Vijayalakshmi Darshan: ಕರಾವಳಿ ದೈವದ ಮೊರೆ ಹೋದ ವಿಜಯಲಕ್ಷ್ಮಿ! ಮಾಫಿ ಸಾಕ್ಷಿ ಸಂಕಷ್ಟದಿಂದ ದರ್ಶನ್‌ ಕಾಪಾಡುವಂತೆ ರಕ್ತೇಶ್ವರಿಯಲ್ಲಿ ಪ್ರಾರ್ಥನೆ! | | ACTPnews

ವಿಜಯಲಕ್ಷ್ಮಿ


Last Updated:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾನೂನು ಹೋರಾಟ ಮುಂದುವರಿದಿರುವ ನಡುವೆಯೇ, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತಿಯ ಸಂಕಷ್ಟ ನಿವಾರಣೆಗಾಗಿ ದೈವದ ಮೊರೆ ಹೋಗಿದ್ದಾರೆ.

 ವಿಜಯಲಕ್ಷ್ಮಿ
ವಿಜಯಲಕ್ಷ್ಮಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಕಾನೂನು ಹೋರಾಟ ಮುಂದುವರಿದಿರುವ ನಡುವೆಯೇ, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಪತಿಯ ಸಂಕಷ್ಟ ನಿವಾರಣೆಗಾಗಿ ದೈವದ ಮೊರೆ ಹೋಗಿದ್ದಾರೆ. ದರ್ಶನ್ ನಿರಪರಾಧಿಯಾಗಿ ಹೊರಬರಲಿ ಹಾಗೂ ಎಲ್ಲಾ ಕಾನೂನು ತೊಡಕುಗಳು ನಿವಾರಣೆಯಾಗಲಿ ಎಂದು ವಿಜಯಲಕ್ಷ್ಮಿ ವಿವಿಧ ದೇವಸ್ಥಾನಗಳು ಹಾಗೂ ದೈವ ಸನ್ನಿಧಿಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಹರಕೆಗಳನ್ನು ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed