Tag: ಲಡಖ
-

ಲಡಾಖ್ ಗಡಿಬಿಕ್ಕಟ್ಟು: ಶಾಂತಿಯುತ ಪರಿಹಾರಕ್ಕೆ ಭಾರತ, ಚೀನಾ ಸೇನಾಧಿಕಾರಿಗಳ ನಿರ್ಧಾರ | | ACTPnews
Last Updated:Jun 07, 2020 4:42 PM IST ಎರಡೂ ಕಡೆಯವರು ಒಂದು ಪರಿಹಾರ ಕಂಡುಕೊಳ್ಳುವವರೆಗೂ ಸೇನಾ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆಗಳನ್ನ ಮುಂದುವರಿಸುತ್ತಾರೆ ಎಂದೂ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ನವದೆಹಲಿ(ಜೂನ್ 07): ತಿಂಗಳ ಕಾಲ ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ಕಾರ್ಮೋಡದ ಸೂಚನೆಗಳನ್ನು ನೀಡುತ್ತಿರುವ ಲಡಾಖ್ ಗಡಿಬಿಕ್ಕಟ್ಟು ಶೀಘ್ರವೇ ಪರಿಹಾರವಾಗುವ ಸಾಧ್ಯತೆ ಕಾಣುತ್ತಿದೆ. ನಿನ್ನೆಯಿಂದಲೇ ಎರಡೂ ದೇಶಗಳ ಉನ್ನತ ಮಟ್ಟದ ಮಿಲಿಟರಿ ಮಾತುಕತೆಗಳು ಫಲಪ್ರದವಾಗುವ ನಿರೀಕ್ಷೆ ಇದೆ. ದ್ವಿಪಕ್ಷೀಯ ಒಪ್ಪಂದದನ್ವಯ ಗಡಿ ಸಮಸ್ಯೆಯನ್ನು ಶಾಂತಿಯುತವಾಗಿ…
-

India China Border Violence: ಲಡಾಖ್ ಗಡಿ ಸಂಘರ್ಷ; ಗಾಲ್ವಾನ್ ಕಣಿವೆಯ ದಾಳಿ ಬಗ್ಗೆ ಚೀನಾ ಮಾಧ್ಯಮಗಳು ಹೇಳಿದ್ದೇನು? | | ACTPnews
Last Updated:Jun 17, 2020 8:47 AM IST India China Rift: ಗಾಲ್ವಾನ್ ಕಣಿವೆ ಪ್ರದೇಶದ ಸಂಪೂರ್ಣ ಹಕ್ಕು ಚೀನಾ ದೇಶಕ್ಕೆ ಮಾತ್ರ ಇದೆ. ಭಾರತೀಯ ಸೇನೆಯೇ ಗಡಿ ಒಪ್ಪಂದವನ್ನು ಉಲ್ಲಂಘಿಸಿ, ಎಲ್ಎಸಿ ಒಳಗೆ ನುಸುಳಿತ್ತು. ಹೀಗಾಗಿ, ಅವರಿಗೆ ತಕ್ಕ ಪಾಠ ಕಲಿಸಲು ದಾಳಿ ನಡೆಸಲಾಯಿತು ಎಂದು ಚೀನಾ ಪತ್ರಿಕೆಗಳು ವರದಿ ಮಾಡಿವೆ. ನವದೆಹಲಿ (ಜೂ. 17): ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ಲಡಾಖ್ನಲ್ಲಿರುವ ಭಾರತ-ಚೀನಾ ಗಡಿಯಲ್ಲಿ ಚೀನೀ ಸೈನಿಕರು ತಗಾದೆ ತೆಗೆದಿದ್ದರು. ಮಂಗಳವಾರ ಲಡಾಖ್…
-

ಲಡಾಖ್ ಗಡಿ ಸಂಘರ್ಷ; ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ | | ACTPnews
Last Updated:Jun 22, 2020 8:00 AM IST ಆತ್ಮ ನಿರ್ಭರ ಭಾರತ್ ಉತ್ತೇಜಿಸುವ ಬಗ್ಗೆ ಸಮಾಲೋಚನೆ ನಡೆಸಲಾಗಿದ್ದು, ಚೀನಾಗಿಂತ ಕಡಿಮೆ ಬೆಲೆಯಲ್ಲಿ ಭಾರತದಲ್ಲೇ ಅಲ್ಲಿಂದ ಆಮದಾಗುವ ಉತ್ಪನ್ನಗಳನ್ನು ಉತ್ಪಾದಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ನವದೆಹಲಿ (ಜೂ. 22): ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ತಯಾರಿ ನಡೆಸಿದೆ. ಚೀನಾದಿಂದ ಬರುತ್ತಿರುವ ಉತ್ಪನ್ನಗಳು ಯಾವುದು? ಕಡಿಮೆ ಆಮದು ಸುಂಕ ಇರುವ ಉತ್ಪನ್ನಗಳು ಯಾವುದು? ದೇಶಿಯ ಬೆಲೆಗಳಿಗಿಂತ ಕಡಿಮೆ ದರ ಇರುವ…
-

India-China Border: ಲಡಾಖ್ ಗಡಿಯ ವಿವಾದಿತ ಪ್ರದೇಶದಿಂದ ಕೊನೆಗೂ ಹಿಂದೆ ಸರಿದ ಚೀನಾ ಸೇನೆ | | ACTPnews
Last Updated:Jul 06, 2020 1:43 PM IST Galwan Valley: ಲಡಾಖ್ ಗಡಿಯಲ್ಲಿರುವ ವಿವಾದಿತ ಪ್ರದೇಶದಿಂದ ಸುಮಾರು 2 ಕಿ.ಮೀ ನಷ್ಟು ಚೀನಾ ಸೇನೆ ಹಿಂದಕ್ಕೆ ಸರಿದಿದೆ. ಹಾಗೇ ಗಾಲ್ವಾನ್ ಕಣಿವೆಯಲ್ಲಿ ನಿರ್ಮಿಸಿಕೊಂಡಿದ್ದ ಟೆಂಟ್ಗಳನ್ನು ಕೂಡ ಸ್ಥಳಾಂತರ ಮಾಡಲಾಗಿದೆ. ನವದೆಹಲಿ (ಜು. 6): ಭಾರತ-ಚೀನಾ ಗಡಿಯಲ್ಲಿರುವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಈ ಗಲಾಟೆಯಲ್ಲಿ ಭಾರತದ 20 ಯೋಧರು ಸಾವನ್ನಪ್ಪಿದ್ದರು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು.…
-

ಸಂಘರ್ಷ ಸ್ಥಳದಿಂದ ಕಾಲ್ತೆಗೆದಿಲ್ಲ ಚೀನೀ ಸೇನೆ: ಲಡಾಖ್ ಸಮೀಪವೇ ಇದ್ಧಾರಾ 40 ಸಾವಿರ ಚೀನೀ ಸೈನಿಕರು? | | ACTPnews
Last Updated:Jul 23, 2020 9:49 AM IST ಇತ್ತೀಚೆಗೆ ಗಡಿಭಾಗದಲ್ಲಿ ಸಂಘರ್ಷ ನಡೆದ ಸ್ಥಳದ ಸಮೀಪವೇ ಚೀನೀ ಸೈನಿಕರು ನಿಯೋಜನೆಗೊಂಡಿದ್ದಾರೆ ಎಂದು ಮೂಲಗಳನ್ನ ಉಲ್ಲೇಖಿಸಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈಚೆಗೆ ನಡೆದ ಯಾವುದೇ ಮಾತುಕತೆಗಳಿಗೂ ಚೀನೀಯರು ಕವಡೆಕಾಸಿನ ಕಿಮ್ಮತ್ತು ಕೊಟ್ಟಿರುವಂತೆ ತೋರುತ್ತಿಲ್ಲದಿರುವುದು ಸ್ಪಷ್ಟವಾಗಿದೆ. ನವದೆಹಲಿ(ಜುಲೈ 23): ಭಾರತ ಮತ್ತು ಚೀನೀ ಸೈನಿಕರ ಸಂಘರ್ಷ ನಡೆದ ಗಡಿಭಾಗದಿಂದ ಎರಡೂ ಕಡೆಯ ಸೈನಿಕರು ನಿರ್ಗಮಿಸಿ ವಾತಾವರಣ ತಿಳಿಗೊಳಿಸಬೇಕೆಂದು ನಿರ್ಧಾರವಾಗಿದೆ. ಆದರೆ, ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆಯುತ್ತಿದ್ದಂತಿಲ್ಲ.…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

ಲಡಾಖ್ನಲ್ಲಿ ಚೀನಾ ಮತ್ತೆ ಕಿತಾಪತಿ; ಪ್ರಧಾನಿ ಮೋದಿಯಿಂದ ನಿರಂತರ ಸಭೆ; ದಿಲ್ಲಿಗೆ ದೌಡಾಯಿಸಿದ ಲಡಾಖ್ ಉಪರಾಜ್ಯಪಾಲ | | ACTPnews
Last Updated:Aug 31, 2020 2:54 PM IST ಲಡಾಖ್ ಪೂರ್ವಭಾಗದ ಪ್ಯಾಂಗೋಂಗ್ ಸರೋವರದ ಬಳಿ ಅತಿಕ್ರಮ ಪ್ರವೇಶಕ್ಕೆ ಮುಂದಾದ ಚೀನೀ ಸೈನಿಕರನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಮಾಥುರ್ ಅವರು ದಿಲ್ಲಿಗೆ ದೌಡಾಯಿಸಿ ಪರಿಸ್ಥಿತಿಯ ವರದಿ ನೀಡಿದ್ದಾರೆ. ನವದೆಹಲಿ(ಆ. 31): ಲಡಾಖ್ನ ಗಡಿಭಾಗದಲ್ಲಿ ಮತ್ತೆ ಅತಿಕ್ರಮಣಕ್ಕೆ ಚೀನಾ ಪ್ರಯತ್ನಿಸಿದ ಘಟನೆ ನಡೆಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಲಡಾಖ್ ಕೇಂದ್ರಾಡಳಿತ ಪ್ರದೇಸದ ಉಪರಾಜ್ಯಪಾಲ ಆರ್.ಕೆ. ಮಾಥುರ್ ಅವರು ದೆಹಲಿ ಹೋಗಿ ಪರಿಸ್ಥಿತಿಯ…
-

ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews
Last Updated:Sep 17, 2020 1:49 PM IST ಲಡಾಖ್ನಲ್ಲಿ 38,000 ಚ.ಕಿ.ಮೀ., ಅರುಣಾಚಲದಲ್ಲಿ 90,000 ಚ.ಕಿ.ಮೀ. ಪ್ರದೇಶಗಳನ್ನ ಚೀನಾ ಅತಿಕ್ರಮಿಸಿದೆ ಎಂದು ರಾಜ್ಯಸಭೆಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ನವದೆಹಲಿ(ಸೆ. 17): ಭಾರತದ ಗಡಿಭಾಗದಲ್ಲಿ ನಿರಂತರವಾಗಿ ತಂಟೆ ಮಾಡುತ್ತಿರುವ ಚೀನಾ ದೇಶ ಸಾಕಷ್ಟು ಪ್ರದೇಶಗಳನ್ನ ಅತಿಕ್ರಮಿಸಿಕೊಂಡಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಭಾರತ ಮತ್ತು ಚೀನಾ ಗಡಿವಿಚಾರದ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್, ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ…
-

‘ಅರುಣಾಚಲ ಪ್ರದೇಶ, ಲಡಾಖ್ ಭಾರತದಲ್ಲಿರುವುದು ಅಕ್ರಮ’ – ಚೀನಾ ಮತ್ತೆ ಕಿತಾಪತಿ | | ACTPnews
Last Updated:Oct 13, 2020 6:01 PM IST ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದನ್ನು ನಾವು ಒಪ್ಪುವುದಿಲ್ಲ. ಆ ವಿವಾದಿತ ಪ್ರದೇಶಗಳಲ್ಲಿ ಮಿಲಿಟರಿ ಉದ್ದೇಶಗಳಿಗೆ ಭಾರತ ಸೌಕರ್ಯಗಳನ್ನ ನಿರ್ಮಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಚೀನಾ ಹೇಳಿದೆ. ನವದೆಹಲಿ(ಅ.13): ಗಡಿಭಾಗದ ಪ್ರಮುಖ ಆಯಕಟ್ಟಿನ ಜಾಗಗಳಲ್ಲಿ ಭಾರತ ನಿರ್ಮಿಸಿದ 44 ಸೇತುವೆಗಳ ಉದ್ಘಾಟನೆ ಆದ ಬೆನ್ನಲ್ಲೇ ಚೀನಾ ತನ್ನ ಸಿಟ್ಟನ್ನು ತೋರ್ಪಡಿಸಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದು ಅಕ್ರಮ. ಇದನ್ನು ನಾವು ಒಪ್ಪುವುದಿಲ್ಲ. ಈ ವಿವಾದಾತ್ಮಕ ಪ್ರದೇಶಗಳಲ್ಲಿ…
-

ಚೀನಾದ ಭಾಗ ಲಡಾಖ್ ಎಂದು ಯಡವಟ್ಟು; ಟ್ವಿಟ್ಟರ್ ವಿವರಣೆ ಸಮರ್ಪಕವಲ್ಲ ಎಂದ ಸಂಸದರ ಸಮಿತಿ | | ACTPnews
Last Updated:Oct 28, 2020 5:42 PM IST ಭಾರತದ ಭೂಭಾಗದಲ್ಲಿರುವ ಲಡಾಖ್ ಅನ್ನು ಚೀನಾದ ಭಾಗವಾಗಿ ತೋರಿಸಿದ್ದ ಟ್ವಿಟ್ಟರ್ ಸಂಸ್ಥೆಯನ್ನು ಕೇಂದ್ರ ಸಂಸದೀಯ ಜಂಟಿ ಸಮಿತಿ ಇಂದು ವಿಚಾರಣೆ ನಡೆಸಿತು. ಭಾರತದ ಸಂವೇದನೆಗಳನ್ನ ಗೌರವಿಸುತ್ತೇವೆ ಎಂದು ಟ್ವಿಟ್ಟರ್ ನೀಡಿದ ಹೇಳಿಕೆ ಸಮರ್ಪಕವಲ್ಲ ಎಂದು ಸಮಿತಿ ಹೇಳಿದೆ. ನವದೆಹಲಿ(ಅ. 28): ಲಡಾಖ್ ಪ್ರದೇಶವನ್ನು ಚೀನಾದ ಭಾಗವಾಗಿ ತೋರಿಸಿದ್ದ ಟ್ವಿಟ್ಟರ್ ಇಂಡಿಯಾ ಸಂಸ್ಥೆ ಬಳಿ ಕೇಂದ್ರ ಸರ್ಕಾರದ ಸಂಸದರ ಸಮಿತಿ ವಿವರಣೆ ಕೇಳಿದೆ. ಆದರೆ, ಬಿಜೆಪಿ ಸಂಸದೆ ಮೀನಾಕ್ಷಿ…
Latest News
Search the Archives
Access over the years of investigative journalism and breaking reports
You May Have Missed












