Tag: ಹಸರಲಲ
-

Cyber Fraudsters: ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದ ಹೆಸರಲ್ಲಿ ಬಿಗ್ ಸ್ಕಾಮ್, ನಕಲಿ ವೆಬ್ಸೈಟ್ ಸೃಷ್ಟಿಸಿ ಜನರಿಗೆ ಮೋಸ ಮಾಡುತ್ತಿರುವ ವಂಚಕರು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jul 28, 2026 10:00 AM IST ಬೆಂಗಳೂರಿನ ನ್ಯೂ ಕುಮಾರಕೃಪ ಸ್ಟೇಟ್ ಗೆಸ್ಟ್ ಹೌಸ್ ಹೆಸರಿನಲ್ಲಿ ಸೈಬರ್ ವಂಚನೆ. ನಕಲಿ ವೆಬ್ಸೈಟ್ ಮೂಲಕ ಆನ್ಲೈನ್ ರೂಮ್ ಬುಕಿಂಗ್ ವಂಚನೆ. ಐಟಿ ಕಾಯ್ದೆ ಅಡಿ ಪ್ರಕರಣ ದಾಖಲು. ಹೇಗೆ ನಡೆಯುತ್ತಿತ್ತು ಈ ವಂಚನೆ? ಬೆಂಗಳೂರಿನಲ್ಲಿ (Bengaluru) ಸೈಬರ್ ವಂಚಕರ (Cyber Fraudsters) ಜಾಲ ದಿನದಿಂದ ದಿನಕ್ಕೆ ಹೊಸ ಹೊಸ ದಾರಿಗಳನ್ನು ಹುಡುಕುತ್ತಿದ್ದು, ಈಗ ನೇರವಾಗಿ ಪ್ರಸಿದ್ಧ ನ್ಯೂ ಕುಮಾರಕೃಪ ಸ್ಟೇಟ್ ಗೆಸ್ಟ್ ಹೌಸ್ (New Kumara…
-

Mollywood Star: ಸುರೇಶ್ ಗೋಪಿ ಸರಳತೆಗೆ ಅಭಿಮಾನಿಗಳ ಫುಲ್ ಮಾರ್ಕ್ಸ್; ಮಂಗಳೂರಿನಲ್ಲಿ ಅಮ್ಮನ ಹೆಸರಲ್ಲಿ ಮಾಡಿದ ಕೆಲಸ ಏನು? | | ACTPnews
Last Updated:Jul 07, 2026 11:44 AM IST ಮಂಗಳೂರಿನ ಕದ್ರಿ ಪಾರ್ಕ್ನಲ್ಲಿ ಸ್ವಚ್ಛತಾ ಪಖ್ವಾಡಾಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಹಾಗೂ ನಟ ಸುರೇಶ್ ಗೋಪಿ ಸ್ವತಃ ಪೊರಕೆ ಹಿಡಿದು ಕಸ ಗುಡಿಸಿ, ತಾಯಿಯ ಹೆಸರಿನಲ್ಲಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು ಸ್ವಚ್ಛತೆ ದಕ್ಷಿಣ ಕನ್ನಡ: ತೆರೆಯ ಮೇಲೆ ಖಾಕಿ ತೊಟ್ಟು, ಖಡಕ್ ಡೈಲಾಗ್ಗಳ ಮೂಲಕ ರೌಡಿಗಳ ಎದೆ ನಡುಗಿಸುತ್ತಿದ್ದ ಆ ಪವರ್ಫುಲ್ ಪೊಲೀಸ್ ಆಫೀಸರ್, ಮಂಗಳೂರಿನ (Mangaluru) ಕದ್ರಿ ಪಾರ್ಕ್ನಲ್ಲಿ ಕೈಯಲ್ಲಿ ಪೊರಕೆ…
-

NEET Re-Exam: ಪ್ರಶ್ನೆ ಪತ್ರಿಕೆ ಹೆಸರಲ್ಲಿ ದುಡ್ಡು ಮಾಡೋಕೆ ಇಳಿದ ಖದೀಮರು! ವೈರಲ್ ವಿಡಿಯೋ ಬಗ್ಗೆ ಎನ್ಟಿಎ ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 20, 2026 3:43 PM IST ನಾಳೆ ನಡೆಯಲಿರುವ ನೀಟ್ ಮರು ಪರೀಕ್ಷೆಯನ್ನು ಬಂಡವಾಳ ಮಾಡಿಕೊಳ್ಳಲು ಲೀಕಾಸುರರು, ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬೇಕಾದರೆ ದುಡ್ಡು ಕೊಡಿ ಅಂತಾ ಸುಳ್ಳು ಮೆಸೇಜ್ಗಳನ್ನು ಕಳುಹಿಸಿ ವಿದ್ಯಾರ್ಥಿಗಳಿಗೆ ಪಂಗನಾಮ ಹಾಕಲು ಮುಂದಾಗಿದ್ದಾರೆ. ಸಾಂಕೇತಿಕ ಚಿತ್ರ ಬೆಂಗಳೂರು: ನಾಳೆ ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪರೀಕ್ಷೆ ರದ್ದು ಮಾಡಿ ಮರು ಪರೀಕ್ಷೆ ಆಯೋಜನೆ ಮಾಡಿದೆ. ರೀ…
-

Kerala Duryodhana Temple: ಮಹಾಭಾರತದ ದುರ್ಯೋಧನನ ಹೆಸರಲ್ಲಿ ಇಂದಿಗೂ ಕೇರಳದ ಈ ಭೂಮಿಗೆ ತೆರಿಗೆ ಪಾವತಿಸುತ್ತೆ ಕೇರಳದ ಈ ದೇಗುಲ! | ಜ್ಯೋತಿಷ್ಯ | ACTPnews
Last Updated:Jun 19, 2026 1:03 PM IST ಮಹಾಭಾರತದಲ್ಲಿ, ಸುಯೋಧನ ಎಂದೇ ಕರೆಯಲ್ಪಡುವ ದುರ್ಯೋಧನ ಖಳನಾಯಕನಾಗಿ ಮಿಂಚುತ್ತಾನೆ. ಆದರೆ ಈ ಕೌರವ ರಾಜನಲ್ಲಿಯೂ ಅನೇಕ ಒಳ್ಳೆಯ ಗುಣಗಳಿದ್ದವು. ಇಂತಹ ಪರೋಪಕಾರಿ ಮತ್ತು ನ್ಯಾಯಯುತ ಆಡಳಿತಗಾರ ದುರ್ಯೋಧನನನ್ನು ಇಂದಿಗೂ ಕೇರಳದಲ್ಲಿ ಪೂಜಿಸಲಾಗುತ್ತದೆ. News18 Duryodhana Temple Kerala: ಮಹಾಭಾರತದಲ್ಲಿ ದುರ್ಯೋಧನ ಅನ್ನೋದು ಮರೆಯಲಾಗದ ಹೆಸರು. ದುರ್ಯೋಧನ ಇಲ್ಲದೇ ಮಹಾಭಾರತ ಪರಿಪೂರ್ಣ ಆಗೋದಿಲ್ಲ. ಹಿಂದೂ ಮಹಾಕಾವ್ಯ ಮಹಾಭಾರತದಲ್ಲಿ, ಕೌರವರ ಹಿರಿಯ ರಾಜಕುಮಾರ ದುರ್ಯೋಧನನು ಬಾಲ್ಯದಿಂದಲೂ ಪಾಂಡವರ ಬಗ್ಗೆ ದ್ವೇಷ…
-

Maharashtra: ಮಹಿಳೆಯರಿಗೆ ನೀಡುವ 1,500 ರೂ ಯೋಜನೆಯಲ್ಲೂ ಸ್ಕ್ಯಾಮ್! ಮಹಿಳೆಯರ ಹೆಸರಲ್ಲಿ 14,000 ಪುರುಷರಿಂದ ಸರ್ಕಾರದ ಹಣ ಲೂಟಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 10:21 PM IST Maharashtra: ಮಹಿಳಾ ಸಬಲೀಕರಣದ ಹೆಸರಲ್ಲಿ ಜಾರಿಯಾದ ಬಿಜೆಪಿ ಸರ್ಕಾರದ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯಲ್ಲಿ ಬೃಹತ್ ವಂಚನೆ ಬೆಳಕಿಗೆ ಬಂದಿದೆ. CAG ಆಡಿಟ್ ವರದಿ ಪ್ರಕಾರ 14,000ಕ್ಕೂ ಹೆಚ್ಚು ಪುರುಷರು ಮಹಿಳೆಯರ ಹೆಸರಲ್ಲಿ ಅರ್ಜಿ ಹಾಕಿ ತಿಂಗಳ ಹಣ ಲೂಟಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… (ಸಾಂಧರ್ಬಿಕ ಚಿತ್ರ) ಮುಂಬೈ (ಮಹಾರಾಷ್ಟ್ರ): ಮಹಿಳಾ ಸಬಲೀಕರಣದ (Women Empowerment) ಹೆಸರಲ್ಲಿ ಜಾರಿಯಾದ ಬಿಜೆಪಿ ಸರ್ಕಾರದ (BJP Government)…
-

Marriage Scam: ಕಾದು ಕಾದು ಸುಸ್ತಾದ 42 ಮಂದಿ ವರರು; ಕೊನೆಗೂ ಬಾರದ ವಧುಗಳು! ಸಾಮೂಹಿಕ ವಿವಾಹದ ಹೆಸರಲ್ಲಿ ಮಾಸ್ ದೋಖಾ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 6:54 PM IST Marriage Scam: ಮದುವೆ ಎಂಬುದು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಕ್ಷಣ. ಆದರೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದ ಒಂದು ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಯ ಕನಸು ಹೊತ್ತು ಪೇಟ ಕಟ್ಟಿ, ಬ್ಯಾಂಡ್ ಬಾಜಾ ಸಮೇತ 42 ಯುವಕರು ವರರಾಗಿ ಮಂಟಪಕ್ಕೆ ಬಂದರೂ ಒಬ್ಬಳೇ ಒಬ್ಬ ವಧು ಅಲ್ಲಿಗೆ ಬರಲೇ ಇಲ್ಲ. ಆ ಕುರಿತ ವರದಿ ಇಲ್ಲಿದೆ. ಸಾಮೂಹಿಕ ವಿವಾಹದ ಹೆಸರಲ್ಲಿ ಮಾಸ್ ದೋಖಾ! Marriage Scam:…
-

Bengaluru: ಹೋಲ್ಸೇಲ್ ಖರೀದಿ ಹೆಸರಲ್ಲಿ ಟೋಪಿ! ಡಿಸೈನ್ ನೋಡ್ಬೇಕು ಅಂದರು, 3 ಕೋಟಿ ಮೌಲ್ಯದ ಚಿನ್ನ ಕದ್ದು ಓಡಿದರು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 12:20 PM IST ಹೋಲ್ಸೇಲ್ ಚಿನ್ನ ಖರೀದಿಸ್ತೀವಿ ಅಂತಾ ಬಣ್ಣ ಬಣ್ಣದ ಕಥೆ ಕಟ್ಟಿದವರು ಕೋಟಿ ಕೋಟಿ ಬೆಲೆಯ ಚಿನ್ನ ಕದ್ದು ಹೋಗಿದ್ದಾರೆ. ತಾವಿದ್ದ ಜಾಗಕ್ಕೇ 3 ಕೋಟಿ ರೂಪಾಯಿ ಬೆಲೆಯ ಚಿನ್ನ ತರಿಸಿಕೊಂಡು ಉಂಡೆನಾಮ ಉಜ್ಜಿದ್ದಾರೆ. ಚಿನ್ನದ ಮೂಟೆಯೊಂದಿಗೆ ಖದೀಮರು ಎಸ್ಕೇಪ್ ಬೆಂಗಳೂರು: ಇದ್ಕೇ ಹೇಳೋದು. ಕೊಟ್ಟೋನು ಕೋಡಂಗಿ ಈಸ್ಕೊಂಡೋನು ಈರಭದ್ರ ಅಂತಾ. ಕೆಲವೊಂದು ಘಟನೆಗಳನ್ನ ನೋಡ್ತಿದ್ರೆ ಜನ ಇಷ್ಟು ದಡ್ಡರಾ (Bengaluru) ಅನಿಸಿಬಿಡುತ್ತೆ. ಯಾಕಂದ್ರೆ, ಹೋಲ್ಸೇಲ್ ಚಿನ್ನ ಖರೀದಿ…
Latest News
Search the Archives
Access over the years of investigative journalism and breaking reports
You May Have Missed













