Tag: ಶಕ
-

Ganga Water Treaty: ಬಾಂಗ್ಲಾಗೆ ಶಾಕ್ ಕೊಡುತ್ತಾ ಭಾರತ? 2026ಕ್ಕೆ 30 ವರ್ಷದ ಗಂಗಾ ಜಲ ಒಪ್ಪಂದ ಅಂತ್ಯ; ಏನ್ ಮಾಡುತ್ತೆ ಮೋದಿ ಸರ್ಕಾರ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 8:35 PM IST ಭಾರತ ಮತ್ತು ಬಾಂಗ್ಲಾದೇಶ ನಡುವಿನ ದಶಕಗಳಷ್ಟು ಹಳೆಯದಾದ ಗಂಗಾ ಜಲ ಒಪ್ಪಂದವು ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದೆ. ಈ ಒಪ್ಪಂದದ ಅವಧಿ ಮುಗಿಯುವ ಗಡುವು ಸಮೀಪಿಸುತ್ತಿದ್ದಂತೆ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಗಳು ಹೆಚ್ಚುತ್ತಿವೆ. ಗಂಗಾ ಜಲ ಒಪ್ಪಂದ ಗಂಗಾ ಜಲ ಒಪ್ಪಂದ (Ganga Water Treaty) ವು ಭಾರತ (India) ಮತ್ತು ಬಾಂಗ್ಲಾದೇಶ (Bangladesh) ದ ನಡುವಿನ ಗಂಗಾ ನದಿ (River) ಯ ನೀರನ್ನು ಹಂಚಿಕೊಳ್ಳುವ ಪ್ರಮುಖ ಒಪ್ಪಂದವಾಗಿದೆ.…
-

Ilaiyaraaja: ಪ್ರಸಿದ್ಧ ಹಾಡು ‘ಎನ್ ಇನಿಯ ಪೊನ್ ನಿಲವೇ’ ಕಾಪಿರೈಟ್ ಕೇಸ್ನಲ್ಲಿ ಇಳಯರಾಜಗೆ ಶಾಕ್ ಕೊಟ್ಟ ಕೋರ್ಟ್ | Ilaiyaraaja face set back for copy right plea | | ACTPnews
Last Updated:May 22, 2026 3:48 PM IST Ilaiyaraaja: ಪ್ರಸಿದ್ಧ ಹಾಡೊಂದರ ಕಾಪಿರೈಟ್ ಸಂಬಂಧವಾಗಿ ಕೋರ್ಟ್ ಮೆಟ್ಟಿಲೇರಿದ ಇಳಯರಾಜ ಅವರಿಗೆ ಹಿನ್ನಡೆಯಾಗಿದೆ. ಯಾವ ಹಾಡು? ಏನಿ ಅರ್ಜಿ? ಇಳಯರಾಜ “ಎನ್ ಇನಿಯ ಪೊನ್ ನಿಲವೇ” ಹಾಡಿಗೆ ಸಂಬಂಧಿಸಿದ ಪ್ರಕರಣದಲ್ಲಿ, ದೆಹಲಿ ಹೈಕೋರ್ಟ್ (Delhi Highcourt) ಇಳಯರಾಜ ಅವರ ಅರ್ಜಿಯನ್ನು (Plea) ವಜಾಗೊಳಿಸಿದೆ. ಕಾಪಿರೈಟ್ ಕಾಯ್ದೆಯಡಿಯಲ್ಲಿ, ಸಂಯೋಜಕರು ಹಾಡಿನ ಸಂಗೀತದ ಮೇಲೆ ಮಾತ್ರ ಹಕ್ಕು ಪಡೆಯಬಹುದು ಮತ್ತು ಸಂಪೂರ್ಣ ಹಾಡಿನ ಮೇಲೆ ಅಲ್ಲ ಎಂದು ಕೋರ್ಟ್ ಹೇಳಿದೆ.…
-

K Rajan: ಚಿತ್ರರಂಗಕ್ಕೆ ಸಂಡೇ ಶಾಕ್, ಅಡ್ಯಾರ್ ನದಿಗೆ ಜಿಗಿದ ಖ್ಯಾತ ನಿರ್ಮಾಪಕ ಸಾವು | | ACTPnews
Last Updated:May 17, 2026 7:17 PM IST K Rajan: ಚೆನ್ನೈನಲ್ಲಿ ಅಡ್ಯಾರ್ ಸೇತುವೆ ಮೇಲಿಂದ ಜಿಗಿದ ಖ್ಯಾತ ನಿರ್ಮಾಪಕ ಸಾವನ್ನಪ್ಪಿದ್ದಾರೆ. ಚಿತ್ರರಂಗಕ್ಕೆ ಸಂಡೇ ಶಾಕ್ ಆಗಿದ್ದು ಅವರಿಗೆ ಒಬ್ಬ ಮಗನೂ ಇದ್ದಾನೆ. ಕೆ ರಾಜನ್ ತಮಿಳು ಸಿನಿಮಾ ಇಂಡಸ್ಟ್ರಿಯ ಖ್ಯಾತ ನಿರ್ಮಾಪಕ ಕೆ. ರಾಜನ್ ಭಾನುವಾರ ಚೆನ್ನೈನಲ್ಲಿ (Chennai) ಆತ್ಮಹತ್ಯೆ ಮಾಡಿಕೊಂಡರು. ಪೊಲೀಸ್ ಪ್ರಕರಣ (Police Case) ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಜನ್ ಸಾವಿನ ಬಗ್ಗೆ ಚಿತ್ರರಂಗ ಆಘಾತ (Shock) ವ್ಯಕ್ತಪಡಿಸಿದೆ. ರಾಜನ್ ಚೆನ್ನೈನ…
-

Ravi Mohan: ನನಗೆ ಬ್ಯಾಂಕ್ ಅಕೌಂಟ್ ಕೂಡಾ ಇಲ್ಲ ಎಂದ ರವಿ ಮೋಹನ್ ಹೇಳಿಕೆ ಬೆನ್ನಲ್ಲೇ ವೈರಲ್ ಆಗ್ತಿದೆ ಸ್ಟಾರ್ ನಟನ ಕಮೆಂಟ್ಸ್, ಜನ ಶಾಕ್ | Vikram Saying Ravi mohan | | ACTPnews
Last Updated:May 18, 2026 10:53 AM IST Ravi Mohan: ನನ್ನಲ್ಲಿ ದುಡ್ಡಿಲ್ಲ, ನನ್ನ ಬಳಿ ಅಕೌಂಟ್ ಕೂಡಾ ಇಲ್ಲ ಎಂದು ರವಿ ಮೋಹನ್ ಹೇಳಿದ್ದು ನಿಜವಾ? ನಟ ವಿಕ್ರಮ್ ಅವರ ಹಳೆಯ ವಿಡಿಯೋ ಈಗ ವೈರಲ್ ಆಗ್ತಿರೋದ್ಯಾಕೆ? ರವಿ ಮೋಹನ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಟ ರವಿ ಮೋಹನ್ (Ravi Mohan) ಅವರು ಚೆನ್ನೈನಲ್ಲಿ (Chennai) ನಡೆಸಿದ ಸುದ್ದಿಗೋಷ್ಠಿ ಭಾರೀ ವೈರಲ್ ಆಯಿತು. ನಟ ತಮ್ಮ ವೈಯಕ್ತಿಕ ಜೀವನದ ಸಮಸ್ಯೆ, ಸವಾಲುಗಳ ಬಗ್ಗೆ ಮಾತನಾಡಿದರು.…
-

Bengaluru Airport: ಬೆಂಗಳೂರು ವಿಮಾನ ನಿಲ್ದಾಣಕ್ಕೆ ದಕ್ಷಿಣ ಭಾರತದಲ್ಲೇ ನಂಬರ್ 1 ಪಟ್ಟ, ಪ್ರಯಾಣಿಕರ ಸಂಖ್ಯೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 16, 2026 4:28 PM IST ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 400 ಮಿಲಿಯನ್ ಪ್ರಯಾಣಿಕರ ಇತಿಹಾಸ, 2025-26ರಲ್ಲಿ 44.47 ಮಿಲಿಯನ್, ಅಂತರರಾಷ್ಟ್ರೀಯ 23.9 ಶೇಕಡಾ, ದಕ್ಷಿಣ ಭಾರತದ ನಂಬರ್ 1 ಕೇಂದ್ರ. 400 ಮಿಲಿಯನ್ ಪ್ರಯಾಣಿಕರು ಬೆಂಗಳೂರು: ಐಟಿ ನಗರಿ ಬೆಂಗಳೂರಿನ (Bengaluru) ಹೆಮ್ಮೆಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಜಾಗತಿಕ ವಾಯುಯಾನ ವಲಯದಲ್ಲಿ ಹಿಂದೆಂದೂ ಕಾಣದ ಇತಿಹಾಸವೊಂದನ್ನು (History) ಸೃಷ್ಟಿಸಿದೆ. ಹೌದು, ತನ್ನ ಕಾರ್ಯಾಚರಣೆ ಆರಂಭಿಸಿದ ದಿನದಿಂದ ಇಂದಿನವರೆಗೆ ಬರೋಬ್ಬರಿ…
-

Donald Trump: ಹೇರ್ಸ್ಟೈಲ್ ಸೇಮ್ ಟು ಸೇಮ್; ಈ ಎಮ್ಮೆ ಟ್ರಂಪ್ ಅವಳಿ ಸಹೋದರನಂತೆ! ಎಮ್ಮೆಗೂ ಟ್ರಂಪ್ಗೂ ಹೋಲಿಕೆ ನೋಡಿ ನೆಟ್ಟಿಗರು ಶಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 11:19 PM IST Donald Trump: ಸಾಮಾಜಿಕ ಜಾಲತಾಣ ಅಂದ್ರೆ ಸುಮ್ಮನೇನಾ? ಯಾವಾಗ, ಏನು ವೈರಲ್ ಆಗುತ್ತೆ ಅಂತ ಯಾರೂ ಊಹಿಸೋಕೆ ಸಾಧ್ಯವಿಲ್ಲ. ಅದರಲ್ಲೂ, ಈ ಬಾರಿ ವೈರಲ್ ಆಗಿ, ಇಡೀ ಜಗತ್ತಿನ ಗಮನ ಸೆಳೆದಿರುವುದು ಬಾಂಗ್ಲಾದೇಶದ ಒಂದು ಸಾಮಾನ್ಯ ಎಮ್ಮೆ! ಅರೇ, ಎಮ್ಮೆಲಿ ಅಂಥದ್ದೇನಿದೆ ವಿಶೇಷ? ಅಂತ ಕೇಳ್ತೀರಾ? ಇದೆ ಮಾರಾಯ್ರೆ, ಅದರ ಮುಖ ನೋಡಿದ್ರೆ ನೆನಪಾಗೋದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್! ಈ ಎಮ್ಮೆ ಟ್ರಂಪ್ ಅವಳಿ ಸಹೋದರನಂತೆ!…
-

Peddi Shivanna: ಪೆದ್ದಿ ಚಿತ್ರದ ಶಿವಣ್ಣನ ಖಡಕ್ ಡೈಲಾಗ್ ರಿವೀಲ್! ಎದುರಾಳಿಗೆ ಶಾಕ್ ಮೇಲೆ ಶಾಕ್! | | ACTPnews
Last Updated:May 18, 2026 5:56 PM IST ಪೆದ್ದಿ ಚಿತ್ರದ ಶಿವಣ್ಣ ಡೈಲಾಗ್ ರಿವೀಲ್ ಆಗಿದೆ. ಗೆಲ್ಲೋದು ಅಲ್ಲ, ಬದುಕುವುದೇ ಮುಖ್ಯ ಅನ್ನೋ ಮಾತನ್ನ ಇಲ್ಲಿ ಹೇಳಿದ್ದಾರೆ. ಈ ಮಾತಿನ ಸುತ್ತ ಇರೋ ಇನ್ನಷ್ಟು ಇಂಟ್ರಸ್ಟಿಂಗ್ ವಿಷಯ ಇಲ್ಲಿದೆ ಓದಿ. ಪೆದ್ದಿ ಚಿತ್ರದ ಶಿವಣ್ಣನ ಖಡಕ್ ಡೈಲಾಗ್ ರಿವೀಲ್; ಎದುರಾಳಿ ಶಾಕ್ ಮೇಲೆ ಶಾಕ್! ಪೆದ್ದಿ ಚಿತ್ರದಲ್ಲೂ (Peddi Movie) ಶಿವಣ್ಣನ ಪಾತ್ರಕ್ಕೆ (Shivanna Role) ಮಹತ್ವ ಇದೆ. ಖಡಕ್ ಡೈಲಾಗ್ಗಳೂ ಇವೆ. ಲುಕ್ ಮತ್ತು…
-

Hardik Pandya: ಕೆಕೆಆರ್ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಮುಂಬೈ ನಾಯಕ ಹಾರ್ದಿಕ್ಗೆ ಬಿಸಿಸಿಐ ಬಿಗ್ ಶಾಕ್! ಕಾರಣ ಇಲ್ಲಿದೆ | ಕ್ರೀಡಾ ಸುದ್ದಿ | ACTPnews
Last Updated:May 21, 2026 4:44 PM IST ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅನುಚಿತವಾಗಿ ವರ್ತಿಸಿದ್ದಾರೆ. ಪರಿಣಾಮ ಹಾರ್ದಿಕ್ ಪಾಂಡ್ಯ ವಿರುದ್ಧ ಅಸಮಾಧಾನಗೊಂಡಿರುವ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ (MI) ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಐಪಿಎಲ್ (IPL) 2026 ರಿಂದ ಹೊರಬಿದ್ದಿದೆ. ಇದರ ನಡುವೆ ಮುಂಬೈ…
-

India vs Afghanistan: ಪಂತ್ಗೆ ಬಿಗ್ ಶಾಕ್, ಕನ್ನಡಿಗನಿಗೆ ಜಾಕ್ಪಾಟ್! ಅಘ್ಘಾನಿಸ್ತಾನ ವಿರುದ್ಧದ ಟೆಸ್ಟ್, ಏಕದಿನ ಸರಣಿಗೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews
ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಶುಭ್ಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಕೆಎಲ್ ರಾಹುಲ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕರಾಗಿ ಆಡಲಿದ್ದಾರೆ. ಟೆಸ್ಟ್ ತಂಡಕ್ಕೆ ಸಿರಾಜ್, ನಿತೀಶ್ ಕುಮಾರ್ ರೆಡ್ಡಿ ಮರಳಿದ್ದಾರೆ. ಕನ್ನಡಿಗ ದೇವದತ್ ಪಡಿಕ್ಕಲ್ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಗುರ್ನೂರ್ ಬ್ರಾರ್ ಹಾಗೂ ಹರ್ಷ್ ದುಬೆ ಟೆಸ್ಟ್ ತಂಡದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ODI ತಂಡದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ಏಕದಿನ ಸರಣಿಗೆ ಐಪಿಎಲ್ನಲ್ಲಿ ಅದ್ಭುತ…
Latest News
Search the Archives
Access over the years of investigative journalism and breaking reports
You May Have Missed













