Tag: ಸನ

  • Actress: 1 ರೂಪಾಯಿಂದ ಸಿನಿ ಜೀವನ ಆರಂಭಿಸಿ ಮಿಂಚಿ ಮರೆಯಾದ ಖ್ಯಾತ ನಟಿ! ಯಾರಿವರು ಗೊತ್ತಾ? | | ACTPnews

    Actress: 1 ರೂಪಾಯಿಂದ ಸಿನಿ ಜೀವನ ಆರಂಭಿಸಿ ಮಿಂಚಿ ಮರೆಯಾದ ಖ್ಯಾತ ನಟಿ! ಯಾರಿವರು ಗೊತ್ತಾ? | | ACTPnews

    Last Updated:Jun 06, 2026 6:34 PM IST Actress: 60-70ರ ದಶಕದಲ್ಲಿ ಹಿಂದಿ ಚಲನಚಿತ್ರೋದ್ಯಮದಲ್ಲಿ ತಮ್ಮ ವಿಶಿಷ್ಟ ಶೈಲಿಯಿಂದ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದ ನಟಿ ಸಾಧನಾ ಶಿವದಾಸನಿ (Actress Sadhana Shivdasani). ಅವರ ಕೇಶವಿನ್ಯಾಸ ಬಹಳ ಪ್ರಸಿದ್ಧವಾಗಿತ್ತು, ಇದನ್ನು ಸಾಧನಾ ಕಟ್ ಎಂದು ಕರೆಯಲಾಗುತ್ತದೆ. ನಟಿ ಸಾಧನಾ 60-70ರ ದಶಕದಲ್ಲಿ ಹಿಂದಿ ಚಲನಚಿತ್ರೋದ್ಯಮದಲ್ಲಿ ತಮ್ಮ ವಿಶಿಷ್ಟ ಶೈಲಿಯಿಂದ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದ ನಟಿ ಸಾಧನಾ ಶಿವದಾಸನಿ (Actress Sadhana Shivdasani). ಅವರ ಕೇಶವಿನ್ಯಾಸ ಬಹಳ ಪ್ರಸಿದ್ಧವಾಗಿತ್ತು, ಇದನ್ನು ಸಾಧನಾ…

    Continue Reading

  • ಭಾರತ- ಚೀನಾ ಗಡಿ ಬಿಕ್ಕಟ್ಟು; ಮೂರು ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ | | ACTPnews

    ಭಾರತ- ಚೀನಾ ಗಡಿ ಬಿಕ್ಕಟ್ಟು; ಮೂರು ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ | | ACTPnews

    Last Updated:May 26, 2020 9:01 PM IST ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥರ ಜೊತೆಗೆ ಚೀನಾ ಸಮಸ್ಯೆಯ ಬಗ್ಗೆ ಸುದೀರ್ಘ ಕಾಲ ಸಭೆ ನಡೆಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ಸಭೆ ನಡೆಸಿದ್ದಾರೆ. ನವದೆಹಲಿ (ಮೇ 26): ಭಾರತದೊಂದಿಗೆ ಸದಾ ಒಂದಿಲ್ಲೊಂದು ತಗಾದೆ ತೆಗೆಯುವ ನೆರೆಯ ರಾಷ್ಟ್ರ ಚೀನಾ ಇದೀಗ ಲಡಾಕ್​ನಲ್ಲಿ ಮತ್ತೊಂದು ಸಮಸ್ಯೆ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ…

    Continue Reading

  • Iran-US: ಅಮೆರಿಕಾ ದಾಳಿಗೆ ಇರಾನ್ ಸೇಡು, ದೊಡ್ಡಣ್ಣನ ಸೇನಾ ನೆಲೆಯ ಮೇಲೇ ದಾಳಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

    Iran-US: ಅಮೆರಿಕಾ ದಾಳಿಗೆ ಇರಾನ್ ಸೇಡು, ದೊಡ್ಡಣ್ಣನ ಸೇನಾ ನೆಲೆಯ ಮೇಲೇ ದಾಳಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

    Last Updated:May 28, 2026 11:55 AM IST ಇರಾನ್ ಐಆರ್‌ಜಿಸಿ ಬಂದರ್ ಅಬ್ಬಾಸ್ ಮೇಲೆ ಯುಎಸ್ ದಾಳಿಗೆ ಪ್ರತೀಕಾರವಾಗಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ, ಹಾರ್ಮುಜ್ ಬಳಿ ಡ್ರೋನ್ ಕಾರ್ಯಾಚರಣೆ, ಯುಎಸ್ ನಾಲ್ಕು ಡ್ರೋನ್ ಹೊಡೆದುರುಳಿಸಿದೆ ಸಾಂದರ್ಭಿಕ ಚಿತ್ರ ಟೆಹ್ರಾನ್(ಮೇ.28): ಬಂದರ್ ಅಬ್ಬಾಸ್ ಬಂದರಿನ ಮೇಲೆ ಅಮೆರಿಕಾ ನಡೆಸಿದ ದಾಳಿಗೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪ್ರತೀಕಾರ ತೀರಿಸಿಕೊಂಡಿದೆ, ಇದನ್ನು ಅಮೆರಿಕಾ ಸ್ವರಕ್ಷಣೆ ಹೆಸರಿನಲ್ಲಿ ನಡೆಸಿತ್ತು. ಸ್ಥಳೀಯ ಸಮಯ ಬೆಳಿಗ್ಗೆ 4:50 ಕ್ಕೆ ಅದು…

    Continue Reading

  • Kunal Kapoor: ಕನ್ನಡಕ್ಕೆ ಬಂದ ಕುನಾಲ್ ಕಪೂರ್; ಸಿಂಪಲ್ ಸುನಿ ಡೈರೆಕ್ಟರ್; ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews

    Kunal Kapoor: ಕನ್ನಡಕ್ಕೆ ಬಂದ ಕುನಾಲ್ ಕಪೂರ್; ಸಿಂಪಲ್ ಸುನಿ ಡೈರೆಕ್ಟರ್; ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews

    Last Updated:May 27, 2026 4:03 PM IST ರಂಗ್ ದೇ ಬಸಂತಿ ಚಿತ್ರ ಖ್ಯಾತಿಯ ನಟ ಕುನಾಲ್ ಕಪೂರ್ ಕನ್ನಡಕ್ಕೆ ಬಂದಿದ್ದಾರೆ. ಲಂಬೋದರ 2.0 ಚಿತ್ರದಲ್ಲಿ ಪ್ರಮುಖ ರೋಲ್ ಮಾಡಿದ್ದಾರೆ. ಆದರೆ ಈ ಚಿತ್ರದ ಹೀರೋ ಬೇರೆ ಇದ್ದಾರೆ. ಸಿಂಪಲ್ ಸುನಿ ಈ ಸಿನಿಮಾವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಸಿನಿಮಾದ ಇನ್ನಷ್ಟು ಅಧಿಕೃತ ಮಾಹಿತಿ ಇಲ್ಲಿದೆ ಓದಿ. ಕನ್ನಡಕ್ಕೆ ಬಂದ ಕುನಾಲ್ ಕಪೂರ್ ಆದರೆ ಹೀರೋ ಅಲ್ಲ.! ಕುನಾಲ್ ಕಪೂರ್ (Kunal Kapoor) ಕನ್ನಡಕ್ಕೆ ಬಂದಿದ್ದಾರೆ.…

    Continue Reading

  • ಚೀನಾ ಗಡಿಭಾಗದಲ್ಲಿ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿದೆ: ಸೇನಾ ಮುಖ್ಯಸ್ಥರ ಸ್ಪಷ್ಟನೆ | | ACTPnews

    ಚೀನಾ ಗಡಿಭಾಗದಲ್ಲಿ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿದೆ: ಸೇನಾ ಮುಖ್ಯಸ್ಥರ ಸ್ಪಷ್ಟನೆ | | ACTPnews

    Last Updated:Jun 13, 2020 4:13 PM IST ಐಎಂಎಯಲ್ಲಿ ಅತ್ಯುಚ್ಚ ಮಿಲಿಟರಿ ತರಬೇತಿ ಪಡೆದ ಜೆಂಟಲ್​ಮನ್ ಕೆಡೆಟ್​ಗಳ ಪೆರೇಡ್ ನಡೆಯಿತು. ನಿನ್ನೆಯವರೆಗೂ ಇವರು ನಿಮ್ಮ ಮಕ್ಕಳು. ನಾಳೆಯಿಂದ ಇವರು ನಮ್ಮವರು ಎಂದು ಸೇನಾ ಮುಖ್ಯಸ್ಥರು ಈ ಕೆಡೆಟ್​ಗಳ ಪಾಲಕರಿಗೆ ಸಂದೇಶ ರವಾನಿಸಿದ್ಧಾರೆ. ನವದೆಹಲಿ(ಜೂನ್13): ಭಾರತ ಮತ್ತು ಚೀನಾ ನಡುವಿನ ಗಡಿಬಿಕ್ಕಟ್ಟು ಒಂದು ತಹಬದಿಗೆ ಬರುತ್ತಿದೆ. ಎರಡೂ ದೇಶಗಳು ವಿವಿಧ ಹಂತಗಳಲ್ಲಿ ಮಾತುಕತೆಗಳನ್ನ ನಡೆಸುತ್ತಿವೆ. ಪರಿಸ್ಥಿತಿ ಶಾಂತವಾಗಿದೆ ಎಂದು ಸೇನಾ ಮುಖ್ಯಸ್ಥ (ಸಿಎಎಸ್) ಎಂಎಂ ನರವಣೆ ಸ್ಪಷ್ಟಪಡಿಸಿದ್ದಾರೆ.…

    Continue Reading

  • ಸೇನಾ ಹತ್ಯಾಕಾಂಡ: ಹುತಾತ್ಮ ಯೋಧರ ಕುರಿತು ನನಗಾದ ನೋವು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ – ರಾಹುಲ್​​ ಗಾಂಧಿ | | ACTPnews

    ಸೇನಾ ಹತ್ಯಾಕಾಂಡ: ಹುತಾತ್ಮ ಯೋಧರ ಕುರಿತು ನನಗಾದ ನೋವು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ – ರಾಹುಲ್​​ ಗಾಂಧಿ | | ACTPnews

    Last Updated:Jun 17, 2020 10:08 AM IST ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಮೋದಿಯೇಕೆ ಮುಚ್ಚಿಡುತ್ತಿದ್ದಾರೆ? ಆಗಿದ್ದು ಆಯ್ತು, ಈಗ ಏನಾಗುತ್ತಿದೆ ಎಂದು ನಮಗೆ ಹೇಳಿ. ನಮ್ಮ ಸೈನಿಕರನ್ನು ಹತ್ಯೆ ಮಾಡಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಚೀನಾಗೆ ಎಷ್ಟು ಧೈರ್ಯ? ಎಂದು ಟ್ವೀಟ್​ ಮಾಡುವ ಮೂಲಕ ರಾಹುಲ್​​ ಗಾಂಧಿ ಸದ್ಯದ ವಸ್ತುಸ್ಥಿತಿ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಒತ್ತಾಯ ಮಾಡಿದ್ದಾರೆ. ನವದೆಹಲಿ(ಜೂ.17): ಪೂರ್ವ ಲಡಾಕ್​​​​ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ನಡೆಸಿದ ದಾಳಿಯಲ್ಲಿ ಭಾರತದ…

    Continue Reading

  • ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews

    ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews

    Last Updated:Jun 19, 2020 7:58 AM IST India-China Conflict: ಲೇಹ್​ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ 18 ಸೈನಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು 15 ದಿನಗಳಲ್ಲಿ ಕೆಲಸಕ್ಕೆ ವಾಪಾಸಾಗಲಿದ್ದಾರೆ. ಬೇರೆ ಆಸ್ಪತ್ರೆಗಳಲ್ಲಿರುವ 58 ಸೈನಿಕರು ಇನ್ನೊಂದು ವಾರದಲ್ಲಿ ಕೆಲಸಕ್ಕೆ ವಾಪಾಸಾಗಬೇಕೆಂದು ಸೂಚಿಸಲಾಗಿದೆ. ನವದೆಹಲಿ (ಜೂ. 19): ಲಡಾಖ್​ ಗಡಿಯಲ್ಲಿರುವ ಗಾಲ್ವಾನ್​ ನದಿ ಕಣಿವೆ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು, ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಈ ದಾಳಿಯ ವೇಳೆ…

    Continue Reading

  • ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್​​ಗೆ ಸೇನಾ ಮುಖ್ಯಸ್ಥ ಜನರಲ್​​​ ಬಿಪಿನ್​​​​​ ರಾವತ್​​​ ಭೇಟಿ | | ACTPnews

    ಭಾರತ-ಚೀನಾ ನಡುವೆ ಸಂಘರ್ಷ: ಇಂದು ಲಡಾಖ್​​ಗೆ ಸೇನಾ ಮುಖ್ಯಸ್ಥ ಜನರಲ್​​​ ಬಿಪಿನ್​​​​​ ರಾವತ್​​​ ಭೇಟಿ | | ACTPnews

    Last Updated:Jul 03, 2020 8:38 AM IST ಸಚಿವ ರಾಜ್‌ನಾಥ್‌ ಸಿಂಗ್ ಅವರ ಲಡಾಖ್ ಭೇಟಿಯನ್ನು ಯಾವ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಸರ್ಕಾರದ ವಲಯದಿಂದ ಈವರೆಗೆ ಯಾವುದೇ ಸ್ಪಷ್ಟತೆ ದೊರಕಿಲ್ಲ. ಆದರೆ, ಜೂನ್ 6, 22 ಹಾಗೂ 30 ರಂದು ಎರಡೂ ದೇಶದ ಕಮಾಂಡರ್ ಮಟ್ಟದಲ್ಲಿ ಮೂರು ಸುತ್ತಿನ ಮಾತುಕತೆ ನಡೆದಿದೆ. ಗಡಿಯಲ್ಲಿ ಶಾಂತಿ ಸ್ಥಾಪಿಸುವ ಕುರಿತು ಎರಡೂ ದೇಶಗಳು ಒಪ್ಪಿಗೆ ಸೂಚಿಸಿವೆ. ಲಡಾಖ್‌(ಜು.03): ಭಾರತ-ಚೀನಾ ನಡುವಿನ ಸಂರ್ಘದ ನಂತರ ಇಲ್ಲಿನ ಪರಿಸ್ಥಿತಿ ಅವಲೋಕಿಸಲು ರಕ್ಷಣಾ…

    Continue Reading

  • India-China Border: ಲಡಾಖ್​ ಗಡಿಯ ವಿವಾದಿತ ಪ್ರದೇಶದಿಂದ ಕೊನೆಗೂ ಹಿಂದೆ ಸರಿದ ಚೀನಾ ಸೇನೆ | | ACTPnews

    India-China Border: ಲಡಾಖ್​ ಗಡಿಯ ವಿವಾದಿತ ಪ್ರದೇಶದಿಂದ ಕೊನೆಗೂ ಹಿಂದೆ ಸರಿದ ಚೀನಾ ಸೇನೆ | | ACTPnews

    Last Updated:Jul 06, 2020 1:43 PM IST Galwan Valley: ಲಡಾಖ್​ ಗಡಿಯಲ್ಲಿರುವ ವಿವಾದಿತ ಪ್ರದೇಶದಿಂದ ಸುಮಾರು 2 ಕಿ.ಮೀ ನಷ್ಟು ಚೀನಾ ಸೇನೆ ಹಿಂದಕ್ಕೆ ಸರಿದಿದೆ. ಹಾಗೇ ಗಾಲ್ವಾನ್ ಕಣಿವೆಯಲ್ಲಿ ನಿರ್ಮಿಸಿಕೊಂಡಿದ್ದ ಟೆಂಟ್​ಗಳನ್ನು ಕೂಡ ಸ್ಥಳಾಂತರ ಮಾಡಲಾಗಿದೆ. ನವದೆಹಲಿ (ಜು. 6): ಭಾರತ-ಚೀನಾ ಗಡಿಯಲ್ಲಿರುವ ಲಡಾಖ್​ನ ಗಾಲ್ವಾನ್​ ಕಣಿವೆಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಈ ಗಲಾಟೆಯಲ್ಲಿ ಭಾರತದ 20 ಯೋಧರು ಸಾವನ್ನಪ್ಪಿದ್ದರು. ಇದಾದ ಬಳಿಕ ಲಡಾಖ್​ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು.…

    Continue Reading

  • ಎಚ್ಚರ ಕಟ್ಟೆಚ್ಚರ; 1962ರ ಯುದ್ಧಕ್ಕೆ ಮೊದಲೂ ಕೂಡ ಚೀನೀ ಸೇನೆ ಗಾಲ್ವನ್ ಕಣಿವೆಯಿಂದ ವಾಪಸ್ಸಾಗಿತ್ತು | | ACTPnews

    ಎಚ್ಚರ ಕಟ್ಟೆಚ್ಚರ; 1962ರ ಯುದ್ಧಕ್ಕೆ ಮೊದಲೂ ಕೂಡ ಚೀನೀ ಸೇನೆ ಗಾಲ್ವನ್ ಕಣಿವೆಯಿಂದ ವಾಪಸ್ಸಾಗಿತ್ತು | | ACTPnews

    Last Updated:Jul 07, 2020 7:32 PM IST 1962ರಲ್ಲಿ ಚೀನಾ ಸೈನಿಕರು ಆವರಿಸಿಕೊಂಡಾಗ ಭಾರತೀಯ ಯೋಧರು ಕೆಚ್ಚೆದೆಯಿಂದ ಹೋರಾಡಿ ಪ್ರತಿರೋಧ ತೋರಿದ್ದರು. ಆಗ ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆದಿದ್ದರು. ಅದಾಗಿ 3 ತಿಂಗಳಿಗೆ ಚೀನಾ ಯುದ್ಧ ನಡೆಸಿತು. ಚೀನಾದವರನ್ನ ಈಗ ಯಾವ ಕಾರಣಕ್ಕೂ ನಂಬಬೇಡಿ ಎನ್ನುತ್ತಾರೆ ಕೆಲ ಸೇನಾಧಿಕಾರಿಗಳು. ನವದೆಹಲಿ: ಗಾಲ್ವನ್ ಕಣಿವೆಯಿಂದ ಭಾರತ ಮತ್ತು ಚೀನಾ ದೇಶಗಳ ಸೈನಿಕರನ್ನ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ. ನಿಧಾನವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಚೀನೀ ಸೈನಿಕರೂ ಅಲ್ಲಿಂದ ನಿರ್ಗಮಿಸುತ್ತಿದ್ಧಾರೆ.…

    Continue Reading

Search the Archives

Access over the years of investigative journalism and breaking reports