Tag: ರಷಟರಯ
-

Myanmar: ಚೀನಾ-ಮ್ಯಾನ್ಮಾರ್ ಗಡಿಯಲ್ಲಿ ಸ್ಪೋಟ; 46 ಸಾವು, 70 ಕ್ಕೂ ಅಧಿಕ ಜನರು ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 10:30 PM IST Myanmar: ಉತ್ತರ ಮ್ಯಾನ್ಮಾರ್ನ ಶಾನ್ ಪ್ರಾಂತ್ಯದ ನಾಮ್ಕಾಮ್ ಪಟ್ಟಣದಲ್ಲಿ ಭೀಕರ ಗಣಿಗಾರಿಕೆ ಸ್ಫೋಟಕಗಳ ಸ್ಫೋಟದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. News18 ನೇಪ್ಯಿಡಾವ್ (ಮಯನ್ಮಾರ್): ಮ್ಯಾನ್ಮಾರ್ನ (Myanmar) ಉತ್ತರ ಭಾಗದಿಂದ ಬಂದ ಸುದ್ದಿ ಕೇಳಿ ಇಡೀ ಪ್ರಪಂಚ ಬೆಚ್ಚಿಬಿದ್ದಿದೆ. ಹೌದು, ಚೀನಾ ಗಡಿಯಿಂದ ಕೇವಲ 3 ಕಿಲೋಮೀಟರ್ ದೂರದಲ್ಲಿರುವ ನಾಮ್ಕಾಮ್ (Nomcom) ಪಟ್ಟಣದ ಕೌಂಗ್ಟುಪ್ ಗ್ರಾಮದಲ್ಲಿನ ಗಣಿಗಾರಿಕೆ…
-

K Annamalai: ಹೊಸ ಪಕ್ಷ ಕಟ್ಟುತ್ತಾರಾ ಅಣ್ಣಾಮಲೈ? ಬಿಜೆಪಿ ತೊರೆಯಲು ನಿರ್ಧರಿಸಿದ್ರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 8:53 PM IST K Annamalai: ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ. ಅಣ್ಣಾಮಲೈ ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ (BJP state president) ಕೆಳಕ್ಕಿಳಿದ ನಂತರ ಮಾಜಿ ಪೊಲೀಸ್ ಅಧಿಕಾರಿ (Former police officer) ಕೆ. ಅಣ್ಣಾಮಲೈ (K. Annamalai) ಸೈಲೆಂಟ್ ಆಗಿದ್ರು.…
-

School Holiday: ಜೂನ್ 1ರಿಂದ 30ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ! ಈ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:05 PM IST ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರತಿಗಳನ್ನು ಶಾಲಾ ಶಿಕ್ಷಣ ಸಚಿವರು, ಹಿರಿಯ ಇಲಾಖಾ ಅಧಿಕಾರಿಗಳು, ನಿರ್ದೇಶಕರು, ಜಿಲ್ಲಾ ಶಿಕ್ಷಣ ಅಧಿಕಾರಿಗಳು, ಉಪ ಜಿಲ್ಲಾ ಶಿಕ್ಷಣ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಕಚೇರಿಗಳಿಗೆ ಕಳುಹಿಸಲಾಗಿದೆ. News18 ಚಂಡೀಗಢ: ಕರ್ನಾಟಕದಲ್ಲಿ ಬೇಸಿಗೆ ರಜೆ ಮುಕ್ತಾಯದ ಹಂತಕ್ಕೆ ಬಂದಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ…
-

Crime News: ಒಂದೂವರೆ ವರ್ಷದ ಮಗುವನ್ನು ಎತ್ತಿ ನೆಲಕ್ಕೆ ಎಸೆದ ಪಾಪಿ! ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:10 PM IST Crime News: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಶಿಖೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಒಂದೂವರೆ ವರ್ಷದ ಅಮಾಯಕ ಮಗು ಆರವ್ ಎಂಬ ಬಾಲಕನನ್ನು ಜಿತೇಂದ್ರ ಪಾಠಕ್ ಅಲಿಯಾಸ್ ವಿರಾಜ್ ಎಂಬ ವ್ಯಕ್ತಿ ಅತ್ಯಂತ ವಿಕೃತವಾಗಿ ಕೊಲೆ ಮಾಡಿದ್ದಾನೆ. ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! ಫಿರೋಜಾಬಾದ್ (ಉತ್ತರ ಪ್ರದೇಶ): ಅಕ್ರಮ ಸಂಬಂಧಗಳ (Illegal Relationship) ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಈ ಅಕ್ರಮ ಸಂಬಂಧಗಳಲ್ಲಿ…
-

Nepal Politics: ನೇಪಾಳದಲ್ಲಿ ಮತ್ತೊಂದು ಕ್ರಾಂತಿ, ಜನಸಾಮಾನ್ಯರಿಗೆ ಬಿಗ್ ಗಿಫ್ಟ್! ಇದು ಪ್ರಧಾನಿ ಬಾಲೆನ್ ಶಾ ಮಾಸ್ಟರ್ ಪ್ಲಾನ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:20 PM IST Nepal: ನೇಪಾಳದಲ್ಲಿ ಮತ್ತೊಂದು ಮಹಾ ಕ್ರಾಂತಿ. ಜನಸಾಮಾನ್ಯರ ಭಾಗ್ಯ ಬದಲಾಯಿಸಲು ಪ್ರಧಾನಿ ಬಾಲೆನ್ ಶಾ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಭಾರತ ಮತ್ತು ಅಮೆರಿಕದ ರಾಜತಾಂತ್ರಿಕ ವಲಯವನ್ನೇ ನಡುಗಿಸಿರುವ ಆ ರಹಸ್ಯ ಫಾರ್ಮುಲಾ ಏನು? ಸಾಮಾನ್ಯ ಜನರಿಗೆ ಸಿಗಲಿರುವ ಆ ಬಂಪರ್ ಆಫರ್ ತಿಳಿಯಲು ಈ ವರದಿ ಓದಿ. ಬಾಲೆನ್ ಶಾ! ನೇಪಾಳದ ರಾಜಕೀಯ (Nepal Politics) ಮತ್ತು ರಾಜತಾಂತ್ರಿಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯೊಂದು ನಡೆಯುತ್ತಿದೆ. ಇದುವರೆಗೆ…
-

Sad News: ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ತಂದೆ ಮಗ ಸೇರಿ ಐವರ ದುರ್ಮರಣ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 2:44 PM IST ಶನಿವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಹೈದರಾಬಾದ್ನ ಯುವನ್ ಚಂದ್ರ (5) ಮತ್ತು ಅವರ ತಂದೆ ವಡ್ಲ ಸತೀಶ್ (35), ಮಂತ್ರಾಲಯಂ ಗ್ರಾಮದ ರಾಘವೇಂದ್ರ (28) ಮತ್ತು ವಡ್ಲ ಧನು (22) ಮತ್ತು ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಸಾಂದರ್ಭಿಕ ಚಿತ್ರ ಮಂತ್ರಾಲಯ: ಹೈದರಾಬಾದ್ ಮೂಲದ ವ್ಯಕ್ತಿ ಮತ್ತು ಆತನ ಅಪ್ರಾಪ್ತ ಮಗ ಸೇರಿದಂತೆ ಐದು ಜನರು ಆಂಧ್ರಪ್ರದೇಶದ ಮಂತ್ರಾಲಯ ಗ್ರಾಮದಲ್ಲಿ ಹರಿಯುವ ತುಂಗಭದ್ರಾ…
-

Building Collapse: ಏಕಾಏಕಿ ಕುಸಿದ ಐದು ಅಂತಸ್ತಿನ ಕಟ್ಟಡ! ರಾಷ್ಟ್ರ ರಾಜಧಾನಿಯಲ್ಲಿ ಭೀಕರ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 12:15 PM IST ಭಾನುವಾರ ಬೆಳಿಗ್ಗೆ ಡಿಎಫ್ಎಸ್ ನವೀಕರಣದ ಪ್ರಕಾರ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್), ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ಇತರ ಸಂಸ್ಥೆಗಳ ಸಹಾಯದಿಂದ ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಸಿಬ್ಬಂದಿ ಹತ್ತು ಜನರನ್ನು ರಕ್ಷಿಸಿದ್ದಾರೆ, ಆದರೆ 3 ಜನರನ್ನು ನಿವಾಸಿಗಳು ರಕ್ಷಿಸಿದ್ದಾರೆ. News18 ನವದೆಹಲಿ: ಐದು ಅಂತಸ್ತಿನ ವಾಣಿಜ್ಯ ಕಟ್ಟಡ ಕುಸಿದ (Building Collapse) ಪರಿಣಾಮ 26 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ…
-

Road Accident: 500 ಅಡಿ ಆಳದ ಕಂದಕಕ್ಕೆ ಉರುಳಿದ ಕಾರ್, 8 ಮಂದಿ ಸ್ಥಳದಲ್ಲೇ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 1:13 PM IST ಮೃತಪಟ್ಟವರು ಎರಡು ಕುಟುಂಬಗಳಿಗೆ ಸೇರಿದವರಾಗಿದ್ದು, ಅವರು ಒಂದೇ ವಾಹನದಲ್ಲಿ ಒಟ್ಟಿಗೆ ಸಚ್ ಪಾಸ್ಗೆ ಪ್ರಯಾಣ ಬೆಳೆಸಿದ್ದರು. ಅಪಘಾತದ ನಂತರ ಬಹಳ ಸಮಯದವರೆಗೆ, ರಾಜ್ಯದ ದೂರದ ಮತ್ತು ದುರ್ಗಮ ಪ್ರದೇಶಗಳಲ್ಲಿ ಒಂದಾದ ಈ ಘಟನೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. News18 ಚಂಬಾ: ಕಳೆದ ತಡ ರಾತ್ರಿ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ…
-

Tirumala: ತಿಮ್ಮಪ್ಪನ ಭಕ್ತರಿಗೆ ಅಪರೂಪದ ಅವಕಾಶ; ತೋಮಾಲ ಸೇವೆಯಂದು ಶ್ರೀವಾರಿಕ್ಕೆ ದರ್ಶನ ಅವಕಾಶ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 10:53 AM IST ಟಿಟಿಡಿ ತಿರುಮಲದಲ್ಲಿ ತೋಮಾಲ ಸೇವೆ ಸಮಯದಲ್ಲೂ ಸಾಮಾನ್ಯ ಭಕ್ತರಿಗೆ ದರ್ಶನ ಅವಕಾಶ, ಶ್ರೀವಾಣಿ ಟ್ರಸ್ಟ್ ದೇಣಿಗಾದಾರರಿಗೆ ಜೂನ್ 10ರಿಂದ ಪ್ರತ್ಯೇಕ ವಿಶೇಷ ದರ್ಶನ ವ್ಯವಸ್ಥೆ. ತಿರುಮಲ (ಸಂಗ್ರಹ ಚಿತ್ರ) ತಿರುಮಲ ಶ್ರೀವಾರಿ ಭಕ್ತರಿಗೆ (Tirupati Tirumala) ಟಿಟಿಡಿ ಸಿಹಿ ಸುದ್ದಿ ನೀಡಿದೆ. ಟಿಟಿಡಿ (TTD) ಸಾಮಾನ್ಯ ಭಕ್ತರಿಗೆ (Devotees) ದರ್ಶನ ಅವಕಾಶ ಕಲ್ಪಿಸಲು ಮತ್ತೊಂದು ಪ್ರಮುಖ ನಿರ್ಣಯವನ್ನು ತೆಗೆದುಕೊಂಡಿದೆ. ಇನ್ನು ಮುಂದೆ ತೋಮಲ ಸೇವೆಯ ಸಮಯದಲ್ಲೂ ಸಾಮಾನ್ಯ…
Latest News
Search the Archives
Access over the years of investigative journalism and breaking reports
You May Have Missed













