Tag: ಹಳದದನ
-

Rishab Shetty: ಮ್ಯಾಂಗೋ ಪಚ್ಚ ಟ್ರೈಲರ್ ಮೆಚ್ಚಿದ ಡಿವೈನ್ ಸ್ಟಾರ್; ಸಂಚಿತ್ ಕಂಡು ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ? | | ACTPnews
ಸಂಚಿತ್ ಬಗ್ಗೆ ಶೆಟ್ರು ಹೇಳಿದ್ದೇನು ಸಂಚಿತ್ ಸಂಜೀವ್ ಬಗ್ಗೆ ಶೆಟ್ರು ಒಳ್ಳೆ ಮಾತುಗಳನ್ನೆ ಬರೆದಿದ್ದಾರೆ. ಸಂಚಿತ್ ಸಂಜೀವ್ ಚೆನ್ನಾಗಿಯೇ ಕಾಣಿಸುತ್ತಾರೆ. ಅಷ್ಟೆ ಉತ್ತಮವಾಗಿಯೇ ಅಭಿನಯಿಸಿದ್ದಾರೆ. ಸಂಚಿತ್ ಬಗ್ಗೆ ಶೆಟ್ರು ಹೇಳಿದ್ದೇನು (ಚಿತ್ರ ಕೃಪೆ: ಸಂಚಿತ್ ಸಂಜೀವ್ ಇನ್ಸ್ಟಾಗ್ರಾಮ್) ಇವರ ಈ ಒಂದು ಹೊಸ ಜರ್ನಿಗೆ ಒಳ್ಳೆಯದಾಗಲಿ ಅಂತಲೇ ರಿಷಬ್ ಶೆಟ್ರು ಹೇಳಿದ್ದಾರೆ. ಇವರಿಗೆ ಚಿತ್ರದ ಟ್ರೈಲರ್ ಕೂಡ ಇಷ್ಟ ಆಗಿದೆ. ಟ್ರೈಲರ್ ಅಲ್ಲಿಯೇ ಸಂಚಿತ್ ಸಂಜೀವ್ ಅಭಿನಯ ಕಂಡಂತೆ ಇದೆ. ಸ್ಕ್ರೀನ್ ಪ್ರಸೆನ್ಸ್ ಕೂಡ ತುಂಬಾನೆ ಇಷ್ಟ…
-

India China Border Violence: ಲಡಾಖ್ ಗಡಿ ಸಂಘರ್ಷ; ಗಾಲ್ವಾನ್ ಕಣಿವೆಯ ದಾಳಿ ಬಗ್ಗೆ ಚೀನಾ ಮಾಧ್ಯಮಗಳು ಹೇಳಿದ್ದೇನು? | | ACTPnews
Last Updated:Jun 17, 2020 8:47 AM IST India China Rift: ಗಾಲ್ವಾನ್ ಕಣಿವೆ ಪ್ರದೇಶದ ಸಂಪೂರ್ಣ ಹಕ್ಕು ಚೀನಾ ದೇಶಕ್ಕೆ ಮಾತ್ರ ಇದೆ. ಭಾರತೀಯ ಸೇನೆಯೇ ಗಡಿ ಒಪ್ಪಂದವನ್ನು ಉಲ್ಲಂಘಿಸಿ, ಎಲ್ಎಸಿ ಒಳಗೆ ನುಸುಳಿತ್ತು. ಹೀಗಾಗಿ, ಅವರಿಗೆ ತಕ್ಕ ಪಾಠ ಕಲಿಸಲು ದಾಳಿ ನಡೆಸಲಾಯಿತು ಎಂದು ಚೀನಾ ಪತ್ರಿಕೆಗಳು ವರದಿ ಮಾಡಿವೆ. ನವದೆಹಲಿ (ಜೂ. 17): ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ಲಡಾಖ್ನಲ್ಲಿರುವ ಭಾರತ-ಚೀನಾ ಗಡಿಯಲ್ಲಿ ಚೀನೀ ಸೈನಿಕರು ತಗಾದೆ ತೆಗೆದಿದ್ದರು. ಮಂಗಳವಾರ ಲಡಾಖ್…
-

Shivaraj Kumar: ಪೆದ್ದಿ ಇವೆಂಟ್ ಅಲ್ಲಿ ಅಪ್ಪು ನೆನೆದ ಶಿವರಾಜ್ ಕುಮಾರ್! ವೇದಿಕೆ ಮೇಲೆ ಹೇಳಿದ್ದೇನು ಗೊತ್ತಾ? | | ACTPnews
Last Updated:May 25, 2026 8:06 PM IST ಪೆದ್ದಿ ಸಿನಿಮಾ ಪ್ರಚಾರದಲ್ಲಿ ಶಿವಣ್ಣ ನಾಯಕ ನಟ ಪೆದ್ದಿಯನ್ನ ಕೊಂಡಾಡಿದ್ದಾರೆ. ಮೆಗಾ ಫ್ಯಾಮಿಲಿಯ ಬಾಂಡಿಂಗ್ ಅನ್ನು ನೆನೆಪಿಸಿಕೊಂಡಿದ್ದಾರೆ. ಇದೇ ವೇಳೆ ಅಪ್ಪು ಬಗ್ಗೆನೂ ಹೇಳಿಕೊಂಡಿದ್ದಾರೆ. ಅದೇನು ಅನ್ನೋದು ಇಲ್ಲಿದೆ ಓದಿ. ಪೆದ್ದಿ ಇವೆಂಟ್ ಅಲ್ಲಿ ಅಪ್ಪು ನೆನೆದ ಶಿವರಾಜ್ ಕುಮಾರ್; ಇನ್ನು ಏನೆಲ್ಲ ಆಯಿತು ಗೊತ್ತಾ? ರಾಮ್ ಚರಣ್ (Ram Charan) ಮತ್ತು ಶಿವರಾಜ್ ಕುಮಾರ್ (Shivaraj Kumar) ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಪೆದ್ದಿ ಚಿತ್ರದ…
-

Trisha: ಸೂರ್ಯ-ತ್ರಿಶಾ ಹಳೆ ವಿಡಿಯೋ ವೈರಲ್! ಅದನ್ನ ನೋಡಿ ಫ್ಯಾನ್ಸ್ ಹೇಳಿದ್ದೇನು ಗೊತ್ತಾ? | | ACTPnews
Last Updated:May 24, 2026 5:28 PM IST Trisha: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ಫೋಟೋಗಳಲ್ಲಿ, ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಚಿತ್ರೀಕರಣದ ಸಮಯದಲ್ಲಿ ಖುಷಿ ಖುಷಿಯಿಂದ ಸಮಯ ಕಳೆಯುತ್ತಿರುವುದನ್ನು ಕಾಣಬಹುದು. ತ್ರಿಶಾ, ಸೂರ್ಯ ತಮಿಳು ಸೂಪರ್ಸ್ಟಾರ್ ಸೂರ್ಯ ಅವರ “ಕರುಪ್ಪು” ಚಿತ್ರವು ಪ್ರಸ್ತುತ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ಅಭಿಮಾನಿಗಳು ಈಗಾಗಲೇ ಚಿತ್ರದ ಬಗ್ಗೆ ಉತ್ಸುಕರಾಗಿದ್ದಾರೆ , ಹೀಗಿರುವಾಗ ಇದೀಗ ಈ ಚಿತ್ರದ ಸೆಟ್ನ ತೆರೆಮರೆಯ ಫೋಟೋಗಳು ಅವರ ಉತ್ಸಾಹವನ್ನು ಮತ್ತಷ್ಟು…
-

Trisha: ವಿಜಯ್, ಅಜಿತ್, ಸೂರ್ಯ ಬಗ್ಗೆ ತ್ರಿಶಾ ರಿಯಾಕ್ಷನ್! ಖ್ಯಾತ ನಟರ ಬಗ್ಗೆ ಹೇಳಿದ್ದೇನು ಗೊತ್ತಾ? | | ACTPnews
Last Updated:May 24, 2026 4:20 PM IST Trisha: ನಟಿ ತ್ರಿಶಾ, ವಿಜಯ್ (Vijay), ಸೂರ್ಯ (Suriya) ಮತ್ತು ಅಜಿತ್ ಕುಮಾರ್ (Ajith Kumar) ಅವರ ಅತಿ ಹೆಚ್ಚು ಗಳಿಕೆಯ ಚಿತ್ರಗಳಲ್ಲಿ ತಾವು ಕಾಮನ್ ಫ್ಯಾಕ್ಟರ್ ಆಗಿರುವುದಾಗಿ ಅಭಿಮಾನಿಗಳು ಹೇಳಿಕೊಂಡಿರುವ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ. ನಟಿ ತ್ರಿಶಾ ಕೃಷ್ಣನ್ ನಟಿ ತ್ರಿಶಾ ಕೃಷ್ಣನ್ (Actress Trisha Krishnan) ಇತ್ತೀಚೆಗೆ ಬಿಡುಗಡೆಯಾದ ತಮ್ಮ ಕರುಪ್ಪು (Karuppu) ಚಿತ್ರದ ಯಶಸ್ಸನ್ನು ಆನಂದಿಸುತ್ತಿದ್ದಾರೆ. ಹೀಗಿರುವಾಗ ಇದೀಗ ನಟಿ ತ್ರಿಶಾ, ವಿಜಯ್…
-

Rukmini Vasanth: ರುಕ್ಮಿಣಿ ವಸಂತ್ ಫಸ್ಟ್ ರಿಯಾಕ್ಷನ್! Ai ಬಿಕಿನಿ ಫೋಟೋ ವೈರಲ್ ಬಗ್ಗೆ ನಟಿ ಹೇಳಿದ್ದೇನು? | | ACTPnews
Last Updated:May 23, 2026 8:03 PM IST ಜೊತೆಗೆ AI ಅನೇಕ ಪಾಸಿಟಿವ್ ವಿಚಾರಗಳನ್ನು ಒಳಗೊಂಡಿದೆ, ಹೀಗಾಗಿ ಅದನ್ನು ಮಾತ್ರ ಬಳಸಿಕೊಳ್ಳಿ, ಬದಲಾಗಿ ಈ ರೀತಿಯಾಗಿ ಅದನ್ನು ದುರುಪಯೋಗ ಮಾಡಿಕೊಳ್ಳಬೇಡಿ ಎಂದು ನಟಿ ರುಕ್ಮಿಣಿ ವಸಂತ್ ಮನವಿ ಮಾಡಿಕೊಂಡಿದ್ದಾರೆ. ರುಕ್ಮಿಣಿ ವಸಂತ್ ಕಾಂತಾರದ ಕನಕವತಿಯಾಗಿ ಮನೆಮಾತಾಗಿರುವ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ಬಿಕಿನಿ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಜೊತೆಗೆ ಇದರ ಹಿಂದಿನ ಅಸಲಿ ವಿಚಾರ ಏನು…
-

Bengaluru: ಗ್ರೇಟರ್ ಬೆಂಗಳೂರು ಪಾಲಿಕೆಯ ಮಹತ್ವದ ಯೋಜನೆ ವಿಫಲ; ಜನರು ಹೇಳಿದ್ದೇನು? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 4:38 PM IST ಬೆಂಗಳೂರುದಲ್ಲಿ ಜಿಬಿಎ 450 ಫೀಡಿಂಗ್ ಸ್ಪಾಟ್ ಯೋಜನೆ ವಿಫಲ, ದೂರದ ಮತ್ತು ಕಸದ ಹತ್ತಿರದ ಜಾಗಗಳ ವಿರುದ್ಧ ಎನಿಮಲ್ ವೆಲ್ಫೇರ್ ಗ್ರೂಪ್, ನಿವಾಸಿಗಳ ಆಕ್ಷೇಪ, ಅಧಿಕಾರಿಗಳು ಹೇಳಿದ್ದೇನು? ಗ್ರೇಟರ್ ಬೆಂಗಳೂರು ಅಥಾರಿಟಿ (ಸಂಗ್ರಹ ಚಿತ್ರ) ಭಾರತದ ಐಟಿ ರಾಜಧಾನಿ ಎಂದು ಗುರುತಿಸಿಕೊಂಡಿರುವ ಬೆಂಗಳೂರು (Bengaluru) ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಬೀದಿ ನಾಯಿಗಳ ಸಮಸ್ಯೆ ಬಹಳ ವರ್ಷಗಳಿಂದಲೂ ಭಾರೀ ಚರ್ಚೆ ನಡೆಯುತ್ತಿದೆ. ಈ ಸಮಸ್ಯೆ ಬ್ರೇಕ್ ಹಾಕಲು…
-

Kamal Haasan: ಪ್ರಧಾನಿ ಮೋದಿಯ ಮನವಿಗೆ ಕಮಲ್ ಹಾಸನ್ ಸಾಥ್! ಹೇಳಿದ್ದೇನು ಗೊತ್ತಾ? | | ACTPnews
Last Updated:May 22, 2026 11:17 PM IST ರಾಜ್ಯ ಮತ್ತು ಕೇಂದ್ರ ಸರ್ಕಾರ ಬಸ್, ಮೆಟ್ರೋ, ರೈಲ್ವೆ ಪ್ರಯಾಣ ದರ ಕಡಿಮೆ ಮಾಡಬೇಕಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ನಂತಹ ರಾಜ್ಯ ತೆರಿಗೆ ಕಡಿಮೆ ಮಾಡಬೇಕಿದೆ. ಇದರಿಂದ ಸದ್ಯದ ಪರಿಸ್ಥಿತಿಯಲ್ಲಿ ಇಂಧನ ಉಳಿತಾಯ ಆಗುತ್ತದೆ ಅಂತ ಕಮಲ್ ಹಾಸನ್ ಹೇಳಿದ್ದಾರೆ. ಇವರ ಮಾತುಗಳ ಕಂಪ್ಲೀಟ್ ವಿವರ ಇಲ್ಲಿದೆ ಓದಿ. ಇಂಧನ ಉಳಿಸಿ, ದೇಶ ಬಲಪಡಿಸಿ; ಪ್ರತಿ ಹನಿಯೂ ಬಡ ಭಾರತೀಯನನ್ನ ಉಳಿಸುತ್ತದೆ; ಕಮಲ್ ಹಾಸನ್!…
-

Fact Check: ಏರ್ ಇಂಡಿಯಾ ಫ್ಲೈಟ್ ರದ್ದತಿ ವದಂತಿ, ಸಂಸ್ಥೆ ಹೇಳಿದ್ದೇನು? 29 ಮಾರ್ಗಗಳಲ್ಲಿ 92 ದಿನ ಹಾರಾಟ ವ್ಯತ್ಯಯದ ಸುದ್ದಿ ಸತ್ಯವೇ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 6:04 PM IST ಏರ್ ಇಂಡಿಯಾ ಜೂನ್ 2026ರಿಂದ ಆಗಸ್ಟ್ 2026ರವರೆಗೆ ಅನೇಕ ಅಂತರಾಷ್ಟ್ರೀಯ ಹಾರಾಟ ಕಡಿತ, ದಿಲ್ಲಿ–ಚಿಕಾಗೊ, ಚೆನ್ನೈ–ಸಿಂಗಾಪುರ, ದಿಲ್ಲಿ–ಶಾಂಘೈ, ದಿಲ್ಲಿ–ಮಾಲೆ ಮುಂತಾದ ಸೇವೆಗಳು ತಾತ್ಕಾಲಿಕ ಸ್ಥಗಿತ ವಿಮಾನಯಾನ ಬೆಂಗಳೂರು: ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ಸಂಸ್ಥೆ ಏರ್ ಇಂಡಿಯಾ, ಜೂನ್ನಿಂದ ಆಗಸ್ಟ್ 2026ರ ನಡುವೆ ತನ್ನ ಆಯ್ದ ಅಂತರಾಷ್ಟ್ರೀಯ ಮಾರ್ಗಗಳಲ್ಲಿ ಸೇವೆ ಕಡಿತ (Service Cancel) ಮಾಡಿರುವುದಾಗಿ ಇಂದು ಘೋಷಿಸಿದೆ. ಕೆಲವು ಭಾಗಗಳಲ್ಲಿ ಆಕಾಶಮಾರ್ಗ ನಿರ್ಬಂಧ (Restriction) ಮುಂದುವರಿದಿರುವುದು…
Latest News
Search the Archives
Access over the years of investigative journalism and breaking reports
You May Have Missed













