Tag: ಸಘರಷ

  • India China Border Violence: ಲಡಾಖ್ ಗಡಿ ಸಂಘರ್ಷ; ಗಾಲ್ವಾನ್ ಕಣಿವೆಯ ದಾಳಿ ಬಗ್ಗೆ ಚೀನಾ ಮಾಧ್ಯಮಗಳು ಹೇಳಿದ್ದೇನು? | | ACTPnews

    India China Border Violence: ಲಡಾಖ್ ಗಡಿ ಸಂಘರ್ಷ; ಗಾಲ್ವಾನ್ ಕಣಿವೆಯ ದಾಳಿ ಬಗ್ಗೆ ಚೀನಾ ಮಾಧ್ಯಮಗಳು ಹೇಳಿದ್ದೇನು? | | ACTPnews

    Last Updated:Jun 17, 2020 8:47 AM IST India China Rift: ಗಾಲ್ವಾನ್ ಕಣಿವೆ ಪ್ರದೇಶದ ಸಂಪೂರ್ಣ ಹಕ್ಕು ಚೀನಾ ದೇಶಕ್ಕೆ ಮಾತ್ರ ಇದೆ. ಭಾರತೀಯ ಸೇನೆಯೇ ಗಡಿ ಒಪ್ಪಂದವನ್ನು ಉಲ್ಲಂಘಿಸಿ, ಎಲ್​ಎಸಿ ಒಳಗೆ ನುಸುಳಿತ್ತು. ಹೀಗಾಗಿ, ಅವರಿಗೆ ತಕ್ಕ ಪಾಠ ಕಲಿಸಲು ದಾಳಿ ನಡೆಸಲಾಯಿತು ಎಂದು ಚೀನಾ ಪತ್ರಿಕೆಗಳು ವರದಿ ಮಾಡಿವೆ. ನವದೆಹಲಿ (ಜೂ. 17): ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ಲಡಾಖ್​ನಲ್ಲಿರುವ ಭಾರತ-ಚೀನಾ ಗಡಿಯಲ್ಲಿ ಚೀನೀ ಸೈನಿಕರು ತಗಾದೆ ತೆಗೆದಿದ್ದರು. ಮಂಗಳವಾರ ಲಡಾಖ್…

    Continue Reading

  • ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews

    ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews

    Last Updated:Jun 17, 2020 1:54 PM IST ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ. ನವದೆಹಲಿ(ಜೂ.17): ಪೂರ್ವ ಲಡಾಕ್​​​​ನ ಗಾಲ್ವಾನ್…

    Continue Reading

  • ಲಡಾಖ್ ಗಡಿ ಸಂಘರ್ಷ; ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ | | ACTPnews

    ಲಡಾಖ್ ಗಡಿ ಸಂಘರ್ಷ; ಚೀನಾ ಉತ್ಪನ್ನಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ | | ACTPnews

    Last Updated:Jun 22, 2020 8:00 AM IST ಆತ್ಮ ನಿರ್ಭರ ಭಾರತ್ ಉತ್ತೇಜಿಸುವ‌ ಬಗ್ಗೆ ಸಮಾಲೋಚನೆ ನಡೆಸಲಾಗಿದ್ದು, ಚೀನಾಗಿಂತ ಕಡಿಮೆ ಬೆಲೆಯಲ್ಲಿ ಭಾರತದಲ್ಲೇ ಅಲ್ಲಿಂದ ಆಮದಾಗುವ ಉತ್ಪನ್ನಗಳನ್ನು ಉತ್ಪಾದಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ನವದೆಹಲಿ (ಜೂ. 22): ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಚೀನಾ ಉತ್ಪನ್ನಗಳನ್ನು‌ ನಿಷೇಧಿಸಲು ಕೇಂದ್ರ ಸರ್ಕಾರ ತಯಾರಿ ನಡೆಸಿದೆ. ಚೀನಾದಿಂದ ಬರುತ್ತಿರುವ ಉತ್ಪನ್ನಗಳು ಯಾವುದು? ಕಡಿಮೆ ಆಮದು ಸುಂಕ ಇರುವ ಉತ್ಪನ್ನಗಳು ಯಾವುದು? ದೇಶಿಯ ಬೆಲೆಗಳಿಗಿಂತ ಕಡಿಮೆ ದರ ಇರುವ…

    Continue Reading

  • India-China Conflict: ಗಾಲ್ವಾನ್​ ಕಣಿವೆ ಸಂಘರ್ಷ; ಇಂದು 3ನೇ ಬಾರಿಗೆ ಭಾರತ-ಚೀನಾ ಕಮಾಂಡರ್​ಗಳ ಮಾತುಕತೆ | | ACTPnews

    India-China Conflict: ಗಾಲ್ವಾನ್​ ಕಣಿವೆ ಸಂಘರ್ಷ; ಇಂದು 3ನೇ ಬಾರಿಗೆ ಭಾರತ-ಚೀನಾ ಕಮಾಂಡರ್​ಗಳ ಮಾತುಕತೆ | | ACTPnews

    Last Updated:Jun 30, 2020 8:59 AM IST India-China Face off: ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ – ಚೀನಾ ದೇಶಗಳ ಸೇನಾ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಈಗಾಗಲೇ ಎರಡು ಬಾರಿ ವಿಫಲವಾಗಿದೆ. ಇಂದು 3ನೇ ಬಾರಿಗೆ ಕಾರ್ಪ್ಸ್​ ಕಮಾಂಡರ್ ಮಟ್ಟದ ಮಾತುಕತೆ ನಡೆಯಲಿದೆ. ನವದೆಹಲಿ (ಜೂ. 30): ಲಡಾಖ್​ ಗಡಿಯಲ್ಲಿರುವ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಿಂದ ಚೀನಾ ಮತ್ತು ಭಾರತದ ನಡುವಿನ ಸಂಬಂಧ ಮತ್ತಷ್ಟು ಹಳಸಿದೆ. ಸಂಘರ್ಷದಲ್ಲಿ ಭಾರತದ 20 ಯೋಧರು ಸಾವನ್ನಪ್ಪಿದ್ದಾರೆ.…

    Continue Reading

  • ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್​​ಗೆ ಸೇನಾ ಮುಖ್ಯಸ್ಥ ಜನರಲ್​​​ ಬಿಪಿನ್​​​​​ ರಾವತ್​​​ ಭೇಟಿ | | ACTPnews

    ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್​​ಗೆ ಸೇನಾ ಮುಖ್ಯಸ್ಥ ಜನರಲ್​​​ ಬಿಪಿನ್​​​​​ ರಾವತ್​​​ ಭೇಟಿ | | ACTPnews

    Last Updated:Jul 03, 2020 8:38 AM IST ಸಚಿವ ರಾಜ್‌ನಾಥ್‌ ಸಿಂಗ್ ಅವರ ಲಡಾಖ್ ಭೇಟಿಯನ್ನು ಯಾವ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಸರ್ಕಾರದ ವಲಯದಿಂದ ಈವರೆಗೆ ಯಾವುದೇ ಸ್ಪಷ್ಟತೆ ದೊರಕಿಲ್ಲ. ಆದರೆ, ಜೂನ್ 6, 22 ಹಾಗೂ 30 ರಂದು ಎರಡೂ ದೇಶದ ಕಮಾಂಡರ್ ಮಟ್ಟದಲ್ಲಿ ಮೂರು ಸುತ್ತಿನ ಮಾತುಕತೆ ನಡೆದಿದೆ. ಗಡಿಯಲ್ಲಿ ಶಾಂತಿ ಸ್ಥಾಪಿಸುವ ಕುರಿತು ಎರಡೂ ದೇಶಗಳು ಒಪ್ಪಿಗೆ ಸೂಚಿಸಿವೆ. ಲಡಾಖ್‌(ಜು.03): ಭಾರತ-ಚೀನಾ ನಡುವಿನ ಸಂರ್ಘದ ನಂತರ ಇಲ್ಲಿನ ಪರಿಸ್ಥಿತಿ ಅವಲೋಕಿಸಲು ರಕ್ಷಣಾ…

    Continue Reading

  • ಸಂಘರ್ಷ ಸ್ಥಳದಿಂದ ಕಾಲ್ತೆಗೆದಿಲ್ಲ ಚೀನೀ ಸೇನೆ: ಲಡಾಖ್ ಸಮೀಪವೇ ಇದ್ಧಾರಾ 40 ಸಾವಿರ ಚೀನೀ ಸೈನಿಕರು? | | ACTPnews

    ಸಂಘರ್ಷ ಸ್ಥಳದಿಂದ ಕಾಲ್ತೆಗೆದಿಲ್ಲ ಚೀನೀ ಸೇನೆ: ಲಡಾಖ್ ಸಮೀಪವೇ ಇದ್ಧಾರಾ 40 ಸಾವಿರ ಚೀನೀ ಸೈನಿಕರು? | | ACTPnews

    Last Updated:Jul 23, 2020 9:49 AM IST ಇತ್ತೀಚೆಗೆ ಗಡಿಭಾಗದಲ್ಲಿ ಸಂಘರ್ಷ ನಡೆದ ಸ್ಥಳದ ಸಮೀಪವೇ ಚೀನೀ ಸೈನಿಕರು ನಿಯೋಜನೆಗೊಂಡಿದ್ದಾರೆ ಎಂದು ಮೂಲಗಳನ್ನ ಉಲ್ಲೇಖಿಸಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈಚೆಗೆ ನಡೆದ ಯಾವುದೇ ಮಾತುಕತೆಗಳಿಗೂ ಚೀನೀಯರು ಕವಡೆಕಾಸಿನ ಕಿಮ್ಮತ್ತು ಕೊಟ್ಟಿರುವಂತೆ ತೋರುತ್ತಿಲ್ಲದಿರುವುದು ಸ್ಪಷ್ಟವಾಗಿದೆ. ನವದೆಹಲಿ(ಜುಲೈ 23): ಭಾರತ ಮತ್ತು ಚೀನೀ ಸೈನಿಕರ ಸಂಘರ್ಷ ನಡೆದ ಗಡಿಭಾಗದಿಂದ ಎರಡೂ ಕಡೆಯ ಸೈನಿಕರು ನಿರ್ಗಮಿಸಿ ವಾತಾವರಣ ತಿಳಿಗೊಳಿಸಬೇಕೆಂದು ನಿರ್ಧಾರವಾಗಿದೆ. ಆದರೆ, ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆಯುತ್ತಿದ್ದಂತಿಲ್ಲ.…

    Continue Reading

  • ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    Last Updated:Sep 15, 2020 6:53 PM IST ಚೀನಾ ವಿರುದ್ಧ ಹೋರಾಡಲು ನಾವು ಸಿದ್ದರಿದ್ದೇವೆ. ಇದನ್ನು ಯಾರೂ ಅನುಮಾನಿಸಬಾರದು. ಭಾರತದ ಭೂಭಾಗ ರಕ್ಷಣೆಗೆ ನಮ್ಮ ಸಶಸ್ತ್ರ ಪಡೆಗಳ ಹೆಗಲಿಗೆ ಹೆಗಲು ನೀಡಲು ಸರ್ಕಾರ ತಯಾರಾಗಿದೆ ಎಂದರು. ನವದೆಹಲಿ(ಸೆ.15): ಎಂದಿನಂತೆಯೇ ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು. ಈ ಮಧ್ಯೆಯೇ ಭಾರತ ಮತ್ತು ಚೀನಾ ಗಡಿ…

    Continue Reading

Search the Archives

Access over the years of investigative journalism and breaking reports