Tag: ಸದದ
-

Helicopter Tragedy: ಮದುವೆಯಾದ ಕೆಲವೇ ಗಂಟೆಗಳಲ್ಲಿ ವರ ಸಾವು! ಹೆಲಿಕಾಪ್ಟರ್ ಅಪಘಾತದಲ್ಲಿ ವಧುವಿಗೆ ಗಂಭೀರ ಗಾಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 4:13 PM IST Helicopter Tragedy: ಮದುವೆಯಾದ ಕೆಲವೇ ಗಂಟೆಗಳಲ್ಲಿ ದುರಂತ; ಬೇಡ ಅಂದ್ರೂ ಹನಿಮೂನ್ ಹೋಗ್ತಿದ್ದಾಗ ಹೆಲಿಕಾಪ್ಟರ್ ಪತನ! ಮದುವೆಯಾಗಿ ಕೆಲವೇ ಗಂಟೆಯಲ್ಲಿ ವರ ಸಾವು, ವಧು ಜೆಸ್ಟ್ ಮಿಸ್ ಭಾರತೀಯ ಮೂಲದ ಪೈಲಟ್ ಡೇವ್ ಫಿಜಿ ಹಾಗೂ ಪತ್ನಿ ಜೆಸ್ಸಿ ಜಾರ್ಜಿಯಾ (ಅಮೆರಿಕ): ಮದುವೆ ಅಂದರೆ ಬದುಕಿನ ಹೊಸ ಆರಂಭ, ಕನಸುಗಳ ಹಾರಾಟ. ಆದ್ರೆ ಜಾರ್ಜಿಯಾದಲ್ಲಿ ನಡೆದ ಈ ದುರಂತ ಆ ಕನಸನ್ನೇ ಕಿತ್ತುಕೊಂಡಿದೆ. ಹೌದು, ಡೆಲ್ಟಾ ಏರ್ಲೈನ್ಸ್ನಲ್ಲಿ…
-

Andy Flower RCB: ನೀವು ನಮ್ಮ ತಂಡದ ಹಾರ್ಟ್ಬೀಟ್, ನಮ್ಮೆಲ್ಲರಿಗೂ ಸ್ಪೂರ್ತಿ! ಆರ್ಸಿಬಿ ಹೆಡ್ ಕೋಚ್ ಪ್ರಶಂಸಿಸಿದ್ದು ಯಾರನ್ನ ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:Jun 01, 2026 3:54 PM IST ಈ ವರ್ಷದ ಐಪಿಎಲ್ ಫೈನಲ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ 5 ವಿಕೆಟ್ಗಳ ಜಯ ಸಾಧಿಸಿ ಸತತ 2ನೇ ಟ್ರೋಫಿ ತನ್ನದಾಗಿಸಿಕೊಂಡಿದೆ. ಚೆನ್ನೈ ಹಾಗೂ ಮುಂಬೈ ನಂತರ ಐಪಿಎಲ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಪ್ರಶಸ್ತಿ ಗೆದ್ದ 3ನೇ ತಂಡ ಎನಿಸಿಕೊಂಡಿದೆ. ಆರ್ಸಿಬಿ ಚಾಂಪಿಯನ್ ಐಪಿಎಲ್ 2026ರ (IPL 2026) ಫೈನಲ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಆರ್ಸಿಬಿ (Royal Challengers Bengaluru vs Gujarat Titans) 5…
-

Rajya Sabha Election: 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಎಲೆಕ್ಷನ್ ಘೋಷಿಸಿದ ಚುನಾವಣಾ ಆಯೋಗ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿದ್ದು, ಜೂನ್ 18 ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯೊಂದಿಗೆ, ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಬಿಜೆಪಿ ಕೂಡ ಈ ಕಾರ್ಯಾಚರಣೆಯನ್ನು ಬಹಳ ಉತ್ಸಾಹದಿಂದ ಪ್ರಾರಂಭಿಸಿದೆ. ಈ ಚುನಾವಣೆಯು ಖಾಲಿ ಇರುವ ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಮಾತ್ರವಲ್ಲ, ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜಕೀಯ ಚಲನಶೀಲತೆಯ ಪ್ರಕ್ರಿಯೆಯಲ್ಲಿ ಇದು ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಸಾಮಾಜಿಕ ಮತ್ತು…
-

IPL: ‘ನೋ ಇಂಪ್ಯಾಕ್ಟ್ ಪ್ಲೇಯರ್, ಓರ್ವ ಬೌಲರ್ಗೆ 5 ಓವರ್’; ಪವರ್ ಪ್ಲೇನಲ್ಲಿ ಸಚಿನ್ ಮಾಸ್ಟರ್ ಪ್ಲ್ಯಾನ್! | ಕ್ರೀಡಾ ಸುದ್ದಿ | ACTPnews
Last Updated:Jun 01, 2026 2:01 PM IST ಸಚಿನ್ ತೆಂಡೂಲ್ಕರ್ IPL ಇಂಪ್ಯಾಕ್ಟ್ ಪ್ಲೇಯರ್ ರೂಲ್ ರದ್ದು, ಪವರ್ ಪ್ಲೇ 4 ಓವರ್, ಬೌಲಿಂಗ್ ಪವರ್ ಪ್ಲೇ, ಓರ್ವ ಬೌಲರ್ಗೆ 5 ಓವರ್ ಅವಕಾಶ ನೀಡಿ ಸಮತೋಲನ ತರುವಂತೆ ಸಲಹೆ ನೀಡಿದ್ದಾರೆ. ಸಾಂದರ್ಭಿಕ ಚಿತ್ರ ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ಅಂದರೆ ಜಗತ್ತಿನಾದ್ಯಂತ ಕ್ರೇಜ್ ಪಡೆದುಕೊಂಡಿದೆ. 2008ರಲ್ಲಿ ಆರಂಭವಾದ ಈ ಟೂರ್ನಿ ಇದುವರೆಗೂ 19 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರ್ಣಗೊಂಡಿದೆ. ಐಪಿಎಲ್ ಆರಂಭವಾದ ಸಮಯದಿಂದಲೂ ಆಟದ…
-

Cabinet Expansion: 35 ಹೊಸ ಸಚಿವರಿಂದ ಪ್ರಮಾಣ ವಚನ ಸ್ವೀಕಾರ, ಪಶ್ಚಿಮ ಬಂಗಾಳ ಬಿಜೆಪಿ ಸರ್ಕಾರದ ಹೊಸ ಟೀಮ್ ರೆಡಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್.ರವಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಲೋಕಭವನದಲ್ಲಿ ಸುವೇಂದು ಅಧಿಕಾರಿ ಅವರ ಸಂಪುಟ ವಿಸ್ತರಣೆಗಾಗಿ 35 ಬಿಜೆಪಿ ಶಾಸಕರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಿದರು. 13 ಬಿಜೆಪಿ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಮೂವರು ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ಮತ್ತು 19 ಇತರರನ್ನು ರಾಜ್ಯ ಸಚಿವರಾಗಿ ಪರಿಷತ್ತಿಗೆ ಸೇರಿಸಲಾಯಿತು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಹೊಸದಾಗಿ ರೂಪುಗೊಂಡ ಬಿಜೆಪಿ ಸಂಪುಟದಲ್ಲಿ ಪೂರ್ಣ ಪ್ರಮಾಣದ ಮಂತ್ರಿಗಳೆಂದರೆ ದೀಪಕ್ ಬರ್ಮನ್…
-

IPL 2026: 72 ಸಿಕ್ಸರ್, 776 ರನ್, 237.30 ಸ್ಟ್ರೈಕ್ ರೇಟ್! 2026ರ ಐಪಿಎಲ್ನ ಐದು ಪ್ರಶಸ್ತಿ ತಮ್ಮದಾಗಿಸಿದಕೊಂಡ ವೈಭವ್ ಸೂರ್ಯವಂಶಿ | ಕ್ರೀಡಾ ಸುದ್ದಿ | ACTPnews
Last Updated:Jun 01, 2026 9:43 AM IST ಹದಿನೈದು ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ 2026 ರ ಟೂರ್ನಿಯುದ್ದಕ್ಕೂ ಸ್ಪೋಟಕ ಬ್ಯಾಟಿಂಗ್ ಮಾಡಿದರು. ವೈಭವ್ ರಾಜಸ್ಥಾನ ರಾಯಲ್ಸ್ ತಂಡ ಪ್ಲೇಆಫ್ ಸ್ಥಾನ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಈಗ ಐಪಿಎಲ್ 2026 ರಲ್ಲಿ ಮಿಂಚಿದ ವೈಭವ್ ಸೂರ್ಯವಂಶಿಗೆ ಬಹುಮಾನಗಳ ಸುರಿಮಳೆಯಾಗಿವೆ. ವೈಭವ್ ಸೂರ್ಯವಂಶಿ ಐಪಿಎಲ್ (IPL) 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚಾಂಪಿಯನ್ (Champion) ಆಯಿತು. ಫೈನಲ್ (Final) ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್…
-

Road Accident: ಡಂಪರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿ, ಓರ್ವ ಮಹಿಳೆ ಸಾವು, 37 ಮಂದಿಗೆ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 1:06 PM IST ಮೃತ ಮಹಿಳೆ ರಾಜಸ್ಥಾನದ ನಾಗೌರ್ ಜಿಲ್ಲೆಯ ನಿವಾಸಿ. ಅಧಿಕಾರಿಗಳ ಪ್ರಕಾರ, 29 ಮಹಿಳೆಯರು, ಆರು ಪುರುಷರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 37 ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸಮಯದಲ್ಲಿ ಬಸ್ 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. News18 ಹರಿದ್ವಾರ: ಡಂಪರ್ ಟ್ರಕ್ ಪ್ರಯಾಣಿಕರ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ (Road Accident) ಒಬ್ಬ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿರುವ…
-

Virat Kohli: ವಿರಾಟ್-ಅನುಷ್ಕಾ ಭರ್ಜರಿ ಸ್ಟೆಪ್ಸ್! ವೈಭವ್ ಸೂರ್ಯವಂಶಿ ಬಗ್ಗೆ ಕೊಹ್ಲಿ ಹೇಳಿದ್ದೇನು? | ಕ್ರೀಡಾ ಸುದ್ದಿ | ACTPnews
Last Updated:Jun 01, 2026 12:08 PM IST Virat Kohli: ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಡ್ಯಾನ್ಸ್ ನೋಡಿ ಫ್ಯಾನ್ಸ್ ಫುಲ್ ಫಿದಾ! ಆದರೆ, ಗೆಲುವಿನ ಬೆನ್ನಲ್ಲೇ ಕೊಹ್ಲಿ ಆಡಿದ ಮಾತುಗಳು ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಿವೆ. News18 ಐಪಿಎಲ್ 2026ರ (IPL 2026) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪಡೆ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದು ಇತಿಹಾಸ…
-

Tragic Choking Death: ಸ್ನ್ಯಾಕ್ಸ್ ಪ್ರಿಯರೇ ಎಚ್ಚರ! ಕುರ್ಕುರೆ ತಿನ್ನುತ್ತಿದ್ದಾಗ ಗಂಟಲಲ್ಲಿ ಸಿಲುಕಿ 28 ವರ್ಷದ ವ್ಯಕ್ತಿ ದಾರುಣ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 9:11 AM IST Tragic Choking Death: ಕುರ್ಕುರೆ ತಿನ್ನುತ್ತಿದ್ದ ವೇಳೆ ಅದರ ತುಂಡೊಂದು ಗಂಟಲಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. News18 Tragic Choking Death: ಸಾವು ಯಾರನ್ನು, ಯಾವ ಸಂದರ್ಭದಲ್ಲಿಯೂ, ಹೇಗೆ ಬೇಕಾದರೂ ಕಾಡಬಹುದು. ಇಂದು ಇದ್ದೋರು ನಾಳೆ ಇರ್ತಾರೆ ಅಂತಾ ಹೇಳೋಕ್ಕಾಗಲ್ಲ. ಅಷ್ಟೇ ಯಾಕೆ ಈ ಕ್ಷಣ ಇದ್ದರೋ ಒಂದು ಗಂಟೆಯ ನಂತರ ಇರ್ತಾರೆ ಅಂತಾನೂ ಹೇಳೋಕಾಗಲ್ಲ. ಈ ಕಟು ಸತ್ಯ…
-

Virat Kohli: ಆರ್ಸಿಬಿ ತಂಡದ ಅದೃಷ್ಟ ಇಲ್ಲಿಂದ ಬದಲಾಯ್ತು! ಎರಡನೇ ಟ್ರೋಫಿ ಗೆಲುವಿನ ಸೀಕ್ರೆಟ್ ಬಿಚ್ಟಿಟ್ಟ ವಿರಾಟ್ ಕೊಹ್ಲಿ! | ಕ್ರೀಡಾ ಸುದ್ದಿ | ACTPnews
Last Updated:Jun 01, 2026 10:32 AM IST ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಆರ್ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗೆಲುವಿನ ನಂತರ ಕೆಲವು ಸೀಕ್ರೆಟ್ ಬಿಚ್ಟಿಟ್ಟಿದ್ದಾರೆ. ಆರ್ಸಿಬಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ (IPL) ಟ್ರೋಫಿಯನ್ನು ಎತ್ತಿ ಹಿಡಿದಿದೆ. ಭಾನುವಾರ ಅಹಮದಾಬಾದ್ (Ahmedabad) ನಲ್ಲಿ ನಡೆದ ಐಪಿಎಲ್ 2026 ರ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ…
Latest News
Search the Archives
Access over the years of investigative journalism and breaking reports
You May Have Missed












