Tag: ವಹಸಲ
-

ಭಾರತದ ಗಡಿಯೊಳಗೆ ನುಸುಳಲು ಚೀನಾ ಪ್ರಯತ್ನ; ಮುನ್ನೆಚ್ಚರಿಕೆ ವಹಿಸಲು ಭಾರತೀಯ ಸೈನಿಕರಿಗೆ ಸೂಚನೆ | | ACTPnews
Last Updated:Sep 08, 2020 9:41 AM IST ಚೀನಾ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಈಗ ಗಡಿ ಗಸ್ತಿನಲ್ಲಿ ನಿಯೋಜಿತರಾಗಿರುವ ಸೈನಿಕರಿಗೆ ಸೂಚನೆ ನೀಡಲಾಗಿದೆ ಎಂದು ಭಾರತೀಯ ಸೇನಾ ಮೂಲಗಳಿಂದ ತಿಳಿದುಬಂದಿದೆ. ನವದೆಹಲಿ(ಸೆ. 08): ಇತ್ತೀಚೆಗಷ್ಟೇ ಭಾರತ ಮತ್ತು ಚೀನಾ ಗಡಿಯಲ್ಲಿ ಸೈನಿಕರ ನಡುವೆ ಸಂಘರ್ಷ ಉಂಟಾಗಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆ ಮರೆಯುವ ಮುನ್ನವೇ ಮತ್ತೊಮ್ಮೆ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದೆ…
Latest News
Search the Archives
Access over the years of investigative journalism and breaking reports
You May Have Missed












