡ್ರೂಮಲ್ಲಿ ಒಂದಲ್ಲ, ಎರಡಲ್ಲ 70 ಗಾಂಜಾ ಗಿಡ! ಸಿಕ್ಕಿ ಬಿದ್ದಾಗ ಈತ ಹೇಳಿದ ಕಥೆ ಕೇಳಿ! | Haryana Man in Kerala grew 70 cannabis plants | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 10:23 AM IST Cannabis: ರೈಡ್ ಮಾಡಿದ ಪೊಲೀಸರಿಗೆ ಈತನ ಮನೆಯಲ್ಲಿ 70 ಗಾಂಜಾ ಗಿಡ ಸಿಕ್ಕಿದೆ. ಯಾಕೋ ಇದನ್ನು ಬೆಳಸಿದ್ದಿ ಎಂದಾಗ ಚಟ್ನಿ ಮಾಡೋಕೆ ಎಂದಿದ್ದಾನೆ 26ರ ಈ ಯುವಕ. ಪ್ರಾತಿನಿಧಿಕ ಚಿತ್ರ ಕೆಲವೊಮ್ಮೆ ಜನರು ಯಾವ್ಯಾವುದೋ ಕಾರಣಕ್ಕೆ ಏನೇನೋ ಕೆಲಸ ಮಾಡುತ್ತಾರೆ. ಏನೇ ಮಾಡಿದರೂ ಅದು ಕಾನೂನು ಉಲ್ಲಂಘಿಸದಿದ್ದರೆ, ಇತರರಿಗೆ ತೊಂದರೆಯಾಗದಿದ್ದರೆ ಪರವಾಗಿಲ್ಲ ಎನ್ನೋಣ. ಆದರೆ 26 ವರ್ಷದ ಈ ಯಂಗ್ ಮ್ಯಾನೇಜರ್ (Manager) ಮಾಡಿದ ಕೆಲಸ ಏನ್…
-

Illegal Mosque: ಜಪಾನ್ನಲ್ಲಿ ಅಕ್ರಮ ಮಸೀದಿ ನಿರ್ಮಿಸಿದ ಪಾಕಿಸ್ತಾನ! ತನಗೂ ಅದಕ್ಕೂ ಸಂಬಂಧವೇ ಇಲ್ಲ ಎಂದ ರಾಯಭಾರ ಕಚೇರಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 11:29 AM IST ಸೈತಾಮಾ ಪ್ರಾಂತ್ಯದ ಕವಾಗೋದಲ್ಲಿರುವ ಈ ಮಸೀದಿ, ಪರ್ವತ ಅರಣ್ಯ ಭೂಮಿ ಎಂದು ವರ್ಗೀಕರಿಸಲಾದ 4,500 ಚದರ ಮೀಟರ್ ಜಮೀನಿನಲ್ಲಿದೆ. ಈ ಸ್ಥಳವು ನಗರೀಕರಣ ನಿಯಂತ್ರಣ ಪ್ರದೇಶದೊಳಗೆ ಬರುತ್ತದೆ, ಸ್ಥಳೀಯ ಅಧಿಕಾರಿಗಳಿಂದ ವಿಶೇಷ ಅನುಮತಿ ಪಡೆಯದ ಹೊರತು ಯಾವುದೇ ಕಟ್ಟಡದವನ್ನು ಅಕ್ರಮ ಎಂದು ಘೋಷಣೆ ಮಾಡಲಾಗುತ್ತದೆ. News18 ಟೋಕಿಯೋ: ಜಪಾನ್ನಲ್ಲಿ ಅಕ್ರಮವಾಗಿ ಮಸೀದಿ ನಿರ್ಮಿಸಿರುವ ಪಾಕಿಸ್ತಾನಕ್ಕೆ ಇದೀಗ ಜಾಗತಿಕವಾಗಿ ಮತ್ತೊಂದು ಮುಜುಗರ ಉಂಟಾಗಿದೆ. ಜಪಾನ್ನಲ್ಲಿರುವ ಪಾಕಿಸ್ತಾನದ ವಲಸೆಗಾರರಿಗೆ, ಕವಾಗೋ…
Latest News
Search the Archives
Access over the years of investigative journalism and breaking reports
You May Have Missed












