Tag: ಸನಕರ
-

‘ನಮ್ಮ ಸೈನಿಕರು ಲಡಾಖ್ನಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುತ್ತಿದ್ದಾರೆ ಎನ್ನುವುದು ಸುಳ್ಳು‘ – ಚೀನಾ ಸ್ಪಷ್ಟನೆ | | ACTPnews
Last Updated:Sep 15, 2020 5:39 PM IST ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಹಾಗೇ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು ನವದೆಹಲಿ(ಸೆ.15): ಲಡಾಖ್ನ ಎಲ್ಎಸಿಯಲ್ಲಿ ಭಾರತದ ಭೂಭಾಗವನ್ನ ಅತಿಕ್ರಮಿಸುವ ಸಲುವಾಗಿ ಚೀನೀ ಸೈನಿಕರು ಆಪ್ಟಿಕಲ್ ಫೈಬರ್ ಕೇಬಲ್ಗಳನ್ನ ಅಳವಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್,…
-

ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews
Last Updated:Sep 17, 2020 3:42 PM IST ಭಾರತದ ಹಿತಾಸಕ್ತಿ ಕಾಪಾಡಲು ಯಾವುದೇ ಅಪಾಯಕಾರಿ ಹಾಗೂ ಕಠಿಣ ನಿರ್ಧಾರಕ್ಕೂ ಸರ್ಕಾರ ಸಿದ್ಧವಿದೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಸೆ. 17): ಭಾರತ ಮತ್ತು ಚೀನಾ ಗಡಿಬಿಕ್ಕಟ್ಟಿನ ವಿಚಾರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಜಗತ್ತಿನ ಯಾವ ಶಕ್ತಿಯೂ ಭಾರತೀಯ ಸೈನಿಕರನ್ನು ಗಡಿಭಾಗದಲ್ಲಿ ಪಹರೆ ನಡೆಸದಂತೆ ತಡೆಯಲು ಅಸಾಧ್ಯ ಎಂದು ಹೇಳಿದರು. ಮಾಜಿ ರಕ್ಷಣಾ ಸಚಿವ ಹಾಗೂ ಕಾಂಗ್ರೆಸ್…
-

ಲಡಾಖ್ನ ಗಡಿಭಾಗಕ್ಕೆ ಮತ್ತಷ್ಟು ಸೈನಿಕರ ನಿಯೋಜನೆ ಮಾಡದಿರಲು ಭಾರತ-ಚೀನಾ ಸೇನೆ ನಿರ್ಧಾರ | | ACTPnews
Last Updated:Sep 23, 2020 9:22 AM IST ಮೊನ್ನೆ 14 ಗಂಟೆ ಕಾಲ ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ ಪೂರ್ವ ಲಡಾಖ್ನ ಗಡಿಭಾಗದಲ್ಲಿ ಎರಡೂ ಕಡೆ ಮತ್ತಷ್ಟು ಸೇನಾಪಡೆಗಳ ನಿಯೋಜನೆ ಮಾಡದಿರಲು ಒಪ್ಪಲಾಗಿದೆ. ಈ ಸಂಬಂಧ ಎರಡೂ ಸೇನೆಯಿಂದ ಜಂಟಿ ಹೇಳಿಕೆ ಬಂದಿದೆ. ನವದೆಹಲಿ(ಸೆ. 23): ಭಾರತ ಮತ್ತು ಚೀನಾದ ಎಲ್ಎಸಿ ಗಡಿಯಾದ್ಯಂತ ಪೈಪೋಟಿಯ ಮೇಲೆ ಎರಡೂ ದೇಶಗಳ ಸೇನಾ ಪಡೆಗಳ ನಿಯೋಜನೆಯಾಗಿ ಏರ್ಪಡುತ್ತಿರುವ ಉದ್ವಿಗ್ನ ಪರಿಸ್ಥಿತಿಯನ್ನು ಶಮನ ಮಾಡುವ ಪ್ರಯತ್ನ ಮುಂದುವರಿದಿದೆ. ಸದ್ಯಕ್ಕೆ ಪೂರ್ವ…
-

ಗಾಲ್ವನ್ ಸಂಘರ್ಷದಲ್ಲಿ 5 ಪಿಎಲ್ಎ ಸೈನಿಕರ ಸಾವು; ಮೊದಲ ಬಾರಿ ಲೆಕ್ಕ ಕೊಟ್ಟ ಚೀನಾ | | ACTPnews
Last Updated:Sep 25, 2020 10:04 AM IST ಜೂನ್ 15ರಂದು ಪೂರ್ವ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ನಡೆದ ಚೀನಾ-ಭಾರತ ಸೈನಿಕರ ಸಂಘರ್ಷದಲ್ಲಿ ಭಾರತದ 20 ಸೈನಿಕರು ಬಲಿಯಾಗಿದ್ದರು. ಆ ಘಟನೆಯಲ್ಲಿ 5 ಪಿಎಲ್ಎ ಸೈನಿಕರು ಸತ್ತಿದ್ದಾರೆಂದು ಚೀನಾ ಮೊದಲ ಬಾರಿ ಒಪ್ಪಿಕೊಂಡಿದೆ. ನವದೆಹಲಿ(ಸೆ. 25): ಪೂರ್ವ ಲಡಾಖ್ನ ಟಿಬೆಟ್ ಗಡಿ ಬಳಿಯ ಗಾಲ್ವನ್ ಕಣಿವೆಯಲ್ಲಿ ಜೂನ್ 15ರಂದು ನಡೆದ ಸಂಘರ್ಷದಲ್ಲಿ ತನ್ನ ಕಡೆಯ 5 ಸೈನಿಕರು ಮೃತಪಟ್ಟಿದ್ಧಾರೆಂದು ಚೀನಾ ಹೇಳಿದೆ. ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು…
-

Indo-China Conflict: ಭಾರತದ ಗಡಿಯೊಳಗೆ ನುಗ್ಗಿದ್ದ 200 ಚೀನೀ ಸೈನಿಕರು, ಎಲ್ಲರನ್ನೂ ವಶಕ್ಕೆ ಪಡೆದ ಭಾರತೀಯ ಸೇನೆ | | ACTPnews
Last Updated:Oct 08, 2021 9:38 AM IST Indo-China Conflict: ಈ ಕುರಿತಾಗಿ ಭಾರತೀಯ ಸೇನೆಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದಾಗ್ಯೂ ರಕ್ಷಣಾ ಮತ್ತು ಭದ್ರತಾ ಮೂಲಗಳು ನ್ಯೂಸ್ 18ಗೆ ನೀಡಿರುವ ಮಾಹಿತಿ ಪ್ರಕಾರ, ಭಾರತೀಯ ರಕ್ಷಣಾ ವ್ಯವಸ್ಥೆಗೆ ಯಾವುದೇ ಹಾನಿಯಾಗಿಲ್ಲ. ಸಾಂದರ್ಭಿಕ ಚಿತ್ರ Indo-China Conflict: ಚೀನಾದಿಂದ(China) ಭಾರತದ ಗಡಿಯೊಳಗೆ(India Border) ನುಸುಳಲು ಯತ್ನಿಸಿದ ಚೀನೀ ಸೈನಿಕರನ್ನು(China Military) ಅರುಣಾಚಲ ಪ್ರದೇಶದ(Arunachal Pradesh) ತವಾಂಗ್(Tawang)ನಲ್ಲಿ ಭಾರತೀಯ ಸೈನಿಕರು ತಾತ್ಕಾಲಿಕವಾಗಿ ವಶಕ್ಕೆ(Detained) ಪಡೆದಿದ್ದರು.…
Latest News
Search the Archives
Access over the years of investigative journalism and breaking reports
You May Have Missed












