Tag: ಹಡತ
-

Dileep Raj: ದಿಲೀಪ್ ರಾಜ್ ಹೆಂಡತಿ ಕಣ್ಣೀರು! ಗಂಡನ ಫೋಟೋದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಶ್ರೀವಿದ್ಯಾ | | ACTPnews
Last Updated:Jun 06, 2026 7:14 PM IST Dileep Raj: ಇತ್ತೀಚಿಗೆ ಹೃದಯಾಘಾತದಿಂದ ಮೃತಪಟ್ಟ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ಮಾಪಕ, ನಿರ್ದೇಶಕ ದಿಲೀಪ್ ರಾಜ್ (Dilip Raj) ಅವರಿಗೆ ಜೀ ಕನ್ನಡ ವಾಹಿನಿ ‘ದಿಲೀಪ ನುಡಿ ನಮನ’ದ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ. ದಿಲೀಪ್ ರಾಜ್ ಇತ್ತೀಚಿಗೆ ಹೃದಯಾಘಾತದಿಂದ ಮೃತಪಟ್ಟ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ನಿರ್ಮಾಪಕ, ನಿರ್ದೇಶಕ ದಿಲೀಪ್ ರಾಜ್ (Dilip Raj) ಅವರಿಗೆ ಜೀ ಕನ್ನಡ ವಾಹಿನಿ ‘ದಿಲೀಪ ನುಡಿ ನಮನ’ದ…
-

Husband-Wife: ಹೆಂಡತಿ ಕಿರುಕುಳ ಸಹಿಸೋಕೆ ಆಗ್ತಿಲ್ಲ, ದಯಾಮರಣ ನೀಡಿ! ನೊಂದ ಪತಿಯಿಂದ ಮನವಿ ಪತ್ರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 5:34 PM IST ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಿರುಕುಳದಿಂದ ನೊಂದು ದಯಾಮರಣಕ್ಕೆ (euthanasia) ಮನವಿ ಮಾಡಿದ್ದಾನೆ. ತನಗೆ ದಯಾಮರಣ ನೀಡಬೇಕು ಅಂತ ಜಿಲ್ಲಾಧಿಕಾರಿಗೆ ಮನವಿ ಪತ್ರ ಬರೆದಿದ್ದಾನೆ. ನನ್ನ ಪತ್ನಿ (Wife) ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ನಾನು ಪೊಲೀಸರಿಗೆ (Police) ಅನೇಕ ಸಲ ದೂರು ನೀಡಿದ್ದೇನೆ ಎಂದಿದ್ದಾರೆ. ದಯಾಮರಣಕ್ಕೆ ಮನವಿ ಮಾಡಿದ ವ್ಯಕ್ತಿ ಗುಜರಾತ್: ಸೂರತ್ನ (Surat) ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಿರುಕುಳದಿಂದ ನೊಂದು ದಯಾಮರಣಕ್ಕೆ (euthanasia) ಮನವಿ ಮಾಡಿದ್ದಾನೆ.…
-

Priyanka Upendra: ಫ್ರಾನ್ಸ್ ಸಮುದ್ರ ತೀರದಲ್ಲಿ ಉಪ್ಪಿ ಹೆಂಡ್ತಿ! ಕೆಂಪು ಬಣ್ಣದ ಗೌನ್ ಅಲ್ಲಿ ಮಿಂಚಿದ ಪ್ರಿಯಾಂಕ ಉಪೇಂದ್ರ | | ACTPnews
Last Updated:May 17, 2026 11:29 AM IST ಪ್ರಿಯಾಂಕಾ ಉಪೇಂದ್ರ ತುಂಬಾನೆ ಚೆನ್ನಾಗಿ ಕಾಣಿಸುತ್ತಿದ್ದಾರೆ. ಕಾನ್ಸ್ನ ಸಮುದ್ರ ತೀರದಲ್ಲಿ ತೆಗೆದುಕೊಂಡ ಈ ಫೋಟೋಗಳು ಚೆನ್ನಾಗಿ ಬಂದಿವೆ. ಕೆಂಪು ಗೌನ್ ತೊಟ್ಟ ಇವರ ಈ ಫೋಟೋಗಳ ಒಂದು ಗ್ಯಾಲರಿ ಸ್ಟೋರಿ ಇಲ್ಲಿದೆ ನೋಡಿ. ಫ್ರಾನ್ಸ್ ಸಮುದ್ರ ತೀರದಲ್ಲಿ ಉಪ್ಪಿ ಹೆಂಡ್ತಿ; ಕೆಂಪು ಬಣ್ಣದ ಗೌನ್ ಅಲ್ಲಿ ಮಸ್ತ್ ಮಿಂಚಿಂಗ್! ಪ್ರಿಯಾಂಕಾ ಉಪೇಂದ್ರ ಸದ್ಯ ಫ್ರಾನ್ಸ್ ಅಲ್ಲಿದ್ದಾರೆ. ಇಲ್ಲಿಯ ಕರಾವಳಿ ತೀರ ಫ್ರೆಂಚ್ ರಿವೇರಿಯಾ ಪ್ರದೇಶದಲ್ಲಿಯೇ ಇದ್ದಾರೆ. ಮೊನ್ನೆಯಿಂದಲೇ…
-

Mamata Banerjee: ಸೋಲಿನ ನಂತರವೂ ದೀದಿಗೆ 2 ದೊಡ್ಡ ಹೊಡೆತ! ಮಮತಾ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ / Mamata Banerjee Faces 2 Major Setbacks After Defeat: Turmoil Hits | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಸೋಲಿನ ನಂತರ ಕೋಲ್ಕತ್ತಾದಲ್ಲಿ ಟಿಎಂಸಿ ನಡೆಸಿದ ಮೊದಲ ದೊಡ್ಡ ಪ್ರತಿಭಟನೆ ಬುಧವಾರ ನಡೆಯಿತು. ಆದರೆ ಈ ಪ್ರತಿಭಟನೆಯಲ್ಲಿ ಪಕ್ಷದ 80 ಶಾಸಕರಲ್ಲಿ ಕೇವಲ 36 ಮಂದಿ ಮಾತ್ರ ಹಾಜರಾಗಿದ್ದರು. ಇದು ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ಎಚ್ಚರಿಕೆಯ ಸಂದೇಶವಾಗಿ ಕಾಣಿಸಿಕೊಂಡಿದೆ. ಟಿಎಂಸಿ ಪಕ್ಷದೊಳಗೆ ಬಿರುಕು! ಟಿಎಂಸಿಯ ಈ ಪ್ರತಿಭಟನೆ ವಿಧಾನಸಭಾ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದಿತ್ತು. ಚುನಾವಣೋತ್ತರ ಹಿಂಸಾಚಾರ, ಹೊಸ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಬುಲ್ಡೋಜರ್ ಕ್ರಮಗಳು ಮತ್ತು ಬೀದಿ ವ್ಯಾಪಾರಿಗಳ ಮೇಲಿನ ಒತ್ತಡಗಳ…
-

Darshan: ‘ಹೆಂಡತಿ, ಮಗನನ್ನು ನೋಡ್ಬೇಕು’ ದರ್ಶನ್ ಪತ್ರದ ರಹಸ್ಯ | darshan family meet letter secret know complete details | | ACTPnews
Last Updated:May 19, 2026 9:38 AM IST ಪತಿ ಪತ್ನಿ ಇಬ್ಬರು ಕೂಡ ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಪತ್ರ (Letter) ಬರೆದು ಮನವಿ ಮಾಡಿದ್ದಾರೆ. ಹಾಗಾದ್ರೆ ದರ್ಶನ್ ಪತ್ರದ ಅಸಲಿ ಗುಟ್ಟೇನು? ದರ್ಶನ್ ಜೈಲಿನಲ್ಲಿ ಕುಟುಂಬದವರ ಭೇಟಿಗೆ ಪರಿತಪಿಸುತ್ತಿರುವ ನಟ ದರ್ಶನ್ (Darshan) ಇದೀಗ ಅಧಿಕಾರಿಗಳ ಮೊರೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ (Supreme Court) ಜಾಮೀನು ಅರ್ಜಿ (Bail Plea) ಇತ್ಯರ್ಥವಾಗ್ತಿದ್ದಂತೆ, ಪತಿ ಪತ್ನಿ ಇಬ್ಬರು ಕೂಡ ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಪತ್ರ (Letter) ಬರೆದು…
-

Husband-Wife: ಬದುಕಿದ್ದಾಗಲೇ ಹೆಂಡತಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಗಂಡ! | ಟ್ರೆಂಡಿಂಗ್ ಸುದ್ದಿ | ACTPnews
Last Updated:May 20, 2026 10:50 PM IST ಕಡಪದ ಪಿ. ರಾಮಮೋಹನ್ ರಾಜು, ಕ್ಯಾನ್ಸರ್ನಿಂದ 2011ರಲ್ಲಿ ಸತ್ತ ಪತ್ನಿ ರಾಜ್ಯಲಕ್ಷ್ಮಿ ಸಮಾಧಿ ಪಕ್ಕದಲ್ಲೇ 4 ಲಕ್ಷ ಖರ್ಚಿನಲ್ಲಿ ತಮ್ಮ ಸಮಾಧಿ ಕಟ್ಟಿಸಿ, ಸಾವಿನಲ್ಲೂ ಒಂದಾಗಲು ತಯಾರಿ ಮಾಡಿಕೊಂಡರು ಹೆಂಡತಿ ಸಮಾಧಿ ಪಕ್ಕದಲ್ಲೇ ತನ್ನ ಸಮಾಧಿ ನಿರ್ಮಾಣ! ಕಡಪ, ಆಂಧ್ರಪ್ರದೇಶ: ಈಗಿನ ಕಾಲದಲ್ಲಿ ದಾಂಪತ್ಯ (marriage) ಅಂದ್ರೆ ಎಷ್ಟು ದಿನ ಇರುತ್ತೆ ಅನ್ನೋದೇ ಗೊತ್ತಿರಲ್ಲ ಎಂಬ ಪರಿಸ್ಥಿತಿ ಇದೆ. ಹಿಂದೆಲ್ಲ ಗಂಡ (husband) ಹೆಂಡತಿ (wife) ಅನ್ಯೋನ್ಯವಾಗಿ…
-

Mohammed Shami: ಮೊಹಮ್ಮದ್ ಶಮಿಗೆ ಬಿಗ್ ರಿಲೀಫ್! ಹೆಂಡತಿ ಮಾಡಿದ ಆರೋಪದಿಂದ ಮುಕ್ತನಾದ ಟೀಮ್ ಇಂಡಿಯಾ ವೇಗಿ | ಕ್ರೀಡಾ ಸುದ್ದಿ | ACTPnews
Last Updated:May 20, 2026 8:40 PM IST ಭಾರತದ ವೇಗಿ ಮೊಹಮ್ಮದ್ ಶಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪತ್ನಿ ಹಸಿನ್ ಜಹಾನ್ ಮಾಡಿದ ಆರೋಪಗಳಿಂದ ಶಮಿ ಅವರನ್ನು ಅಲಿಪೋರ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಮೊಹಮ್ಮದ್ ಶಮಿ ಭಾರತ (India) ತಂಡದ ಸ್ಟಾರ್ ವೇಗದ ಬೌಲರ್ (Bowler) ಮೊಹಮ್ಮದ್ ಶಮಿ (Mohammed Shami) ಅವರಿಗೆ ಅತ್ಯಂತ ವಿವಾದಾತ್ಮಕ (Controversial) ಪ್ರಕರಣವೊಂದರಿಂದ ಬಿಗ್ ರಿಲೀಫ್ (Relief) ಸಿಕ್ಕಿದೆ. ಹೆಂಡತಿ ಹಸಿನ್ ಜಹಾನ್ (Hasin Jahan) ಮಾಡಿದ ಆರೋಪದಿಂದ ಮೊಹಮ್ಮದ್…
-

Darshan: ಹೆಂಡತಿ ಮೂಲಕ ಅಮ್ಮನಿಗೆ ಸ್ಪೆಷಲ್ ಮೆಸೇಜ್ ಕೊಟ್ಟ ದರ್ಶನ್! ಏನದು? | Actor Darshan Gives special messege through Vijayalakshmi for mother Meena | | ACTPnews
Last Updated:May 20, 2026 3:11 PM IST Darshan: ನಟ ದರ್ಶನ್ ಅವರು ಜೈಲಿನಲ್ಲಿ ತಮ್ಮನ್ನು ಭೇಟಿಯಾದ ಪತ್ನಿಯ ಬಳಿ ಹೆತ್ತ ತಾಯಿಗಾಗಿ ಒಂದು ಮೆಸೇಜ್ ಕೊಟ್ಟಿದ್ದಾರೆ. ಏನು ಆ ಮೆಸೇಜ್? ಇಲ್ಲಿ ಓದಿ. News18 ಸ್ಯಾಂಡಲ್ವುಡ್ನ (Sandalwood) ಸುಲ್ತಾನ ಅಂತ ಕರೆಸಿಕೊಂಡ ದರ್ಶನ್ (Darshan) ಈಗ ಜೈಲಲ್ಲಿದ್ದಾರೆ. ಆಚೆ ಇದ್ದಾಗ ದರ್ಶನ್ ಜೀವನವೇ ಬೇರೆಯಾಗಿತ್ತು. ದರ್ಶನ್ ಸುತ್ತ ಮುತ್ತ ಬೌನ್ಸರ್ಗಳು, ಜೊತೆಗಾರರು ಸದಾ ಓಡಾಡುತ್ತಿದ್ದರು. ಅಬ್ಬಾ ಅವರು ಹೊರಗಡೆ ಕಾಲಿಟ್ಟರೆ ಒಂದು ಡಜನ್ ಜನ…
Latest News
Search the Archives
Access over the years of investigative journalism and breaking reports
You May Have Missed












